AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money9: ಕಾರುಗಳ ಬೆಲೆಗಳು ಹಬ್ಬಗಳ ಸಾಲು ಆರಂಭಕ್ಕೂ ಮುನ್ನ ದುಬಾರಿಯಾಗಬಹುದು!

ಟೈರುಗಳು ಮತ್ತು ಇತರ ಆಟೋ ಪರಿಕರಗಳ ತಯಾರಕರು ತಮ್ಮ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಲು ತಯಾರಿ ನಡೆಸುತ್ತಿದ್ದಾರೆ. ಅಂದರೆ, ವಾಹನ ತಯಾರಿಕಾ ಕಂಪನಿಗಳ ವೆಚ್ಚ ಮತ್ತಷ್ಟು ಹೆಚ್ಚಾಗಬಹುದು. ಆಟೋ ಕಂಪನಿಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕಿ, ಈ ಹೆಚ್ಚಿದ ವೆಚ್ಚವನ್ನು ಅವರಿಂದಲೇ ಕಸಿಯಬಹುದು.

Money9: ಕಾರುಗಳ ಬೆಲೆಗಳು ಹಬ್ಬಗಳ ಸಾಲು ಆರಂಭಕ್ಕೂ ಮುನ್ನ ದುಬಾರಿಯಾಗಬಹುದು!
ಕಾರುಗಳ ಬೆಲೆಗಳು ಹಬ್ಬಗಳ ಸಾಲು ಆರಂಭಕ್ಕೆ ಮೊದಲು ದುಬಾರಿಯಾಗಬಹುದು!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 27, 2022 | 6:06 AM

ಟೈರುಗಳು ಮತ್ತು ಇತರ ಆಟೋ ಪರಿಕರಗಳ ತಯಾರಕರು ತಮ್ಮ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಲು ತಯಾರಿ ನಡೆಸುತ್ತಿದ್ದಾರೆ. ಅಂದರೆ, ವಾಹನ ತಯಾರಿಕಾ ಕಂಪನಿಗಳ ವೆಚ್ಚ ಮತ್ತಷ್ಟು ಹೆಚ್ಚಾಗಬಹುದು. ಆಟೋ ಕಂಪನಿಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕಿ, ಈ ಹೆಚ್ಚಿದ ವೆಚ್ಚವನ್ನು ಅವರಿಂದಲೇ ಕಸಿಯಬಹುದು (festive season 2022).

ದೇಶದಲ್ಲಿ ಹಬ್ಬದ ಸೀಸನ್ ಪ್ರಾರಂಭವಾಗುವ ಮುನ್ನವೇ ವಾಹನಗಳ ಬೆಲೆಗಳಲ್ಲಿ ಮತ್ತೊಮ್ಮೆ ಏರಿಕೆಯಾಗಬಹುದು. ವಾಹನೋದ್ಯಮ ವರದಿಗಳ ಪ್ರಕಾರ, ಹಿಂದಿನ ಬೆಲೆ ಏರಿಕೆಯಾದಾಗ ಆಟೋ ಕಂಪನಿಗಳು ಹೆಚ್ಚಾದ ವೆಚ್ಚವನ್ನು ಗ್ರಾಹಕರ ಮೇಲೆ ಸಂಪೂರ್ಣವಾಗಿ ವರ್ಗಾಯಿಸಲಿಲ್ಲ. ಆದರೆ ಈಗ ವಾಹನ ಕಂಪನಿಗಳು ವಾಹನಗಳ ಬೆಲೆಯನ್ನು ಹೆಚ್ಚಿಸುವ ಮೂಲಕ ಗ್ರಾಹಕರ ಮೇಲೆ ಹೆಚ್ಚಾದ ವೆಚ್ಚವನ್ನು ಹಾಕಲು ನಿರ್ಧರಿಸಿವೆ. ಹಬ್ಬದ ಸೀಸನ್ ಆರಂಭಕ್ಕೂ ಮುನ್ನವೇ ಈ ಬೆಲೆಗಳಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ.

ಜೊತೆಗೆ, ಟೈರ್ ಮತ್ತು ಇತರ ಆಟೋ ಪರಿಕರಗಳ ತಯಾರಕರು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ತಮ್ಮ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಲು ತಯಾರಿ ನಡೆಸುತ್ತಿದ್ದಾರೆ. ಇದರ ‘ಅರ್ಥ’, ವಾಹನ ತಯಾರಿಕಾ ಕಂಪನಿಗಳ ವೆಚ್ಚ ಮತ್ತಷ್ಟು ಹೆಚ್ಚಾಗಬಹುದು! ಆಟೋ ಕಂಪನಿಗಳು ಈ ಹೆಚ್ಚಿದ ವೆಚ್ಚವನ್ನು ಗ್ರಾಹಕರ ಜೇಬಿಗೆ ಕತ್ತರಿ ಹಾಕಿ, ಕಸಿದುಕೊಳ್ಳುತ್ತವೆ.

ವಾಹನಗಳ ಬೆಲೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಈ ಲಿಂಕ್ ಮೂಲಕ Money9 ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ https://onelink.to/gjbxhu.

ಈ ವಿಷಯದ ಕುರಿತು ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ, Money9 ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಇಂದಿನ Money Central ಕಾರ್ಯಕ್ರಮವನ್ನು ವೀಕ್ಷಿಸಿ. Money9 ಸಂಪಾದಕ ಅಂಶುಮಾನ್ ತಿವಾರಿ ಅವರು Money Central ಕಾರ್ಯಕ್ರಮದಲ್ಲಿ ಈ ವಿಷಯವನ್ನು ವಿವರವಾಗಿ ಹೇಳಲಿದ್ದಾರೆ.

To read in English click here

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್