AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fuel Price Today: ನಿಮ್ಮ ನಗರದಲ್ಲಿ ಇಂದಿನ CNG ದರ ಎಷ್ಟು? ಇಳಿಕೆ ಸಾಧ್ಯತೆ ಇದೆಯಾ?

ಮೌಲ್ಯ ವರ್ಧಿತ ತೆರಿಗೆ ಕಡಿತದ ನಂತರ (VAT)ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್​ ಗೆ 96.72 ರೂ. ಇದ್ದರೆ ಡೀಸೆಲ್ 89.62 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಇದ್ದರೆ ಡೀಸೆಲ್ 94.27 ರೂ. ಇದೆ. ಬೆಂಗಳೂರಿನಲ್ಲಿ ಡೀಸೆಲ್ 87.89 ರೂ. ಆದರೆ CNG ಬೆಲೆ 83.00 ರೂ. ಇದೆ.

Fuel Price Today: ನಿಮ್ಮ ನಗರದಲ್ಲಿ ಇಂದಿನ CNG ದರ ಎಷ್ಟು? ಇಳಿಕೆ ಸಾಧ್ಯತೆ ಇದೆಯಾ?
CNG PNG FUEL Price
TV9 Web
| Edited By: |

Updated on:Aug 17, 2022 | 3:09 PM

Share

ನವದೆಹಲಿ: ಇಂಧನ ದರ ಏರಿಕೆ ಮತ್ತು ಇಳಿಕೆ ದೈನಂದಿನ ಬದುಕಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಹಾಗಾದರೆ ನೀವು ವಾಸ ಮಾಡುತ್ತಿರುವ ನಗರದಲ್ಲಿ ತೈಲ ಮತ್ತು ಸಿಎನ್​ಜಿ ದರ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬನ್ನಿ..

ಮೌಲ್ಯ ವರ್ಧಿತ ತೆರಿಗೆ ಕಡಿತದ ನಂತರ (VAT)ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್​ ಗೆ 96.72 ರೂ. ಇದ್ದರೆ ಡೀಸೆಲ್ 89.62 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಇದ್ದರೆ ಡೀಸೆಲ್ 94.27 ರೂ. ಇದೆ. ಬೆಂಗಳೂರಿನಲ್ಲಿ ಡೀಸೆಲ್ 87.89 ರೂ. ಆದರೆ CNG ಬೆಲೆ 83.00 ರೂ. ಇದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದರ ಕಳೆದ ಕೆಲ ದಿನಗಳಿಂದ ಒಂದೇ ಸಮನಾಗಿರುವುದರಿಂದ ದರದಲ್ಲಿ ಮಹತ್ವದ ಬದಲಾವಣೆ ನಿರೀಕ್ಷೆ ಮಾಡಬಹುದಾಗಿದೆ.

ಈ ವರ್ಷದ ಮೇ 22 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 6 ರೂ. ಮತ್ತು ಪೆಟ್ರೋಲ್‌ ಮೇಲಿನ ಸುಂಕವನ್ನು 8 ರೂ. ಇಳಿಕೆ ಮಾಡಿದ್ದರು. ವಿವಿಧ ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿ ವಿಧಿಸುವ ವ್ಯಾಟ್ ತೈಲ ದರದ ವ್ಯತ್ಯಾಸಕ್ಕೆ ಬಹುಮುಖ್ಯ ಕಾರಣವಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಏರಿಕೆ ಮತ್ತು ಇಳಿಕೆ ನೇರವಾದ ಪರಿಣಾಮ ಬೀರಲಿದೆ.

ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ ಜಿ ದರ ಪಟ್ಟಿ

ಕ್ರಮ ಸಂಖ್ಯೆ ನಗರ ಪೆಟ್ರೋಲ್ ಡಿಸೇಲ್ ಸಿಎನ್ ಜಿ
1 ನವದೆಹಲಿ ₹96.72 ₹89.62 ₹75.61
2 ಮುಂಬೈ ₹106.31 ₹94.27 ₹86.00
3 ಕೋಲ್ಕತ್ತಾ ₹106.03 ₹92.76 ₹81.61
4 ನೋಯ್ಡಾ ₹96.79 ₹89.96 ₹78.17
5 ಗುರುಗ್ರಾಮ್ ₹97.10 ₹89.96 ₹83.94
6 ಹೈದರಾಬಾದ್ ₹109.66 ₹97.82 ₹90.00
7 ಚಂಡೀಗಢ ₹96.20 ₹84.26 ₹82.00
8 ಚೆನ್ನೈ ₹102.63 ₹94.24 ₹81.90
9 ಬೆಂಗಳೂರು ₹101.94 ₹87.89 ₹83.00
10 ಪಾಟ್ನಾ ₹108.12 ₹94.86 ₹72.96
11 ಜೈಪುರ ₹108.08 ₹93.36 ₹85.88

ಕೃಪೆ: ಮಧುಸೂಧನ ಹೆಗಡೆ

Published On - 2:06 pm, Wed, 17 August 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ