AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharti Airtel: ಸಿಂಗ್​ಟೆಲ್​ನಿಂದ ಶೇ.3.33 ಪಾಲನ್ನು ಖರೀದಿಸಲಿರುವ ಭಾರ್ತಿ ಟೆಲಿಕಾಂ

ಭಾರ್ತಿ ಏರ್‌ಟೆಲ್ ಪ್ರವರ್ತಕ ಭಾರ್ತಿ ಟೆಲಿಕಾಂ ಸಿಂಗ್‌ಟೆಲ್‌ನಿಂದ ಶೇಕಡಾ 3.33 ಪಾಲನ್ನು 12,895 ಕೋಟಿಗೆ 90 ದಿನಗಳಲ್ಲಿ ಖರೀದಿಸಲಿದೆ. ಈ ಬಗ್ಗೆ ಟೆಲಿಕಾಂ ಆಪರೇಟರ್ ಹೇಳಿದೆ.

Bharti Airtel: ಸಿಂಗ್​ಟೆಲ್​ನಿಂದ ಶೇ.3.33 ಪಾಲನ್ನು ಖರೀದಿಸಲಿರುವ ಭಾರ್ತಿ ಟೆಲಿಕಾಂ
ಸಿಂಗ್​ಟೆಲ್​ನಿಂದ ಶೇ.3.33 ಪಾಲನ್ನು ಖರೀದಿಸಲಿರುವ ಭಾರ್ತಿ ಟೆಲಿಕಾಂ
TV9 Web
| Edited By: Rakesh Nayak Manchi|

Updated on:Aug 25, 2022 | 11:37 AM

Share

ಭಾರ್ತಿ ಏರ್‌ಟೆಲ್ ಪ್ರವರ್ತಕ ಭಾರ್ತಿ ಟೆಲಿಕಾಂ ಸಿಂಗ್‌ಟೆಲ್‌ನಿಂದ ಶೇಕಡಾ 3.33 ಪಾಲನ್ನು 2.25 ಬಿಲಿಯನ್ ಸಿಂಗಾಪುರ್ ಡಾಲರ್‌ಗಳಿಗೆ ಅಂದರೆ ಸುಮಾರು 12,895 ಕೋಟಿಗ ರೂಪಾಯಿಗೆ ಖರೀದಿಸಲು ಮುಂದಾಗಿದೆ. ಈ ಪಾಲನ್ನು ಮುಂದಿನ 90 ದಿನಗಳಲ್ಲಿ ಖರೀದಿಸಲಿದೆ ಎಂದು ಟೆಲಿಕಾಂ ಆಪರೇಟರ್ ಗುರುವಾರ ತಿಳಿಸಿದೆ.

“ಸಿಂಗ್‌ಟೆಲ್‌ ಮತ್ತು ಅದರ ಅಂಗಸಂಸ್ಥೆಗಳು ಭಾರ್ತಿ ಟೆಲಿಕಾಂಗೆ ಸರಿಸುಮಾರು 2.25 ಶತಕೋಟಿ ಸಿಂಗಾಪುರ್ ಡಾಲರ್‌ಗಳಿಗೆ ಸರಿಸುಮಾರು 3.33 ರಷ್ಟು ಷೇರುಗಳನ್ನು ವರ್ಗಾಯಿಸಲು ಒಪ್ಪಂದವನ್ನು ಮಾಡಿಕೊಂಡಿವೆ. ಇದು ಏರ್‌ಟೆಲ್‌ನಲ್ಲಿ ಸಿಂಗ್‌ಟೆಲ್‌ ಮತ್ತು ಭಾರ್ತಿಯ ನೇರ ಷೇರುಗಳನ್ನು ಅನುಕ್ರಮವಾಗಿ 10 ಪ್ರತಿಶತ ಮತ್ತು 6 ಪ್ರತಿಶತದಷ್ಟು ಹೊಂದಿದೆ. ಈ ಬಗ್ಗೆ ಭಾರ್ತಿ ಏರ್‌ಟೆಲ್ ಗುರುವಾರ ನಿಯಂತ್ರಕ ಫೈಲಿಂಗ್‌ನಲ್ಲಿ ತಿಳಿಸಿದೆ.

ಶೇ.3.33ರಷ್ಟು ಪಾಲನ್ನು ಖರೀದಿಸುವ ಪ್ರಕ್ರಿಯೆಯು 90 ದಿನಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ ಟೆಲಿಕಾಂ ಆಪರೇಟರ್, “ಭಾರ್ತಿ ಮತ್ತು ಸಿಂಗ್‌ಟೆಲ್ ಒಂದು ಅವಧಿಯಲ್ಲಿ ಏರ್‌ಟೆಲ್‌ನಲ್ಲಿ ತಮ್ಮ ಪಾಲನ್ನು ಸರಿಗಟ್ಟಲು ಕೆಲಸ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ಹೇಳಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 am, Thu, 25 August 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು