AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays: ಈ ನಗರಗಳಲ್ಲಿ ಈ ವಾರ 5 ದಿನಗಳ ಕಾಲ ಬ್ಯಾಂಕ್​ಗಳಿಗೆ ರಜಾ

ಈ ನಗರಗಳಲ್ಲಿ ಈ ವಾರ 5 ದಿನಗಳ ಕಾಲ ಬ್ಯಾಂಕ್​ಗಳಿಗೆ ರಜಾ ಇರುತ್ತದೆ. ಯಾವುವು ಆ ನಗರಗಳು ಮತ್ತು ಯಾವ ಕಾರಣಕ್ಕೆ ರಜಾ ಎಂಬ ವಿವರ ಇಲ್ಲಿದೆ.

Bank Holidays: ಈ ನಗರಗಳಲ್ಲಿ ಈ ವಾರ 5 ದಿನಗಳ ಕಾಲ ಬ್ಯಾಂಕ್​ಗಳಿಗೆ ರಜಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 06, 2021 | 2:21 PM

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (RBI) ಬ್ಯಾಂಕ್ ರಜಾ ಕ್ಯಾಲೆಂಡರ್ ಪ್ರಕಾರ, ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 12 ರಜಾ ದಿನಗಳಿವೆ. ಅದರಲ್ಲೂ ಈ ವಾರವೇ ವಿವಿಧ ಹಬ್ಬಗಳಿಗೂ ಸೇರಿ 5 ದಿನ ರಜಾ ಇರುತ್ತದೆ ಎಂಬುದನ್ನು ಬ್ಯಾಂಕ್ ಗ್ರಾಹಕರು ತಿಳಿದಿರಬೇಕು. ಇವುಗಳಲ್ಲಿ ಎರಡನೇ ಶನಿವಾರ ಮತ್ತು ಭಾನುವಾರವೂ ಸೇರಿವೆ. ಕೆಲವು ನಗರಗಳಲ್ಲಿ ಬ್ಯಾಂಕ್​ಗಳು ಸತತವಾಗಿ ಐದು ದಿನಗಳವರೆಗೆ ಮುಚ್ಚಿರುತ್ತವೆ. ಆದ್ದರಿಂದ ನೀವು ಯಾವುದೇ ನಗರಗಳಲ್ಲಿ ವಾಸಿಸುತ್ತಿದ್ದರೂ ಬ್ಯಾಂಕ್ ಶಾಖೆಗೆ ಭೇಟಿ ನೀಡಲು ಬಯಸಿದರೆ ದಯವಿಟ್ಟು ಎಲ್ಲ ರಜಾ ದಿನಗಳನ್ನು ಗಮನಿಸಿ ಮತ್ತು ಅದಕ್ಕೆ ತಕ್ಕಂತೆ ನಿಮ್ಮ ಬ್ಯಾಂಕಿಂಗ್ ವಹಿವಾಟನ್ನು ಮಾಡಿ.

8 ಸೆಪ್ಟೆಂಬರ್ 2021- ಶ್ರೀಮಂತ ಸಂಕರದೇವರ ತಿಥಿ: ಗುವಾಹತಿಯಲ್ಲಿ ಬ್ಯಾಂಕ್ ಅನ್ನು ಮುಚ್ಚಲಾಗುವುದು. 9 ಸೆಪ್ಟೆಂಬರ್ 2021 – ತೀಜ್ (ಹರಿತಾಳಿಕ): ಗ್ಯಾಂಗ್ಟಕ್‌ನಲ್ಲಿ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 10 ರಂದು ಕ್ರಮವಾಗಿ ತೀಜ್ (ಹರಿತಾಳಿಕಾ) ಮತ್ತು ಇಂದ್ರಜಾತ್ರಾದಲ್ಲಿ ಬ್ಯಾಂಕ್‌ಗಳನ್ನು ಮುಚ್ಚಲಾಗುವುದು. 10 ಸೆಪ್ಟೆಂಬರ್ 2021- ಈ ತಿಂಗಳ ಪ್ರಮುಖ ರಜಾದಿನವೆಂದರೆ ಗಣೇಶ ಚತುರ್ಥಿ (ಸೆಪ್ಟೆಂಬರ್ 10). ಈ ದಿನ ಅಹಮದಾಬಾದ್, ಬೇಲಾಪುರ, ಬೆಂಗಳೂರು, ಭುವನೇಶ್ವರ, ಚೆನ್ನೈ, ಹೈದರಾಬಾದ್, ಮುಂಬೈ, ನಾಗ್ಪುರ ಮತ್ತು ಪಣಜಿಯಲ್ಲಿ ಬ್ಯಾಂಕ್​ಗಳು ಕಾರ್ಯ ನಿರ್ವಹಿಸಲ್ಲ. 11 ಸೆಪ್ಟೆಂಬರ್ 2021- ಗಣೇಶ್ ಚತುರ್ಥಿ (2ನೇ ದಿನ) (ಎರಡನೇ ಶನಿವಾರ): ಗಣೇಶ ಚತುರ್ಥಿಯ ಎರಡನೇ ದಿನವಾದ ಶನಿವಾರದಂದು ಬ್ಯಾಂಕ್​ಗಳು ಮುಚ್ಚಿರುತ್ತವೆ. 12 ಸೆಪ್ಟೆಂಬರ್ 2021- ಭಾನುವಾರ ರಜೆ

ಎಲ್ಲ ಬ್ಯಾಂಕ್​ಗಳು ಸಾರ್ವಜನಿಕ ರಜಾ ದಿನಗಳಲ್ಲಿ ಮುಚ್ಚಿರುತ್ತವೆ ಮತ್ತು ಕೆಲವು ರಜಾ ದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಆದರೆ ಬ್ಯಾಂಕ್​ಗಳು ರಜಾ ಇದ್ದರೂ ಎಟಿಎಂಗಳು, ಇಂಟರ್​ನೆಟ್ ಬ್ಯಾಂಕಿಂಗ್ ಮತ್ತಿತರ ಡಿಜಿಟಲ್ ವ್ಯವಹಾರಗಳು ನಡೆಯುವುದಕ್ಕೆ ಏನೂ ಸಮಸ್ಯೆ ಆಗಲ್ಲ.

ಇದನ್ನೂ ಓದಿ: Bank Holidays: ನಿಮ್ಮ ವ್ಯವಹಾರ ಮಾಡುವಾಗ ಈ ದಿನಗಳನ್ನು ಗಮನಿಸಿ; ಸೆಪ್ಟೆಂಬರ್​ ತಿಂಗಳಲ್ಲಿ 12 ದಿನ ಬ್ಯಾಂಕ್ ರಜಾ

(Banking Holidays Banks In These Cities Will Shut For 5 Days This Week)

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು