AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: 30 ಮೇ ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 30 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 30 ಮೇ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: 30 ಮೇ ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಮೇ 30 ರ ಅಡಿಕೆ ಧಾರಣೆ
Rakesh Nayak Manchi
Rakesh Nayak Manchi|

Updated on: May 30, 2023 | 8:33 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 30-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹47,499 ₹49,599

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹40,500

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹40,905 ₹40,905

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46,569 ₹54,169
  • ಸರಕು ₹49,319 ₹81,910
  • ಗೊರಬಲು ₹17,001 ₹36,209
  • ರಾಶಿ ₹28,050 ₹49,599

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹28,699 ₹32,899
  • ಕೆಂಪು ಗೋಟು ₹29,689 ₹32,619
  • ಕೋಕಾ ₹27,699 ₹32,899
  • ತಟ್ಟಿ ಬೆಟ್ಟೆ ₹38,769 ₹44,099
  • ರಾಶಿ ₹42,699 ₹47,749
  • ಚಾಲಿ ₹35,099 ₹37,570

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹25,296 ₹33,299
  • ಕೆಂಪು ಗೋಟು ₹22,199 ₹34,031
  • ಬೆಟ್ಟೆ ₹36,399 ₹44,099
  • ರಾಶಿ ₹44,099 ₹46,991
  • ಚಾಲಿ ₹35,008 ₹38,151

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ