Bank Holidays: ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ; ಕರ್ನಾಟಕದಲ್ಲಿ ಎಷ್ಟು?; ಇಲ್ಲಿದೆ ಪಟ್ಟಿ

2023 November, Bank holidays list: ಶನಿವಾರ, ಭಾನುವಾರ ಸೇರಿ ಒಟ್ಟು 15 ರಜೆಗಳು ಈ ತಿಂಗಳಲ್ಲೇ ಇವೆ. ದೀಪಾವಳಿ ಹಬ್ಬವಲ್ಲದೇ, ಕನ್ನಡ ರಾಜ್ಯೋತ್ಸವ, ಕನಕದಾಸ ಜಯಂತಿ ಇತ್ಯಾದಿಗೆ ರಜೆಗಳಿವೆ. ಕರ್ವಾ ಚೌತ್, ವಂಗಲಹಬ್ಬ, ಗೋವರ್ಧನ ಪೂಜೆ ಇತ್ಯಾದಿ ವಿವಿಧ ಪ್ರದೇಶಗಳಿಗೆ ಸೀಮಿತವಾದ ಹಬ್ಬಗಳಿಗೆ ಆಯಾ ಪ್ರದೇಶಗಳಲ್ಲಿ ರಜೆ ಇದೆ. ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ಒಟ್ಟು 9 ರಜೆಗಳಿವೆ. ಇವುಗಳ ಪಟ್ಟಿಯನ್ನು ಇಲ್ಲಿ ಕೆಳಗೆ ನೋಡಬಹುದು.

Bank Holidays: ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ; ಕರ್ನಾಟಕದಲ್ಲಿ ಎಷ್ಟು?; ಇಲ್ಲಿದೆ ಪಟ್ಟಿ
ಬ್ಯಾಂಕ್ ರಜೆ
Follow us
|

Updated on: Oct 29, 2023 | 10:23 AM

ಈ ವರ್ಷದ ಹಬ್ಬದ ಸೀಸನ್ (festival season) ಅಕ್ಟೋಬರ್​ನಿಂದ ನವೆಂಬರ್​ಗೆ ಅಡಿ ಇಡುತ್ತಿದೆ. ದಸರಾ ಇದ್ದ ಅಕ್ಟೋಬರ್​ಗಿಂತ ನವೆಂಬರ್ ತಿಂಗಳಲ್ಲಿ ಹೆಚ್ಚು ರಜೆಗಳಿವೆ. ಶನಿವಾರ, ಭಾನುವಾರ ಸೇರಿ ಒಟ್ಟು 15 ರಜೆಗಳು (bank holidays) ಈ ತಿಂಗಳಲ್ಲೇ ಇವೆ. ದೀಪಾವಳಿ ಹಬ್ಬವಲ್ಲದೇ, ಕನ್ನಡ ರಾಜ್ಯೋತ್ಸವ, ಕನಕದಾಸ ಜಯಂತಿ ಇತ್ಯಾದಿಗೆ ರಜೆಗಳಿವೆ. ಕರ್ವಾ ಚೌತ್, ವಂಗಲಹಬ್ಬ, ಗೋವರ್ಧನ ಪೂಜೆ ಇತ್ಯಾದಿ ವಿವಿಧ ಪ್ರದೇಶಗಳಿಗೆ ಸೀಮಿತವಾದ ಹಬ್ಬಗಳಿಗೆ ಆಯಾ ಪ್ರದೇಶಗಳಲ್ಲಿ ರಜೆ ಇದೆ. ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ಒಟ್ಟು 9 ರಜೆಗಳಿವೆ. ಇವುಗಳ ಪಟ್ಟಿಯನ್ನು ಇಲ್ಲಿ ಕೆಳಗೆ ನೋಡಬಹುದು. ಬ್ಯಾಂಕುಗಳು ಈ ದಿನಗಳಲ್ಲಿ ಬಂದ್ ಆಗಿದ್ದರೂ ಕೂಡ ನಿಮ್ಮ ಸಾಮಾನ್ಯ ಹಣಕಾಸು ಚಟುವಟಿಕೆಗಳಿಗೆ ಹೆಚ್ಚಿನ ಅಡ್ಡಿ ಇರುವುದಿಲ್ಲ. ಎಟಿಎಂಗಳು, ಡಿಜಿಟಲ್ ಬ್ಯಾಂಕಿಂಗ್ ಇದ್ದೇ ಇರುತ್ತದೆ.

2023ರ ನವೆಂಬರ್ ತಿಂಗಳಲ್ಲಿ ವಿವಿಧೆಡೆ ಇರುವ ಬ್ಯಾಂಕ್ ರಜಾ ದಿನಗಳು

  • ನವೆಂಬರ್ 1 ಬುಧವಾರ: ಕನ್ನಡ ರಾಜ್ಯೋತ್ಸವ, ಕತ್ ಮತ್ತು ಕರ್ವಾ ಚೌತ್ (ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಮಣಿಪುರದಲ್ಲಿ ರಜೆ)
  • ನವೆಂಬರ್ 5: ಭಾನುವಾರದ ರಜೆ
  • ನವೆಂಬರ್ 10, ಶುಕ್ರವಾರ: ವಂಗಲ ಹಬ್ಬ (ಮೇಘಾಲಯ ರಾಜ್ಯದಲ್ಲಿ ಬ್ಯಾಂಕುಗಳಿಗೆ ರಜೆ)
  • ನವೆಂಬರ್ 11: ಎರಡನೇ ಶನಿವಾರ
  • ನವೆಂಬರ್ 12: ಭಾನುವಾರ
  • ನವೆಂಬರ್ 13, ಸೋಮವಾರ: ಗೋವರ್ಧನ ಪೂಜೆ, ದೀಪಾವಳಿ ಹಬ್ಬ (ತ್ರಿಪುರಾ, ಸಿಕ್ಕಿಂ, ಉತ್ತರಾಖಂಡ್, ಮಣಿಪುರ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದಲ್ಲಿ ಬ್ಯಾಂಕುಗಳಿಗೆ ರಜೆ).
  • ನವೆಂಬರ್ 14, ಮಂಗಳವಾರ: ದೀಪಾವಳಿ ಹಬ್ಬ (ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಸಿಕ್ಕಿಂ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ.)
  • ನವೆಂಬರ್ 15, ಬುಧವಾರ: ದೀಪಾವಳಿ, ಚಿತ್ರಗುಪ್ತ ಜಯಂತಿ, ನಿಂಗೋಲ್ ಚಕ್ಕೋಬಾ, ಭ್ರತೃದ್ವಿತೀಯಾ ಆಚರಣೆ (ಸಿಕ್ಕಿಂ, ಮಣಿಪುರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಹಿಮಾಚಲಪ್ರದೇಶದಲ್ಲಿ ಬ್ಯಾಂಕುಗಳಿಗೆ ರಜೆ)
  • ನವೆಂಬರ್ 19: ಭಾನುವಾರದ ರಜೆ
  • ನವೆಂಬರ್ 20, ಸೋಮವಾರ: ಆರ್ಘ್ಯ (ಬಿಹಾರ ಮತ್ತು ರಾಜಸ್ಥಾನದಲ್ಲಿ ಬ್ಯಾಂಕುಗಳಿಗೆ ರಜೆ)
  • ನವೆಂಬರ್ 23, ಮಂಗಳವಾರ: ಸೆಂಗ್ ಕುತ್ಸ್​ನೆಮ್, ಇಗಾಸ್ ಬಾಗವಾಲ್ ಹಬ್ಬ (ಉತ್ತರಾಖಂಡ್ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ).
  • ನವೆಂಬರ್ 25: ನಾಲ್ಕನೇ ಶನಿವಾರದ ರಜೆ
  • ನವೆಂಬರ್ 26: ಭಾನುವಾರದ ರಜೆ
  • ನವೆಂಬರ್ 27, ಸೋಮವಾರ: ಗುರು ನಾನಕ್ ಜಯಂತಿ, ಕಾರ್ತಿಕ ಪೂರ್ಣಮಾ ಮತ್ತು ರಾಹಸ್ ಪೂರ್ಣಿಮಾ ಹಬ್ಬ ಪ್ರಯುಕ್ತ ಮಧ್ಯಪ್ರದೇಶ, ಒಡಿಶಾ, ತ್ರಿಪುರಾ, ಮಿಜೋರಾಂ, ಮಹಾರಾಷ್ಟ್ರ, ಚಂಡೀಗಡ, ಉತ್ತರಾಖಂಡ್, ತೆಲಂಗಾಣ, ರಾಜಸ್ಥಾನ, ಜಮ್ಮು, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ದೆಹಲಿ, ಬಿಹಾರ, ಜಾರ್ಖಂಡ್ ಮತ್ತು ಹಿಮಾಚಲಪ್ರದೇಶಗಳಲ್ಲಿ ಬ್ಯಾಂಕುಗಳಿಗೆ ರಜೆ.
  • ನವೆಂಬರ್ 30, ಗುರುವಾರ: ಕನಕದಾಸ ಜಯಂತಿ (ಕರ್ನಾಟಕದಲ್ಲಿ ರಜೆ)

ಇದನ್ನೂ ಓದಿ: ವಿಸ್ಟ್ರಾನ್ ಘಟಕದಲ್ಲಿ ಟಾಟಾ ಕಾರ್ಯಾಚರಣೆ ಅಧಿಕೃತ; ಮೊದಲ ಬಾರಿಗೆ ಭಾರತೀಯ ಕಂಪನಿಯಿಂದ ಆ್ಯಪಲ್ ಐಫೋನ್ ತಯಾರಿಕೆ

ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಇರುವ ರಜೆಗಳು

  • ನವೆಂಬರ್ 1: ಕನ್ನಡ ರಾಜ್ಯೋತ್ಸವ
  • ನವೆಂಬರ್ 5: ಭಾನುವಾರ
  • ನವೆಂಬರ್ 11: ಎರಡನೇ ಶನಿವಾರ
  • ನವೆಂಬರ್ 12: ಭಾನುವಾರ
  • ನವೆಂಬರ್ 14, ಮಂಗಳವಾರ: ದೀಪಾವಳಿ ಹಬ್ಬ
  • ನವೆಂಬರ್ 19: ಭಾನುವಾರದ ರಜೆ
  • ನವೆಂಬರ್ 25: ನಾಲ್ಕನೇ ಶನಿವಾರದ ರಜೆ
  • ನವೆಂಬರ್ 26: ಭಾನುವಾರದ ರಜೆ
  • ನವೆಂಬರ್ 30, ಗುರುವಾರ: ಕನಕದಾಸ ಜಯಂತಿ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ