AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಫ್, ಡೀಸೆಲ್, ಪೆಟ್ರೋಲ್ ರಫ್ತಿನ ಮೇಲೆ ಸರ್ಕಾರದ ತೆರಿಗೆ ಹೆಚ್ಚಳ; ದೇಶೀಯ ಕಚ್ಚಾ ತೈಲಕ್ಕೆ ಭಾರೀ ತೆರಿಗೆ

ಕೇಂದ್ರ ಸರ್ಕಾರವು ಎಟಿಎಫ್, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಫ್ತು ತೆರಿಗೆಯನ್ನು ಹೆಚ್ಚಿಸಿ ಆದೇಶ ನೀಡಿದೆ. ಆ ಬಗ್ಗೆ ವಿವರ ಇಲ್ಲಿದೆ.

ಎಟಿಎಫ್, ಡೀಸೆಲ್, ಪೆಟ್ರೋಲ್ ರಫ್ತಿನ ಮೇಲೆ ಸರ್ಕಾರದ ತೆರಿಗೆ ಹೆಚ್ಚಳ; ದೇಶೀಯ ಕಚ್ಚಾ ತೈಲಕ್ಕೆ ಭಾರೀ ತೆರಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 01, 2022 | 11:31 AM

Share

ಪೆಟ್ರೋಲ್ ಮತ್ತು ಎಟಿಎಫ್ ರಫ್ತಿನ ಮೇಲೆ ಲೀಟರ್‌ಗೆ ರೂ. 6 ಮತ್ತು ಡೀಸೆಲ್ ರಫ್ತಿನ ಮೇಲೆ ರೂ. 13 ತೆರಿಗೆಯನ್ನು ಸರ್ಕಾರ ಶುಕ್ರವಾರ ವಿಧಿಸಿದೆ. ಹೆಚ್ಚಿನ ಅಂತಾರಾಷ್ಟ್ರೀಯ ತೈಲ ಬೆಲೆಗಳಿಂದ ಉತ್ಪಾದಕರಿಗೆ ಉಂಟಾಗುವ ಭಾರೀ ಲಾಭವನ್ನು ಕಡಿಮೆ ಮಾಡಲು ಸರ್ಕಾರವು ದೇಶೀಯವಾಗಿ ಉತ್ಪಾದಿಸಲಾದ ಕಚ್ಚಾ ತೈಲದ (Crude Oil) ಮೇಲೆ ಪ್ರತಿ ಟನ್‌ಗೆ ರೂ. 23,230 ಹೆಚ್ಚುವರಿ ತೆರಿಗೆಯನ್ನು ವಿಧಿಸಿದೆ ಎಂದು ಸರ್ಕಾರದ ಪ್ರತ್ಯೇಕ ಅಧಿಸೂಚನೆಯು ತೋರಿಸಿದೆ.

ರಫ್ತುಗಳ ಮೇಲಿನ ತೆರಿಗೆಯು ತೈಲ ರಿಫೈನರ್​ಗಳನ್ನು ಅನುಸರಿಸುತ್ತದೆ. ವಿಶೇಷವಾಗಿ ಖಾಸಗಿ ವಲಯವು ಯುರೋಪ್ ಮತ್ತು ಅಮೆರಿಕದಂತಹ ಮಾರುಕಟ್ಟೆಗಳಿಗೆ ಇಂಧನವನ್ನು ರಫ್ತು ಮಾಡುವುದರಿಂದ ಭಾರೀ ಲಾಭವನ್ನು ಪಡೆಯುತ್ತದೆ.

ದೇಶೀಯವಾಗಿ ಉತ್ಪಾದಿಸಲಾದ ಕಚ್ಚಾ ತೈಲದ ಮೇಲಿನ ತೆರಿಗೆಯು ಸ್ಥಳೀಯ ಉತ್ಪಾದಕರು ಅಂತಾರಾಷ್ಟ್ರೀಯ ತೈಲ ಬೆಲೆಗಳ ಏರಿಕೆಯಿಂದ ಹೆಚ್ಚಿನ ಲಾಭವನ್ನು ಪಡೆಯುವುದನ್ನು ಅನುಸರಿಸುತ್ತದೆ.

ಆದರೆ, ರಫ್ತು-ಕೇಂದ್ರಿತ ರಿಫೈನರಿಗಳು ದೇಶೀಯ ಮಾರಾಟಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಅಧಿಸೂಚನೆಯಿಂದ ವಿನಾಯಿತಿ ಪಡೆದಿವೆ. ರಫ್ತುದಾರರು ತಮ್ಮ ಡೀಸೆಲ್ ಉತ್ಪಾದನೆಯ ಶೇ 30ರಷ್ಟು ಮೊದಲು ಸ್ಥಳೀಯವಾಗಿ ಮಾರಾಟ ಮಾಡಬೇಕೆಂದು ಆದೇಶವು ಒತ್ತಾಯಿಸುತ್ತದೆ.

ಇದನ್ನೂ ಓದಿ: India Exports: ಒಟ್ಟಾರೆ ಮಾರುಕಟ್ಟೆ ವಸ್ತುಗಳು ಮತ್ತು ಸೇವೆಗಳ ರಫ್ತು 2022ರ ಮೇ ತಿಂಗಳಲ್ಲಿ ಶೇ 24ರಷ್ಟು ಜಿಗಿತ

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!