TV9 Kannada Business arecanut rate karnataka Betel Nut and Cocoa price on March 18 in Karnataka
Adike Rate: ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ರೇಟ್ ಹೀಗಿದೆ
ಮಾರ್ಚ್ 18 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
Image Credit source: Pixabay
Rakesh Nayak Manchi
Updated on:
Mar 18, 2024 | 6:27 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ (ಮಾರ್ಚ್ 18) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹18,000 ₹28,500
ಹೊಸ ವೆರೈಟಿ ₹28,500 ₹34,500
ಹೊನ್ನಾಳ್ಳಿ ಅಡಿಕೆ ಧಾರಣೆ
ರಾಶಿ ₹48,566 ₹48,566
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹25,000 ₹35,000
ಕುಮಟಾ ಅಡಿಕೆ ಧಾರಣೆ
ಕೋಕೋ ₹11,569 ₹23,999
ಚಿಪ್ಪು ₹23,569 ₹28,099
ಫ್ಯಾಕ್ಟರಿ ₹10,869 ₹21,599
ಹಣ್ಣು ₹30,099 ₹34,599
ಪಾವಗಡ ಅಡಿಕೆ ಧಾರಣೆ
ಕೆಂಪು ₹38,000 ₹41,500
ಸಾಗರ ಅಡಿಕೆ ಧಾರಣೆ
ಸಿಪ್ಪೆಗೋಟು ₹9,999 ₹18,199
ಬಿಳಿಗೋಟು ₹12,989 ₹26,699
ಕೆಂಪು ಗೋಟು ₹18,899 ₹32,599
ಕೋಕೋ ₹14,699 ₹26,899
ರಾಶಿ ₹29,199 ₹48,569
ಚಾಲಿ ₹24,610 ₹34,510
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹42,000 ₹53,350
ಸರಕು ₹48,100 ₹81,200
ಗೊರಬಲು ₹15,166 ₹32,869
ರಾಶಿ ₹32,009 ₹49,089
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹25,000 ₹29,009
ಕೆಂಪು ಗೋಟು ₹30,689 ₹31,889
ಕೋಕೋ ₹24,400 ₹29,000
ತಟ್ಟಿ ಬೆಟ್ಟೆ ₹37,099 ₹45,809
ರಾಶಿ ₹43,899 ₹46,509
ಚಾಲಿ ₹34,699 ₹36,299
ಹಣ್ಣು ₹31,869 ₹35,869
ಶಿರಸಿ ಅಡಿಕೆ ಧಾರಣೆ
ಬಿಳಿಗೋಟು ₹23,109 ₹31,613
ಕೆಂಪು ಗೋಟು ₹22,199 ₹32,899
ಬೆಟ್ಟೆ ₹37,260 ₹42,369
ರಾಶಿ ₹43,160 ₹46,809
ಚಾಲಿ ₹31,608 ₹35,791
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು ₹22,899 ₹30,090
ಅಪಿ ₹54,629 ₹67,569
ಕೆಂಪು ಗೋಟು ₹26,899 ₹34,350
ಕೋಕೋ ₹16,899 ₹28,899
ತಟ್ಟಿ ಬೆಟ್ಟೆ ₹36,699 ₹43,101
ರಾಶಿ ₹43,119 ₹54,029
ಚಾಲಿ ₹32,012 ₹38,201
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.