AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು

ಈ ವರ್ಷದ ರಾಷ್ಟ್ರೀಯ ಬಯೋಸ್ಪೆಕ್ಟ್ರಂ ಸಮೀಕ್ಷೆಯಲ್ಲಿ 40 ಇನ್ಕ್ಯುಬೇಟರುಗಳನ್ನು ಅಂತಿಮ ಸುತ್ತಿನಲ್ಲಿ ಪರಿಗಣಿಸಲಾಗಿತ್ತು. ರಾಜ್ಯದಲ್ಲಿ ನವೋದ್ಯಮಗಳಿಗೆ ಅಗತ್ಯವಾದ ಕಾರ್ಯ ಪರಿಸರವನ್ನು ಸೃಷ್ಟಿಸಲಾಗಿದೆ. ಈ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರಸ್ಥಾನದಲ್ಲಿದೆ.

ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ  ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು
ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು
TV9 Web
| Updated By: ಸಾಧು ಶ್ರೀನಾಥ್​|

Updated on: Jun 04, 2022 | 5:18 PM

Share

ಬೆಂಗಳೂರು: ರಾಜ್ಯ ಸರಕಾರದ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಬೆಂಬಲ ಪಡೆದಿರುವ ಬೆಂಗಳೂರು ಬಯೋ ಇನ್ನೋವೇಶನ್ ಸೆಂಟರ್ (ಬಿಬಿಸಿ) ಮತ್ತು ಸೆಂಟರ್ ಫಾರ್ ಸೆಲ್ಯುಲರ್ ಅಂಡ್ ಮಾಲಿಕ್ಯುಲರ್ ಪ್ಲಾಟ್ ಫಾರಂಸ್ (ಸಿ-ಕ್ಯಾಂಪ್), ಬಯೋ ಸ್ಪೆಕ್ಟ್ರಮ್ ವಾರ್ಷಿಕ ಸಮೀಕ್ಷೆಯಲ್ಲಿ (BioSpectrum Excellence Awards) ಸಾರ್ವಜನಿಕ ವಲಯ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿವೆ.

ಐಟಿ- ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (Dr. Ashwathnarayan CN, Minister for Higher Education, IT & BT, Science & Technology) ಶನಿವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಸರಕಾರದ ಕರ್ನಾಟಕ ಇನ್ನೋವೇಟೀವ್ ಟೆಕ್ನೊಲಾಜಿಕಲ್ ಸೊಸೈಟಿಯ (ಕಿಟ್ಸ್) ಬೆಂಬಲ ಹೊಂದಿರುವ ‘ಮಣಿಪಾಲ್ ಬಯೋ ಇನ್ಕ್ಯುಬೇಟರ್’ ಸಂಸ್ಥೆಯು ಖಾಸಗಿ ವಲಯದಡಿಯಲ್ಲಿ ಐದನೇ ಸ್ಥಾನ ಗಳಿಸಿದೆ’ ಎಂದು ತಿಳಿಸಿದ್ದಾರೆ.

ಬಿಬಿಸಿ ಮತ್ತು ಸಿ-ಕ್ಯಾಂಪ್ ಎರಡೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಉಪಕ್ರಮಗಳಾಗಿದ್ದು, ಇವುಗಳಿಗೆ ಕಿಟ್ಸ್ ಮೂಲಕ ಬೆಂಬಲ ಒದಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Also Read:

ಘನಘೋರ ತಪ್ಪನ್ನು ಒಪ್ಪಿಕೊಂಡ ಆ್ಯಸಿಡ್ ನಾಗೇಶ, ಆಸ್ಪತ್ರೆಯಲ್ಲಿ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ ಭಯಾನಕ ಕಥನ

ಈ ವರ್ಷದ ರಾಷ್ಟ್ರೀಯ ಬಯೋಸ್ಪೆಕ್ಟ್ರಂ ಸಮೀಕ್ಷೆಯಲ್ಲಿ 40 ಇನ್ಕ್ಯುಬೇಟರುಗಳನ್ನು ಅಂತಿಮ ಸುತ್ತಿನಲ್ಲಿ ಪರಿಗಣಿಸಲಾಗಿತ್ತು. ರಾಜ್ಯದಲ್ಲಿ ನವೋದ್ಯಮಗಳಿಗೆ ಅಗತ್ಯವಾದ ಕಾರ್ಯ ಪರಿಸರವನ್ನು ಸೃಷ್ಟಿಸಲಾಗಿದೆ. ಈ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಇದರಲ್ಲಿ ವಿಶೇಷವಾಗಿ, ಜೈವಿಕ ವಿಜ್ಞಾನ ಮತ್ತು ಆರೋಗ್ಯ ವಿಜ್ಞಾನ ಕ್ಷೇತ್ರಗಳಿಗೆ ಆದ್ಯ ಗಮನ ಹರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ