AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Kumar’s Textile: ಎಸ್ ಕುಮಾರ್ಸ್ ವಿರುದ್ಧ 1,245 ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚನೆ ಪ್ರಕರಣ ದಾಖಲಿಸಿದ ಸಿಬಿಐ

ಬ್ಯಾಂಕಿಂಗ್ ವಂಚನೆ ಪ್ರಕರಣದಲ್ಲಿ ಜವಳಿ ಉದ್ಯಮದ ಪ್ರಮುಖ ಕಂಪೆನಿ ಎಸ್​ ಕುಮಾರ್ಸ್ ಮತ್ತು ಇತರರ ವಿರುದ್ಧ ಸಿಬಿಐನಿಂದ ದೂರು ದಾಖಲಿಸಿದ್ದಾರೆ.

S Kumar's Textile: ಎಸ್ ಕುಮಾರ್ಸ್ ವಿರುದ್ಧ 1,245 ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚನೆ ಪ್ರಕರಣ ದಾಖಲಿಸಿದ ಸಿಬಿಐ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Apr 13, 2022 | 10:27 PM

1,245 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ವಂಚನೆ ಆರೋಪಕ್ಕಾಗಿ ಜವಳಿ ಪ್ರಮುಖ ಎಸ್ ಕುಮಾರ್ಸ್ ನೇಷನ್‌ವೈಡ್ ಲಿಮಿಟೆಡ್ (SKNL) ಮತ್ತು ಅದರ ಪ್ರವರ್ತಕರು ಹಾಗೂ ನಿರ್ದೇಶಕರು ಸೇರಿದಂತೆ 14 ಇತರರ ವಿರುದ್ಧ ಸಿಬಿಐ (CBI) ದೂರು ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ಆರೋಪಿಗಳೊಂದಿಗೆ ನಂಟು ಹೊಂದಿರುವ ಮಹಾರಾಷ್ಟ್ರ, ಗುಜರಾತ್ ಮತ್ತು ಪಶ್ಚಿಮ ಬಂಗಾಳದ 13 ಸ್ಥಳಗಳಲ್ಲಿ ಬುಧವಾರದಂದು “ದೋಷಪೂರಿತ ದಾಖಲೆಗಳನ್ನು” ವಶಪಡಿಸಿಕೊಂಡಿದೆ ಎಂದು ಸಿಬಿಐ ವಕ್ತಾರ ಆರ್‌ಸಿ ಜೋಶಿ ತಿಳಿಸಿದ್ದಾರೆ.

ಕಂಪೆನಿಯು ಹೆಚ್ಚಿನ ಮೌಲ್ಯದ ಸೂಕ್ಷ್ಮ ಹತ್ತಿ ಬಟ್ಟೆಗಳು ಮತ್ತು ಗೃಹ ಜವಳಿಗಳನ್ನು ತಯಾರಿಸುವ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಈ ಕಂಪೆನಿಯು ಐಡಿಬಿಐ ಬ್ಯಾಂಕ್ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟದಿಂದ ಸಾಲವನ್ನು ಪಡೆದುಕೊಂಡಿದೆ.

2012ರಿಂದ 2018ರ ಅವಧಿಯಲ್ಲಿ ಬ್ಯಾಂಕ್ ಹಣವನ್ನು ದುರುಪಯೋಗಪಡಿಸಿಕೊಂಡ/ಬದಲಾವಣೆ ಮಾಡಿದ ಆರೋಪದ ಮೇಲೆ ಕಂಪೆನಿಯ ಪ್ರವರ್ತಕರು/ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇದರಿಂದಾಗಿ ಬ್ಯಾಂಕ್‌ಗಳಿಗೆ ಸುಮಾರು 1,245.15 ಕೋಟಿ ನಷ್ಟವಾಗಿದೆ ಎಂದು ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: Biggest Bank Scam: 22,842 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ವಂಚನೆ; ಎಬಿಜಿ ಶಿಪ್‌ಯಾರ್ಡ್, ಮಾಜಿ ಉನ್ನತಾಧಿಕಾರಿ ವಿರುದ್ಧ ಸಿಬಿಐ ವಿಚಾರಣೆ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್