AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಎನ್‌ಡಿಟಿವಿಯ 29.2% ಪಾಲನ್ನು ಖರೀದಿಸಲಿದೆ ಅದಾನಿ ಗ್ರೂಪ್

ಗೌತಮ್ ಅದಾನಿ ಸಮೂಹದ ಅಂಗಸಂಸ್ಥೆ AMG ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್ ಪರೋಕ್ಷವಾಗಿ NDTV ಯಲ್ಲಿ 29.18% ಪಾಲನ್ನು ಪಡೆಯಲು ಮತ್ತು ಓಪನ್ ಆಫರ್​ನ್ನು ನೀಡಲು ಆರಂಭಿಸಿದೆ.

BIG NEWS: ಎನ್‌ಡಿಟಿವಿಯ 29.2% ಪಾಲನ್ನು ಖರೀದಿಸಲಿದೆ ಅದಾನಿ ಗ್ರೂಪ್
Adani Group to buy 29.2% stake in NDTV
TV9 Web
| Edited By: |

Updated on:Aug 23, 2022 | 7:00 PM

Share

ಭಾರತದ ಅದಾನಿ ಎಂಟರ್‌ಪ್ರೈಸಸ್ ಮಂಗಳವಾರ ತನ್ನ ಮಾಧ್ಯಮ ಘಟಕವು ನವದೆಹಲಿ ಟೆಲಿವಿಷನ್ ಲಿಮಿಟೆಡ್‌ನಲ್ಲಿ ಪರೋಕ್ಷವಾಗಿ 29.18 ಶೇಕಾಡ ಪಾಲನ್ನು ಖರೀದಿಸಲಿದೆ ಮತ್ತು ಮಾಧ್ಯಮ ಸಂಸ್ಥೆಯಲ್ಲಿ 26 ಶೇಕಾಡ ಪಾಲನ್ನು ಮುಕ್ತ ಕೊಡುಗೆಯನ್ನು ನೀಡಲು ಪ್ರಾರಂಭಿಸುತ್ತದೆ ಎಂದು ಹೇಳಿದೆ.

ಎನ್‌ಎಸ್‌ಇಗೆ ನೀಡಿದ ಹೇಳಿಕೆಯಲ್ಲಿ, ಅದಾನಿ ಎಂಟರ್‌ಪ್ರೈಸಸ್ ಕಂಪನಿಯ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ AMNL, 23 ಆಗಸ್ಟ್, 2022ರಂದು ಖರೀದಿ ಒಪ್ಪಂದದ ಅಡಿಯಲ್ಲಿ ಪರಿಗಣಿಸಲಾದ ನಿಯಮಗಳಿಗೆ ಅನುಸಾರವಾಗಿ VCPL ನಲ್ಲಿ 100 ಪ್ರತಿಶತ ಈಕ್ವಿಟಿ ಪಾಲನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳಿದೆ.

ಆಗಸ್ಟ್ 22 ರಂದು BSE ಲಿಮಿಟೆಡ್‌ಗೆ ನೀಡಿದ ಹೇಳಿಕೆಯಲ್ಲಿ, NDTV ಸ್ಪಷ್ಟಪಡಿಸಿದ್ದು, ನಮ್ಮ ಷೇರುದಾರರ ಹಿತದೃಷ್ಟಿಯಿಂದ – ಇದು ಆಧಾರರಹಿತ ವದಂತಿ ಎಂದು ನಾವು ಪತ್ರಕರ್ತರಿಗೆ ಲಿಖಿತವಾಗಿ ಸ್ಪಷ್ಟಪಡಿಸಿದ್ದೇವೆ ಮತ್ತು ರಾಧಿಕಾ ಮತ್ತು ಪ್ರಣಯ್ ರಾಯ್ ಈಗ ಚರ್ಚೆಯಲ್ಲಿಲ್ಲ ಎಂದು ಹೇಳಿದ್ದಾರೆ. NDTVಯಲ್ಲಿನ ಮಾಲೀಕತ್ವದಲ್ಲಿ ಬದಲಾವಣೆ ಅಥವಾ ಅವರ ಪಾಲನ್ನು ಹಿಂತೆಗೆದುಕೊಳ್ಳಲು ಯಾವುದೇ ಘಟಕದೊಂದಿಗೆ ಮಾಡಿಲ್ಲ. ಅವರು ಪ್ರತ್ಯೇಕವಾಗಿ ಮತ್ತು ತಮ್ಮ ಕಂಪನಿಯಾದ RRPR ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ ಮೂಲಕ NDTVಯ ಒಟ್ಟು ಪಾವತಿಸಿದ ಷೇರು ಬಂಡವಾಳದ 61.45 ಪ್ರತಿಶತವನ್ನು ತನ್ನಲ್ಲಿಯೇ ಇರಿಸಿಕೊಳ್ಳತ್ತದೆ ಎಂದು ಹೇಳಿತ್ತು.

ಮೂರು ಸಂಸ್ಥೆಗಳು, ವಿಶ್ವಪ್ರಧನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ ಜೊತೆಗೆ AMG ಮೀಡಿಯಾ ನೆಟ್‌ವರ್ಕ್ಸ್ ಮತ್ತು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್, 1,67,62,530 ವರೆಗಿನ ಸಂಪೂರ್ಣ ಪಾವತಿಸಿದ ಈಕ್ವಿಟಿ ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳಲು ರೂ 294 ಬೆಲೆಯನ್ನು ನೀಡಿವೆ.

Published On - 6:48 pm, Tue, 23 August 22

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!