TV9 Kannada Business Arecanut price today Check here betel nut and cocoa price on February 15 in major markets of Karnataka as follows
Adike Rate: ಫೆಬ್ರವರಿ 15 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಫೆಬ್ರವರಿ 15 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ದರ ಹಾಗೂ ಕೋಕೋ ಧಾರಣೆ
Image Credit source: Getty Images
Rakesh Nayak Manchi
Updated on:
Feb 15, 2024 | 6:58 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ (ಫೆಬ್ರವರಿ 15) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹18,000 ₹28,500
ಹೊಸ ವೆರೈಟಿ ₹28,500 ₹34,000
ಬೆಳ್ತಂಗಡಿ ಅಡಿಕೆ ಧಾರಣೆ
ಹೊಸ ವೆರೈಟಿ ₹29,500 ₹32,500
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹45,179 ₹48,439
ಕುಮಟಾ ಅಡಿಕೆ ಧಾರಣೆ
ಕೋಕೋ ₹13,501 ₹29,569
ಚಿಪ್ಪು ₹21,611 ₹31,689
ಹಣ್ಣು ₹28,001 ₹32,419
ಪುತ್ತೂರು ಅಡಿಕೆ ಧಾರಣೆ
ಹೊಸ ವೆರೈಟಿ ₹26,500 ₹34,500
ಸಾಗರ ಅಡಿಕೆ ಧಾರಣೆ
ಸಿಪ್ಪೆಗೋಟು ₹10,690 ₹17,266
ಬಿಳಿಗೋಟು ₹19,290 ₹25,599
ಕೆಂಪು ಗೋಟು ₹24,099 ₹35,699
ಕೋಕೋ ₹14,899 ₹24,989
ರಾಶಿ ₹29,499 ₹47,801
ಚಾಲಿ ₹24,699 ₹35,199
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹41,000 ₹53,659
ಸರಕು ₹45,500 ₹83,396
ಗೊರಬಲು ₹20,019 ₹38,000
ರಾಶಿ ₹25,099 ₹48,299
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹26,299 ₹28,989
ಕೆಂಪು ಗೋಟು ₹31,289 ₹35,689
ಕೋಕೋ ₹25,299 ₹29,099
ತಟ್ಟಿ ಬೆಟ್ಟೆ ₹39,099 ₹43,219
ರಾಶಿ ₹42,809 ₹47,099
ಚಾಲಿ ₹35,399 ₹37,099
ಹಣ್ಣು ₹30,579 ₹36,899
ಶಿರಸಿ ಅಡಿಕೆ ಧಾರಣೆ
ಬಿಳಿಗೋಟು ₹24,499 ₹31,099
ಕೆಂಪು ಗೋಟು ₹26,905 ₹31,298
ಬೆಟ್ಟೆ ₹38,218 ₹44,208
ರಾಶಿ ₹43,039 ₹46,692
ಚಾಲಿ ₹35,007 ₹38,339
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು ₹22,899 ₹29,069
ಅಪಿ ₹55,369 ₹65,000
ಕೆಂಪು ಗೋಟು ₹23,050 ₹37,719
ಕೋಕಾ ₹14,899 ₹28,399
ತಟ್ಟಿ ಬೆಟ್ಟೆ ₹35,140 ₹43,609
ರಾಶಿ ₹43,940 ₹54,889
ಚಾಲಿ ₹31,899 ₹38,509
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.