AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್

Budget 2026 reveals govt's 6 point plan for accelerating economic growth: ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಆರು ಅಂಶಗಳ ನಕ್ಷೆ ಹಾಕಿದೆ ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಮುಖ ಸೆಕ್ಟರ್​​ಗಳಲ್ಲಿ ಉತ್ಪಾದನೆ ಹೆಚ್ಚಿಸುವುದು, ಕೈಗಾರಿಕಾ ಸೆಕ್ಟರ್​ಗಳಿಗೆ ಬಲ ನೀಡುವುದು, ಇನ್​ಫ್ರಾಸ್ಟ್ರಕ್ಚರ್ ಪ್ರಬಲಗೊಳಿಸುವುದು, ನಗರ ಆರ್ಥಿಕ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದು ಈ ಆರು ಅಂಶಗಳಲ್ಲಿ ಸೇರಿವೆ.

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2026 | 12:35 PM

Share

ನವದೆಹಲಿ, ಫೆಬ್ರುವರಿ 1: ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಂಡು ಹೋಗಲು ಮತ್ತು ಹೆಚ್ಚಿಸಲು ಬಜೆಟ್​ನಲ್ಲಿ ಆರಂಶಗಳ ನಕ್ಷೆ ವಿವರಿಸಲಾಗಿದೆ. ಮ್ಯಾನುಫ್ಯಾಕ್ಚರಿಂಗ್, ಇನ್​ಫ್ರಾಸ್ಟ್ರಕ್ಚರ್, ಎಂಎಸ್​ಎಂಇ, ನಗರಾಭಿವೃದ್ಧಿ ಸೆಕ್ಟರ್​ಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆರು ಕ್ಷೇತ್ರಗಳಲ್ಲಿ ಸರ್ಕಾರ ಒತ್ತುಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಹೇಳಿದ ಆರು ಅಂಶಗಳು ಈ ಕೆಳಕಂಡಂತಿವೆ:

  1. ಹಲವಾರು ಪ್ರಮುಖ ಸೆಕ್ಟರ್​ಗಳಲ್ಲಿ ಮ್ಯಾನುಫ್ಯಾಕ್ಚರಿಂಗ್ ಅನ್ನು ಬಲಪಡಿಸುವುದು
  2. ಪ್ರಮುಖ ಕೈಗಾರಿಕಾ ಸೆಕ್ಟರ್​ಗಳಿಗೆ ಪುಷ್ಟಿ ಕೊಡುವುದು
  3. ಪ್ರಬಲ ಎಂಎಸ್​ಎಂಇಗಳನ್ನು ಸೃಷ್ಟಿಸುವುದು
  4. ಇನ್​ಫ್ರಾಸ್ಟ್ರಕ್ಚರ್​ಗೆ ಭರ್ಜರಿ ಪುಷ್ಟಿ ಕೊಡುವುದು
  5. ದೀರ್ಘಾವಧಿ ಭದ್ರತೆ ಮತ್ತು ಸ್ಥಿರತೆ ಸಾಧಿಸುವುದು
  6. ನಗರ ಆರ್ಥಿಕ ಪ್ರದೇಶಗಳನ್ನು ಅಭಿವೃದ್ದಿಪಡಿಸುವುದು.

ವೈದ್ಯಕೀಯ, ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ರಾಸಾಯನಿಕಗಳ ತಯಾರಿಕೆ ಹೆಚ್ಚಿಸಲು ಸರ್ಕಾರ ಒತ್ತುಕೊಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ ಮಿಷನ್​ಗೆ ಪುಷ್ಟಿ; ರೇರ್ ಅರ್ಥ್ ಕಾರಿಡಾರ್ ನಿರ್ಮಾಣ

ನಿರ್ಮಲಾ ಸೀತಾರಾಮನ್​ ಬಜೆಟ್​ ಭಾಷಣ ಲೈವ್​

ಬಯೋಫಾರ್ಮಾ ಶಕ್ತಿ

ಭಾರತವನ್ನು ಜಾಗತಿಕ ಬಯೋಫಾರ್ಮಾ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿ ಇದೆ. ಬಯೋಫಾರ್ಮಾ ಶಕ್ತಿ ಯೋಜನೆಗೆ ಮುಂದಿನ 5 ವರ್ಷದಲ್ಲಿ 10,000 ಕೋಟಿ ರೂ ಅನುದಾನ ಕೊಡಲಾಗುತ್ತದೆ. ಬಯೋಲಾಜಿಕ್ಸ್ ಮತ್ತು ಬಯೋಸಿಮಿಲರ್​ಗಳನ್ನು ದೇಶೀಯವಾಗಿ ಉತ್ಪಾದಿಸಲು ಇಕೋಸಿಸ್ಟಂ ನಿರ್ಮಿಸಲಾಗುತ್ತದೆ ಎಂದಿದ್ದಾರೆ.

ಬಜೆಟ್ ಮಾಹಿತಿ ಕ್ಷಣಕ್ಷಣದ ಅಪ್​ಡೇಟ್, ಲೈವ್ ಬ್ಲಾಗ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ