AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Kumar’s Textile: ಎಸ್ ಕುಮಾರ್ಸ್ ವಿರುದ್ಧ 1,245 ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚನೆ ಪ್ರಕರಣ ದಾಖಲಿಸಿದ ಸಿಬಿಐ

ಬ್ಯಾಂಕಿಂಗ್ ವಂಚನೆ ಪ್ರಕರಣದಲ್ಲಿ ಜವಳಿ ಉದ್ಯಮದ ಪ್ರಮುಖ ಕಂಪೆನಿ ಎಸ್​ ಕುಮಾರ್ಸ್ ಮತ್ತು ಇತರರ ವಿರುದ್ಧ ಸಿಬಿಐನಿಂದ ದೂರು ದಾಖಲಿಸಿದ್ದಾರೆ.

S Kumar's Textile: ಎಸ್ ಕುಮಾರ್ಸ್ ವಿರುದ್ಧ 1,245 ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚನೆ ಪ್ರಕರಣ ದಾಖಲಿಸಿದ ಸಿಬಿಐ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 13, 2022 | 10:27 PM

Share

1,245 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ವಂಚನೆ ಆರೋಪಕ್ಕಾಗಿ ಜವಳಿ ಪ್ರಮುಖ ಎಸ್ ಕುಮಾರ್ಸ್ ನೇಷನ್‌ವೈಡ್ ಲಿಮಿಟೆಡ್ (SKNL) ಮತ್ತು ಅದರ ಪ್ರವರ್ತಕರು ಹಾಗೂ ನಿರ್ದೇಶಕರು ಸೇರಿದಂತೆ 14 ಇತರರ ವಿರುದ್ಧ ಸಿಬಿಐ (CBI) ದೂರು ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ಆರೋಪಿಗಳೊಂದಿಗೆ ನಂಟು ಹೊಂದಿರುವ ಮಹಾರಾಷ್ಟ್ರ, ಗುಜರಾತ್ ಮತ್ತು ಪಶ್ಚಿಮ ಬಂಗಾಳದ 13 ಸ್ಥಳಗಳಲ್ಲಿ ಬುಧವಾರದಂದು “ದೋಷಪೂರಿತ ದಾಖಲೆಗಳನ್ನು” ವಶಪಡಿಸಿಕೊಂಡಿದೆ ಎಂದು ಸಿಬಿಐ ವಕ್ತಾರ ಆರ್‌ಸಿ ಜೋಶಿ ತಿಳಿಸಿದ್ದಾರೆ.

ಕಂಪೆನಿಯು ಹೆಚ್ಚಿನ ಮೌಲ್ಯದ ಸೂಕ್ಷ್ಮ ಹತ್ತಿ ಬಟ್ಟೆಗಳು ಮತ್ತು ಗೃಹ ಜವಳಿಗಳನ್ನು ತಯಾರಿಸುವ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಈ ಕಂಪೆನಿಯು ಐಡಿಬಿಐ ಬ್ಯಾಂಕ್ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟದಿಂದ ಸಾಲವನ್ನು ಪಡೆದುಕೊಂಡಿದೆ.

2012ರಿಂದ 2018ರ ಅವಧಿಯಲ್ಲಿ ಬ್ಯಾಂಕ್ ಹಣವನ್ನು ದುರುಪಯೋಗಪಡಿಸಿಕೊಂಡ/ಬದಲಾವಣೆ ಮಾಡಿದ ಆರೋಪದ ಮೇಲೆ ಕಂಪೆನಿಯ ಪ್ರವರ್ತಕರು/ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇದರಿಂದಾಗಿ ಬ್ಯಾಂಕ್‌ಗಳಿಗೆ ಸುಮಾರು 1,245.15 ಕೋಟಿ ನಷ್ಟವಾಗಿದೆ ಎಂದು ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: Biggest Bank Scam: 22,842 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ವಂಚನೆ; ಎಬಿಜಿ ಶಿಪ್‌ಯಾರ್ಡ್, ಮಾಜಿ ಉನ್ನತಾಧಿಕಾರಿ ವಿರುದ್ಧ ಸಿಬಿಐ ವಿಚಾರಣೆ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​