AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: 5G ಸ್ಪೆಕ್ಟ್ರಮ್ ಹರಾಜು: ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್

ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಸೋಮವಾರ 5G ಸ್ಪೆಕ್ಟ್ರಮ್‌ನಲ್ಲಿ ಅತಿ ದೊಡ್ಡ ಬಿಡ್‌ದಾರರಾಗಿ ಹೊರಹೊಮ್ಮಿದೆ , ಇತ್ತೀಚಿನ ಹರಾಜಿನಲ್ಲಿ ₹ 88,078 ಕೋಟಿಗೆ ಮಾರಾಟವಾದ ಎಲ್ಲಾ ಏರ್‌ವೇವ್‌ಗಳ ಅರ್ಧದಷ್ಟು ಭಾಗವನ್ನು ಪಡೆದುಕೊಂಡಿದೆ.

BIG NEWS: 5G ಸ್ಪೆಕ್ಟ್ರಮ್ ಹರಾಜು: ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್
Reliance Jio
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 01, 2022 | 8:17 PM

Share

ದೆಹಲಿ: ಮುಕೇಶ್ ಅಂಬಾನಿಯವರ ರಿಲಯನ್ಸ್ ಜಿಯೋ (Reliance jio) ಸೋಮವಾರ 5G ಸ್ಪೆಕ್ಟ್ರಮ್‌ ಹರಾಜಿನಲ್ಲಿ (5g spectrum) ಅತಿ ದೊಡ್ಡ ಬಿಡ್‌ದಾರರಾಗಿ ಹೊರಹೊಮ್ಮಿದೆ , ಇತ್ತೀಚಿನ ಹರಾಜಿನಲ್ಲಿ ₹ 88,078 ಕೋಟಿಗೆ ಮಾರಾಟವಾದ ಎಲ್ಲಾ ಏರ್‌ವೇವ್‌ಗಳ ಅರ್ಧದಷ್ಟು ಭಾಗವನ್ನು ಪಡೆದುಕೊಂಡಿದೆ. ಶ್ರೀಮಂತ ಭಾರತೀಯ ಗೌತಮ್ ಅದಾನಿ ಗ್ರೂಪ್ 400 MHz ಗೆ 212 ಕೋಟಿ ರೂ. ಅಥವಾ ಮಾರಾಟವಾದ ಎಲ್ಲಾ ಸ್ಪೆಕ್ಟ್ರಮ್‌ನ ಶೇಕಡಾ ಒಂದಕ್ಕಿಂತ ಕಡಿಮೆಗೆ ಖರೀದಿ ಮಾಡಿದೆ. ಟೆಲಿಕಾಂ ದೈತ್ಯ ಸುನಿಲ್ ಭಾರ್ತಿ ಮಿತ್ತಲ್ ಅವರ  ಭಾರ್ತಿ ಏರ್ ಟೆಲ್ 43,084 ಕೋಟಿ ಬಿಡ್ ಮಾಡಿದ್ದು ವೊಡಾಫೋನ್ ಐಡಿಯಾ ಲಿಮಿಟೆಡ್   18,799 ಕೋಟಿಗೆ ಸ್ಪೆಕ್ಟ್ರಂ ಖರೀದಿಸಿದೆ. 10 ಬ್ಯಾಂಡ್‌ಗಳಲ್ಲಿ ನೀಡಲಾದ 72,098 MHz ಸ್ಪೆಕ್ಟ್ರಮ್, 51,236 MHz ಅಥವಾ ಶೇಕಡಾ 71 ಮಾರಾಟವಾಗಿದೆ. ಒಟ್ಟಾರೆಯಾಗಿ, 1,50,173 ಕೋಟಿ ರೂಪಾಯಿ ಮೌಲ್ಯದ ಬಿಡ್‌ಗಳನ್ನು ಸ್ವೀಕರಿಸಲಾಗಿದೆ, ಮೊದಲ ವರ್ಷದಲ್ಲಿ ಸರ್ಕಾರವು 13,365 ಕೋಟಿ ರೂಪಾಯಿಗಳನ್ನು ಪಡೆಯಲಿದೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

1800 MHz ಬ್ಯಾಂಡ್ ಅನ್ನು ಹೊರತುಪಡಿಸಿ, ಜಿಯೋ ಮತ್ತು ಏರ್‌ಟೆಲ್ ತೀವ್ರ ಬಿಡ್ಡಿಂಗ್‌ನಲ್ಲಿ ತೊಡಗಿಸಿಕೊಂಡಿದೆ, ಎಲ್ಲಾ ಬ್ಯಾಂಡ್‌ಗಳಲ್ಲಿನ ಸ್ಪೆಕ್ಟ್ರಮ್ ಅನ್ನು ಮೀಸಲು (ಮೂಲ) ಬೆಲೆಗೆ ಮಾರಾಟ ಮಾಡಲಾಗಿದೆ. ಅಕ್ಟೋಬರ್ ವೇಳೆಗೆ 5G ಸೇವೆಗಳನ್ನು ಪ್ರಾರಂಭಿಸುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

Published On - 7:50 pm, Mon, 1 August 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ