TV9 Kannada Business Arecanut rate karnataka Check here betel nut and cocoa price on February 26 in major markets of Karnataka as follows
Adike Rate: ಮಾರುಕಟ್ಟೆ ಧಾರಣೆ | ಇಂದಿನ ಅಡಿಕೆ ಬೆಲೆ | ಕೋಕೋ ದರ ಹೀಗಿದೆ
ಫೆಬ್ರವರಿ 26 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ
Image Credit source: Getty Images
Rakesh Nayak Manchi
Updated on:
Feb 26, 2024 | 6:55 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ (ಫೆಬ್ರವರಿ 26) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹18,000 ₹28,500
ಹೊಸ ವೆರೈಟಿ ₹28,500 ₹34,000
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹44,079 ₹48,500
ಚಿತ್ರದುರ್ಗ ಅಡಿಕೆ ಧಾರಣೆ
ಅಪಿ ₹46,119 ₹46,559
ಕೆಂಪು ಗೋಟು ₹27,609 ₹28,010ಬೆಟ್ಟೆ
₹34,629 ₹35,099
ರಾಶಿ ₹45,639 ₹46,069
ಕುಮಟಾ ಅಡಿಕೆ ಧಾರಣೆ
ಕೋಕೋ ₹15,089 ₹25,599
ಚಿಪ್ಪು ₹25,099 ₹28,599
ಫ್ಯಾಕ್ಟರಿ ₹10,509 ₹20,479
ಹಣ್ಣು ₹30,099 ₹33,479
ಪಾವಗಡ ಅಡಿಕೆ ಧಾರಣೆ
ಕೆಂಪು ₹40,000 ₹42,500
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹45,102 ₹53,559
ಸರಕು ₹61,000 ₹76,420
ಗೊರಬಲು ₹16,589 ₹34,169
ರಾಶಿ ₹32,159 ₹47,759
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹24,099 ₹27,299
ಕೆಂಪು ಗೋಟು ₹30,100 ₹33,899
ಕೋಕೋ ₹24,519 ₹28,219
ತಟ್ಟಿ ಬೆಟ್ಟೆ ₹37,009 ₹39,099
ರಾಶಿ ₹43,299 ₹46,499
ಚಾಲಿ ₹34,619 ₹36,799
ಹಣ್ಣು ₹30,899 ₹36,099
ಶಿರಸಿ ಅಡಿಕೆ ಧಾರಣೆ
ಬಿಳಿಗೋಟು ₹25,099 ₹30,199
ಕೆಂಪು ಗೋಟು ₹30,218 ₹34,199
ಬೆಟ್ಟೆ ₹38,418 ₹44,099
ರಾಶಿ ₹43,208 ₹46,399
ಚಾಲಿ ₹36,018 ₹37,939
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು ₹25,011 ₹35,409
ಅಪಿ ₹53,699 ₹70,309
ಕೆಂಪು ಗೋಟು ₹25,011 ₹35,409
ಕೋಕೋ ₹14,899 ₹27,699
ತಟ್ಟಿ ಬೆಟ್ಟೆ ₹36,040 ₹43,809
ರಾಶಿ ₹44,009 ₹52,829
ಚಾಲಿ ₹31,009 ₹37,499
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.