AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಮಾರ್ಚ್ 19 ರ ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ಬೆಲೆ ಹೀಗಿದೆ

ಮಾರ್ಚ್ 19 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಮಾರ್ಚ್ 19 ರ ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ದರ | ಕೋಕೋ ಬೆಲೆ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: freepik
Rakesh Nayak Manchi
Rakesh Nayak Manchi|

Updated on: Mar 19, 2024 | 6:30 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಮಾರ್ಚ್ 19) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18,000 ₹28,500
  • ಹೊಸ ವೆರೈಟಿ ₹28,500 ₹34,500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹40,399 ₹48,699

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25,000 ₹35,000

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹32,368 ₹32,368

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11,500 ₹26,000
  • ಹೊಸ ವೆರೈಟಿ ₹26,500 ₹35,000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹14,215 ₹18,099
  • ಬಿಳಿಗೋಟು ₹23,499 ₹25,409
  • ಕೆಂಪು ಗೋಟು ₹30,299 ₹34,189
  • ಕೋಕೋ ₹24,989 ₹28,099
  • ರಾಶಿ ₹34,699 ₹47,659
  • ಚಾಲಿ ₹30,899 ₹33,899

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹44,110 ₹54,789
  • ಸರಕು ₹48,200 ₹81,660
  • ಗೊರಬಲು ₹18,000 ₹37,869
  • ರಾಶಿ ₹24,406 ₹48,759

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹25,289 ₹31,099
  • ಕೆಂಪು ಗೋಟು ₹31,089 ₹32,889
  • ಕೋಕೋ ₹24,399 ₹28,799
  • ತಟ್ಟಿ ಬೆಟ್ಟೆ ₹35,309 ₹44,899
  • ರಾಶಿ ₹42,669 ₹46,800
  • ಚಾಲಿ ₹35,609 ₹37,239
  • ಹಣ್ಣು ₹33,299 ₹36,699

ಶಿರಸಿ ಅಡಿಕೆ ಧಾರಣೆ

  • ಬಿಳಿಗೋಟು ₹23,699 ₹30,499
  • ಕೆಂಪು ಗೋಟು ₹24,899 ₹28,699
  • ಬೆಟ್ಟೆ ₹37,599 ₹43,899
  • ರಾಶಿ ₹42,218 ₹47,099
  • ಚಾಲಿ ₹30,791 ₹35,711

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ