AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಫ್, ಡೀಸೆಲ್, ಪೆಟ್ರೋಲ್ ರಫ್ತಿನ ಮೇಲೆ ಸರ್ಕಾರದ ತೆರಿಗೆ ಹೆಚ್ಚಳ; ದೇಶೀಯ ಕಚ್ಚಾ ತೈಲಕ್ಕೆ ಭಾರೀ ತೆರಿಗೆ

ಕೇಂದ್ರ ಸರ್ಕಾರವು ಎಟಿಎಫ್, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಫ್ತು ತೆರಿಗೆಯನ್ನು ಹೆಚ್ಚಿಸಿ ಆದೇಶ ನೀಡಿದೆ. ಆ ಬಗ್ಗೆ ವಿವರ ಇಲ್ಲಿದೆ.

ಎಟಿಎಫ್, ಡೀಸೆಲ್, ಪೆಟ್ರೋಲ್ ರಫ್ತಿನ ಮೇಲೆ ಸರ್ಕಾರದ ತೆರಿಗೆ ಹೆಚ್ಚಳ; ದೇಶೀಯ ಕಚ್ಚಾ ತೈಲಕ್ಕೆ ಭಾರೀ ತೆರಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 01, 2022 | 11:31 AM

Share

ಪೆಟ್ರೋಲ್ ಮತ್ತು ಎಟಿಎಫ್ ರಫ್ತಿನ ಮೇಲೆ ಲೀಟರ್‌ಗೆ ರೂ. 6 ಮತ್ತು ಡೀಸೆಲ್ ರಫ್ತಿನ ಮೇಲೆ ರೂ. 13 ತೆರಿಗೆಯನ್ನು ಸರ್ಕಾರ ಶುಕ್ರವಾರ ವಿಧಿಸಿದೆ. ಹೆಚ್ಚಿನ ಅಂತಾರಾಷ್ಟ್ರೀಯ ತೈಲ ಬೆಲೆಗಳಿಂದ ಉತ್ಪಾದಕರಿಗೆ ಉಂಟಾಗುವ ಭಾರೀ ಲಾಭವನ್ನು ಕಡಿಮೆ ಮಾಡಲು ಸರ್ಕಾರವು ದೇಶೀಯವಾಗಿ ಉತ್ಪಾದಿಸಲಾದ ಕಚ್ಚಾ ತೈಲದ (Crude Oil) ಮೇಲೆ ಪ್ರತಿ ಟನ್‌ಗೆ ರೂ. 23,230 ಹೆಚ್ಚುವರಿ ತೆರಿಗೆಯನ್ನು ವಿಧಿಸಿದೆ ಎಂದು ಸರ್ಕಾರದ ಪ್ರತ್ಯೇಕ ಅಧಿಸೂಚನೆಯು ತೋರಿಸಿದೆ.

ರಫ್ತುಗಳ ಮೇಲಿನ ತೆರಿಗೆಯು ತೈಲ ರಿಫೈನರ್​ಗಳನ್ನು ಅನುಸರಿಸುತ್ತದೆ. ವಿಶೇಷವಾಗಿ ಖಾಸಗಿ ವಲಯವು ಯುರೋಪ್ ಮತ್ತು ಅಮೆರಿಕದಂತಹ ಮಾರುಕಟ್ಟೆಗಳಿಗೆ ಇಂಧನವನ್ನು ರಫ್ತು ಮಾಡುವುದರಿಂದ ಭಾರೀ ಲಾಭವನ್ನು ಪಡೆಯುತ್ತದೆ.

ದೇಶೀಯವಾಗಿ ಉತ್ಪಾದಿಸಲಾದ ಕಚ್ಚಾ ತೈಲದ ಮೇಲಿನ ತೆರಿಗೆಯು ಸ್ಥಳೀಯ ಉತ್ಪಾದಕರು ಅಂತಾರಾಷ್ಟ್ರೀಯ ತೈಲ ಬೆಲೆಗಳ ಏರಿಕೆಯಿಂದ ಹೆಚ್ಚಿನ ಲಾಭವನ್ನು ಪಡೆಯುವುದನ್ನು ಅನುಸರಿಸುತ್ತದೆ.

ಆದರೆ, ರಫ್ತು-ಕೇಂದ್ರಿತ ರಿಫೈನರಿಗಳು ದೇಶೀಯ ಮಾರಾಟಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಅಧಿಸೂಚನೆಯಿಂದ ವಿನಾಯಿತಿ ಪಡೆದಿವೆ. ರಫ್ತುದಾರರು ತಮ್ಮ ಡೀಸೆಲ್ ಉತ್ಪಾದನೆಯ ಶೇ 30ರಷ್ಟು ಮೊದಲು ಸ್ಥಳೀಯವಾಗಿ ಮಾರಾಟ ಮಾಡಬೇಕೆಂದು ಆದೇಶವು ಒತ್ತಾಯಿಸುತ್ತದೆ.

ಇದನ್ನೂ ಓದಿ: India Exports: ಒಟ್ಟಾರೆ ಮಾರುಕಟ್ಟೆ ವಸ್ತುಗಳು ಮತ್ತು ಸೇವೆಗಳ ರಫ್ತು 2022ರ ಮೇ ತಿಂಗಳಲ್ಲಿ ಶೇ 24ರಷ್ಟು ಜಿಗಿತ

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!