AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax: ಏಪ್ರಿಲ್​ನಿಂದ ಆಗಸ್ಟ್​ ಮಧ್ಯೆ ತೆರಿಗೆ ಪಾವತಿದಾರರಿಗೆ 67401 ಕೋಟಿ ರೂಪಾಯಿ ರೀಫಂಡ್

2021ರ ಏಪ್ರಿಲ್ 1 ಹಾಗೂ ಆಗಸ್ಟ್ 30ರ ಮಧ್ಯೆ 23 ಲಕ್ಷ ತೆರಿಗೆದಾರರಿಗೆ 67401 ಕೋಟಿ ರೂಪಾಯಿ ತೆರಿಗೆಯನ್ನು ಮರುಪಾವತಿ ಮಾಡಲಾಗಿದೆ.

Income Tax: ಏಪ್ರಿಲ್​ನಿಂದ ಆಗಸ್ಟ್​ ಮಧ್ಯೆ ತೆರಿಗೆ ಪಾವತಿದಾರರಿಗೆ 67401 ಕೋಟಿ ರೂಪಾಯಿ ರೀಫಂಡ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Srinivas Mata

Updated on:Sep 04, 2021 | 4:06 PM

ಕೇಂದ್ರೀಯ ನೇರ ತೆರಿಗೆ ಮಂಡಳಿ ಏಪ್ರಿಲ್ 1 ಮತ್ತು ಆಗಸ್ಟ್ 16, 2021ರ ನಡುವೆ 23.99 ಲಕ್ಷ ಭಾರತೀಯ ತೆರಿಗೆದಾರರಿಗೆ 67,401 ಕೋಟಿ ರೂಪಾಯಿಗಳ ಮರುಪಾವತಿಯನ್ನು ನೀಡಿದೆ ಎಂದು ಭಾರತದ ಆದಾಯ ತೆರಿಗೆ ಇಲಾಖೆ ಶನಿವಾರ ತಿಳಿಸಿದೆ. 22,61,918 ಪ್ರಕರಣಗಳಲ್ಲಿ ರೂ. 16,373 ಕೋಟಿ ಆದಾಯ ತೆರಿಗೆ ಮರುಪಾವತಿ ಮತ್ತು 1,37,327 ಪ್ರಕರಣಗಳಲ್ಲಿ ಕಾರ್ಪೊರೇಟ್ ತೆರಿಗೆ ಮರುಪಾವತಿ ರೂ. 51,029 ಕೋಟಿ ನೀಡಲಾಗಿದೆ ಎಂದು ಆ್ದದಾಯ ತೆರಿಗೆ ಇಲಾಖೆ ಹೇಳಿದೆ.

“ಸಿಬಿಡಿಟಿಯು 1 ಏಪ್ರಿಲ್ 2021 ರಿಂದ 30 ಆಗಸ್ಟ್ 2021ರ ನಡುವೆ 23.99 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ ರೂ. 67,401 ಕೋಟಿಗಳಷ್ಟು ಮರುಪಾವತಿಯನ್ನು ನೀಡಿದೆ. 22,61,918 ಪ್ರಕರಣಗಳಲ್ಲಿ ರೂ. 16,373 ಕೋಟಿಗಳ ಆದಾಯ ತೆರಿಗೆ ಮರುಪಾವತಿಯನ್ನು ನೀಡಲಾಗಿದೆ. 1,37,327 ಪ್ರಕರಣಗಳಲ್ಲಿ ಕಾರ್ಪೊರೇಟ್ ತೆರಿಗೆ ಮರುಪಾವತಿ 51,029 ಕೋಟಿ ರೂಪಾಯಿ ನೀಡಲಾಗಿದೆ,” ಎಂದು ಆದಾಯ ತೆರಿಗೆ ಇಲಾಖೆಯಿಂದ ಟ್ವೀಟ್ ಮಾಡಿದೆ.

ಏಪ್ರಿಲ್ 1 ಮತ್ತು ಆಗಸ್ಟ್ 16ರ ನಡುವೆ 22.75 ಲಕ್ಷಕ್ಕೂ ಹೆಚ್ಚು ತೆರಿಗೆ ಪಾವತಿದಾರರಿಗೆ 49,696 ಕೋಟಿ ರೂಪಾಯಿಗಿಂತ ಹೆಚ್ಚಿನ ಆದಾಯ ತೆರಿಗೆ ಮರುಪಾವತಿಯನ್ನು ನೀಡಲಾಗಿದೆ ಎಂದು ಇಲಾಖೆ ಈ ಹಿಂದೆ ಹೇಳಿತ್ತು. ಅಂದಹಾಗೆ ವಿವಿಧ ಐಟಿ ರಿಟರ್ನ್ಸ್ ಫೈಲಿಂಗ್​ ಗಡುವನ್ನು ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ: Income Tax Returns: ಆದಾಯ ತೆರಿಗೆ ರಿಟರ್ನ್ಸ್ ಕೊನೆ ದಿನಾಂಕ ಸೆಪ್ಟೆಂಬರ್ 30ರ ತನಕ ವಿಸ್ತರಣೆ

(CBDT Refunds Rs 67401 Crore To 23 Lakh Tax Payers Between April To August)

Published On - 4:04 pm, Sat, 4 September 21

ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ