AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಫೆಬ್ರವರಿ 23 ರ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ

ಫೆಬ್ರವರಿ 23 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಫೆಬ್ರವರಿ 23 ರ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಇಂದಿನ ಅಡಿಕೆ ದರ ಮತ್ತು ಕೋಕೋ ಬೆಲೆImage Credit source: Getty Images
Rakesh Nayak Manchi
Rakesh Nayak Manchi|

Updated on: Feb 23, 2024 | 7:46 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಫೆಬ್ರವರಿ 23) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18000 ₹28500
  • ಹೊಸ ವೆರೈಟಿ ₹28500 ₹33000
  • ಹಳೆ ವೆರೈಟಿ ₹33000 ₹42500

ಬೆಳ್ತಂಗಡಿ ಅಡಿಕೆ ಧಾರಣೆ

  • ಹೊಸ ವೆರೈಟಿ ₹29500 ₹32000
  • ಹಳೆ ವೆರೈಟಿ ₹35500 ₹39000

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹15689 ₹32169
  • ಬೆಟ್ಟೆ ₹46440 ₹53009
  • ರಾಶಿ ₹30009 ₹47899
  • ಸರಕು ₹57320 ₹82700

ಸಿದ್ದಾಪುರ ಅಡಿಕೆ ಧಾರಣೆ

  • ಕೆಂಪುಗೋಟು ₹30699 ₹34099
  • ಕೋಕೋ ₹24299 ₹26799
  • ಚಾಲಿ ₹34009 ₹37199
  • ತಟ್ಟಿಬೆಟ್ಟೆ ₹39109 ₹42469
  • ಬಿಳಿಗೋಟು ₹25299 ₹28119
  • ರಾಶಿ ₹43019 ₹46579
  • ಹೊಸ ಚಾಲಿ ₹29059 ₹34099

ಕೊಪ್ಪ ಅಡಿಕೆ ಧಾರಣೆ

  • ಈಡಿ ₹33179 ₹48099
  • ಗೊರಬಲು ₹18199 ₹32179
  • ಬೆಟ್ಟೆ ₹40099 ₹53629
  • ಸರಕು ₹54009 ₹75029

ಕುಮಟಾ ಅಡಿಕೆ ಧಾರಣೆ

  • ಕೋಕೋ ₹16019 ₹25509
  • ಚಿಪ್ಪು ₹11161 ₹28809
  • ಫ್ಯಾಕ್ಟರಿ ₹11161 ₹19239
  • ಹಳೆ ಚಾಲಿ ₹32999 ₹36899
  • ಹೊಸ ಚಾಲಿ ₹29999 ₹33099

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್