AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AirAsia ಸಂಸ್ಥೆಯಿಂದ ಕೇವಲ 1475 ರೂ.ಗೆ ಅಗ್ಗದ ವಿಮಾನ ಯಾನ ಕೊಡುಗೆ ವಿವರ ಇಲ್ಲಿದೆ

AirAsia independence day offer: ಏರ್ ಏಷ್ಯಾ ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿದ್ದು, ಪ್ರತಿದಿನ ನೂರಾರು ಪ್ರಯಾಣಿಕರಿಗೆ ವಿಮಾನ ಯಾನ ಕಲ್ಪಿಸುತ್ತಿದೆ. ಏರ್ ಏಷ್ಯಾ ಇದೀಗ ದೇಶದ 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ವಿಶೇಷ ವಿಮಾನ ಯಾನ ಟಿಕೆಟ್ ಮಾರಾಟವನ್ನು ಪ್ರಾರಂಭಿಸಿದೆ.

AirAsia ಸಂಸ್ಥೆಯಿಂದ ಕೇವಲ 1475 ರೂ.ಗೆ ಅಗ್ಗದ ವಿಮಾನ ಯಾನ ಕೊಡುಗೆ ವಿವರ ಇಲ್ಲಿದೆ
AirAsia India: ಸಂಸ್ಥೆಯಿಂದ ಕೇವಲ 1475 ರೂಪಾಯಿಗೆ ಅಗ್ಗದ ವಿಮಾನ ಯಾನ ಕೊಡುಗೆ, ಮುಂದಿನ ಮಾರ್ಚ್​ವರೆಗೂ ಇದು ಅನ್ವಯ! ಏನಿದೆ ವಿವರ?
TV9 Web
| Edited By: |

Updated on:Sep 07, 2022 | 3:53 PM

Share

AirAsia ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿದ್ದು, ಪ್ರತಿದಿನ ನೂರಾರು ಪ್ರಯಾಣಿಕರಿಗೆ ವಿಮಾನ ಯಾನ ಕಲ್ಪಿಸುತ್ತಿದೆ. ಏರ್ ಏಷ್ಯಾ ಇದೀಗ 75 ನೇ ಸ್ವಾತಂತ್ರ್ಯ ದಿನದ (Azadi Ka Amrit Mahotsav) ಅಂಗವಾಗಿ ವಿಶೇಷ ವಿಮಾನ ಯಾನ ಟಿಕೆಟ್ ಮಾರಾಟವನ್ನು ಪ್ರಾರಂಭಿಸಿದೆ. ಭಾರತವು ಈ ವರ್ಷ ತನ್ನ 75 ನೇ ಸ್ವಾತಂತ್ರ್ಯ ದಿನ (independence day 2022) ಆಚರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಏರ್ ಏಷ್ಯಾ ವಿಮಾನ ಯಾನ ಸಂಸ್ಥೆಯು ತನ್ನ ಗ್ರಾಹಕರಿಗೆ ಅತ್ಯಾಕರ್ಷಕ ಕೊಡುಗೆಯನ್ನು ಕೊಡಮಾಡಿದೆ. ತನ್ಮೂಲಕ ಪ್ರಯಾಣಿಕರಿಗೆ ಕೇವಲ 1475 ರೂಪಾಯಿಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶವನ್ನು ಕಲ್ಪಿಸುತ್ತಿದೆ.

ನೀವು ಸಹ ಈ ಕೊಡುಗೆಯ ಲಾಭವನ್ನು ಪಡೆಯಲು ಬಯಸಿದರೆ, 13 ಆಗಸ್ಟ್ 2022 ರವರೆಗೆ AirAsia ದೇಶೀಯ ವಿಮಾನಯಾನ ಟಿಕೆಟ್​ ಗಳನ್ನು ಕಾಯ್ದಿರಿಸಿ. ಗಮನಿಸಿ – ಈ ಕೊಡುಗೆ ಅಂತರರಾಷ್ಟ್ರೀಯ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಕಂಪನಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. ನಿಮ್ಮ ಪ್ರಯಾಣವು 25 ಆಗಸ್ಟ್ 2022 ರಿಂದ 31 ಮಾರ್ಚ್ 2023 ರ ನಡುವೆ ಇರಬೇಕು.

ಏರ್ ಏಷ್ಯಾ ಟ್ವೀಟ್ ಮಾಹಿತಿ ಹೀಗಿದೆ:

ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸಲು ವಿಶೇಷ ಕೊಡುಗೆ ತಂದಿದ್ದೇವೆ. 2022 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ AirAsia ನೀಡುವ ಈ ವಿಶೇಷ ರಿಯಾಯಿತಿಯ ಲಾಭವನ್ನು ಪಡೆಯಲು ನೀವು ಬಯಸಿದ್ದೇ ಆದರೆ, ಅದರ ಲಾಭವನ್ನು ಪಡೆಯಲು ಸಾಧ್ಯವಾದಷ್ಟು ಬೇಗ ಬುಕ್ ಮಾಡಿ. ಈ ಕೊಡುಗೆಯು ಮೊದಲು ಬಂದವರಿಗೆ ಮೊದಲ ಸೇವೆಯ ಆಧಾರದ ಮೇಲೆ ಇದೆ. ಅಲ್ಲದೆ, ಈ ಕೊಡುಗೆಯು ಸೀಮಿತ ಮಾರ್ಗಗಳಲ್ಲಿ ಮಾತ್ರ ಅನ್ವಯಿಸುತ್ತದೆ.

Published On - 8:48 pm, Thu, 11 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್