AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 16ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 16-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Follow us
Rakesh Nayak Manchi
|

Updated on: May 16, 2023 | 8:14 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 16-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕ ₹12500 ₹25000
  • ಹೊಸ ವೆರೈಟಿ ₹27500 ₹40000
  • ಹಳೆ ವೆರೈಟಿ ₹48000 ₹53000

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹45,669 ₹48,039

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹40500
  • ಹಳೇ ವೆರೈಟಿ ₹40000 ₹53000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹19,866 ₹21,399
  • ಬಿಳೆ ಗೊಟು ₹15,690 ₹31,170
  • ಕೆಂಪು ಗೋಟು ₹30,989 ₹33,699
  • ಕೋಕಾ ₹24,223 ₹31,989
  • ರಾಶಿ ₹33,009 ₹47,219
  • ಚಾಲಿ ₹35,299 ₹36,400

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46,500 ₹53,599
  • ಸರಕು ₹45,159 ₹81,519
  • ಗೊರಬಲು ₹18,000 ₹34,651
  • ರಾಶಿ ₹34,169 ₹48,100

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹27,399 ₹32,999
  • ಕೆಂಪು ಗೋಟು ₹30,469 ₹32,869
  • ಕೋಕಾ ₹26,699 ₹32,899
  • ತಟ್ಟಿ ಬೆಟ್ಟೆ ₹37,499 ₹44,889
  • ರಾಶಿ ₹43,469 ₹46,499
  • ಚಾಲಿ ₹34,599 ₹37,499

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹20,899 ₹33,099

ಯಲ್ಲಾಪುರ ಅಡಿಕೆ ಧಾರಣೆ

  • ಕೆಂಪುಗೋಟು ₹27236 ₹35299
  • ಕೋಕ ₹17601 ₹31000
  • ಚಾಲಿ ₹34899 ₹37899
  • ತಟ್ಟಿಬೆಟ್ಟೆ ₹36409 ₹45699
  • ಬಿಳೆ ಗೋಟು ₹26899 ₹34699
  • ರಾಶಿ ₹41199 ₹50509

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಹೇಗಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ