AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avenue Supermarts: ಅವೆನ್ಯೂ ಸೂಪರ್​ಮಾರ್ಟ್ಸ್ ಲಾಭ ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಶೇ 110ರಷ್ಟು ಏರಿಕೆ

ಡಿಮಾರ್ಟ್ ರೀಟೇಲ್ ಸ್ಟೋರ್ ಸರಣಿ ನಡೆಸುವ ಅವೆನ್ಯೂ ಸೂಪರ್​ಮಾರ್ಟ್ಸ್​ನ ಸೆಪ್ಟೆಂಬರ್ ತ್ರೈಮಾಸಿಕದ ಲಾಭ ಶೇ 110ರಷ್ಟು ಹೆಚ್ಚಾಗಿದೆ. ಆ ಬಗ್ಗೆ ಹೆಚ್ಚಿನ ವಿವರಗಳು ಇಲ್ಲಿವೆ.

Avenue Supermarts: ಅವೆನ್ಯೂ ಸೂಪರ್​ಮಾರ್ಟ್ಸ್ ಲಾಭ ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಶೇ 110ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 16, 2021 | 4:26 PM

Share

ಡಿಮಾರ್ಟ್ (DMart) ರೀಟೇಲ್ ಸ್ಟೋರ್​ಗಳ ಸರಣಿಯನ್ನು ನಿರ್ವಹಣೆ ಮಾಡುವ ಅವೆನ್ಯೂ ಸೂಪರ್​ಮಾರ್ಟ್ಸ್ ತೆರಿಗೆ ನಂತರದ ಕ್ರೋಡೀಕೃತವಾದ ಲಾಭ ಎಂದು 417.76 ಕೋಟಿ ರೂಪಾಯಿಯನ್ನು 2021ರ ಸೆಪ್ಟೆಂಬರ್​ಗೆ ಕೊನೆಯಾದ ತ್ರೈಮಾಸಿಕದದಲ್ಲಿ ದಾಖಲು ಮಾಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಗಳಿಸಿದ್ದ 198.55 ಕೋಟಿ ರೂಪಾಯಿಗೆ ಹೋಲಿಸಿದಲ್ಲಿ, 2020ರ ಸೆಪ್ಟೆಂಬರ್ ತ್ರೈಮಾಸಿಕಕ್ಕಿಂತ ಶೇ 110.4ರಷ್ಟು ಹೆಚ್ಚು ಲಾಭ ದಾಖಲಿಸಿದೆ. ಕ್ರೋಡೀಕೃತ ಆದಾಯವು ಶೇ 46.8ರಷ್ಟು ಮೇಲೇರಿ, 7789 ಕೋಟಿ ರೂಪಾಯಿ ಈ ತ್ರೈಮಾಸಿಕದಲ್ಲಿ ಬಂದಿದೆ. 2020ರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 5306.20 ಕೋಟಿ ರೂಪಾಯಿ ಲಾಭ ಬಂದಿತ್ತು.

“ಡಿಮಾರ್ಟ್ ಸ್ಟೋರ್​ನ ಆದಾತ ಕಳೆದ ವರ್ಷದ ಇದೇ ತ್ರೈಮಾಸಿಕಕ್ಕಿಂತ ಶೇ 46.6ರಷ್ಟು ಹೆಚ್ಚಾಗಿದೆ ಎರಡು ವರ್ಷ ಮತ್ತು ಅದಕ್ಕಿಂತ ಹಳೆಯ ಡಿಮಾರ್ಟ್ ಸ್ಟೋರ್​ಗಳು 2021ರ ಸೆಪ್ಟೆಂಬರ್​ನಲ್ಲಿ ಶೇ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಲ್ಲಿ ಶೇ 23.7ರಷ್ಟು ಬೆಳವಣಿಗೆ ದಾಖಲಿಸಿವೆ. ನಾವು 187 ಸ್ಟೋರ್​ಗಳನನ್ನು ಹೊಂದಿದ್ದು, ಅವು 2 ವರ್ಷ ಅಥವಾ ಅದಕ್ಕಿಂತ ಹಳೆಯವು,” ಎಂದು ಅವೆನ್ಯೂ ಸೂಪರ್​ಮಾರ್ಟ್ಸ್​ನ ನೆವಿಲ್ಲೆ ನರೋನ್ಹಾ ಹೇಳಿದ್ದಾರೆ.

ಅಕ್ಟೋಬರ್ 14ನೇ ತಾರೀಕಿನ ಗುರುವಾರದಂದು ಮಾರುಕಟ್ಟೆಯ ಮುಕ್ತಾಯದ ವೇಳೆಗೆ 206.60 ರೂಪಾಯಿ ಅಥವಾ ಶೇ 4.04ರಷ್ಟು ಮೇಲೇರಿ 5323.75 ರೂಪಾಯಿಗೆ ಈ ಸ್ಟಾಕ್ ವಹಿವಾಟು ಮುಗಿಸಿದೆ. ಕಳೆದ ಒಂದು ವರ್ಷದಲ್ಲಿ ಈ ಷೇರು ಶೇ 16ರಷ್ಟು ರಿಟರ್ನ್ಸ್ ನೀಡಿದೆ. ಇನ್ನು ಕಳೆದ ಮೂರು ತಿಂಗಲ್ಲಿ ಶೇ 60ರಷ್ಟು ಹಾಗೂ ಕಳೆದ ಒಂದು ತಿಂಗಳಲ್ಲಿ ಶೇ 33.77ರಷ್ಟು ರಿಟರ್ನ್ಸ್ ನೀಡಿದೆ.

ಇದನ್ನೂ ಓದಿ: HCL Technologies: ಎಚ್​ಸಿಎಲ್​ ಟೆಕ್ನಾಲಜೀಸ್ ಎರಡನೇ ತ್ರೈಮಾಸಿಕದ ಲಾಭ ರೂ. 3259 ಕೋಟಿ, ಡಿವಿಡೆಂಡ್ ರೂ. 10

Infosys: ಇನ್ಫೋಸಿಸ್​ಗೆ ಎರಡನೇ ತ್ರೈಮಾಸಿಕದಲ್ಲಿ ರೂ. 5421 ಕೋಟಿ ಲಾಭ; 15 ರೂ. ಡಿವಿಡೆಂಡ್ ಘೋಷಣೆ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!