AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು

ಈ ವರ್ಷದ ರಾಷ್ಟ್ರೀಯ ಬಯೋಸ್ಪೆಕ್ಟ್ರಂ ಸಮೀಕ್ಷೆಯಲ್ಲಿ 40 ಇನ್ಕ್ಯುಬೇಟರುಗಳನ್ನು ಅಂತಿಮ ಸುತ್ತಿನಲ್ಲಿ ಪರಿಗಣಿಸಲಾಗಿತ್ತು. ರಾಜ್ಯದಲ್ಲಿ ನವೋದ್ಯಮಗಳಿಗೆ ಅಗತ್ಯವಾದ ಕಾರ್ಯ ಪರಿಸರವನ್ನು ಸೃಷ್ಟಿಸಲಾಗಿದೆ. ಈ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರಸ್ಥಾನದಲ್ಲಿದೆ.

ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ  ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು
ಬಯೋ ಸ್ಪೆಕ್ಟ್ರಂ ಸಮೀಕ್ಷೆ : ರಾಜ್ಯದ ಇನ್ಕ್ಯುಬೇಟರ್ ಗಳಿಗೆ ಎರಡು ಅಗ್ರಸ್ಥಾನಗಳು
TV9 Web
| Edited By: |

Updated on: Jun 04, 2022 | 5:18 PM

Share

ಬೆಂಗಳೂರು: ರಾಜ್ಯ ಸರಕಾರದ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಬೆಂಬಲ ಪಡೆದಿರುವ ಬೆಂಗಳೂರು ಬಯೋ ಇನ್ನೋವೇಶನ್ ಸೆಂಟರ್ (ಬಿಬಿಸಿ) ಮತ್ತು ಸೆಂಟರ್ ಫಾರ್ ಸೆಲ್ಯುಲರ್ ಅಂಡ್ ಮಾಲಿಕ್ಯುಲರ್ ಪ್ಲಾಟ್ ಫಾರಂಸ್ (ಸಿ-ಕ್ಯಾಂಪ್), ಬಯೋ ಸ್ಪೆಕ್ಟ್ರಮ್ ವಾರ್ಷಿಕ ಸಮೀಕ್ಷೆಯಲ್ಲಿ (BioSpectrum Excellence Awards) ಸಾರ್ವಜನಿಕ ವಲಯ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿವೆ.

ಐಟಿ- ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (Dr. Ashwathnarayan CN, Minister for Higher Education, IT & BT, Science & Technology) ಶನಿವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಸರಕಾರದ ಕರ್ನಾಟಕ ಇನ್ನೋವೇಟೀವ್ ಟೆಕ್ನೊಲಾಜಿಕಲ್ ಸೊಸೈಟಿಯ (ಕಿಟ್ಸ್) ಬೆಂಬಲ ಹೊಂದಿರುವ ‘ಮಣಿಪಾಲ್ ಬಯೋ ಇನ್ಕ್ಯುಬೇಟರ್’ ಸಂಸ್ಥೆಯು ಖಾಸಗಿ ವಲಯದಡಿಯಲ್ಲಿ ಐದನೇ ಸ್ಥಾನ ಗಳಿಸಿದೆ’ ಎಂದು ತಿಳಿಸಿದ್ದಾರೆ.

ಬಿಬಿಸಿ ಮತ್ತು ಸಿ-ಕ್ಯಾಂಪ್ ಎರಡೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಉಪಕ್ರಮಗಳಾಗಿದ್ದು, ಇವುಗಳಿಗೆ ಕಿಟ್ಸ್ ಮೂಲಕ ಬೆಂಬಲ ಒದಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Also Read:

ಘನಘೋರ ತಪ್ಪನ್ನು ಒಪ್ಪಿಕೊಂಡ ಆ್ಯಸಿಡ್ ನಾಗೇಶ, ಆಸ್ಪತ್ರೆಯಲ್ಲಿ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ ಭಯಾನಕ ಕಥನ

ಈ ವರ್ಷದ ರಾಷ್ಟ್ರೀಯ ಬಯೋಸ್ಪೆಕ್ಟ್ರಂ ಸಮೀಕ್ಷೆಯಲ್ಲಿ 40 ಇನ್ಕ್ಯುಬೇಟರುಗಳನ್ನು ಅಂತಿಮ ಸುತ್ತಿನಲ್ಲಿ ಪರಿಗಣಿಸಲಾಗಿತ್ತು. ರಾಜ್ಯದಲ್ಲಿ ನವೋದ್ಯಮಗಳಿಗೆ ಅಗತ್ಯವಾದ ಕಾರ್ಯ ಪರಿಸರವನ್ನು ಸೃಷ್ಟಿಸಲಾಗಿದೆ. ಈ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಇದರಲ್ಲಿ ವಿಶೇಷವಾಗಿ, ಜೈವಿಕ ವಿಜ್ಞಾನ ಮತ್ತು ಆರೋಗ್ಯ ವಿಜ್ಞಾನ ಕ್ಷೇತ್ರಗಳಿಗೆ ಆದ್ಯ ಗಮನ ಹರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ