AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಫ್, ಡೀಸೆಲ್, ಪೆಟ್ರೋಲ್ ರಫ್ತಿನ ಮೇಲೆ ಸರ್ಕಾರದ ತೆರಿಗೆ ಹೆಚ್ಚಳ; ದೇಶೀಯ ಕಚ್ಚಾ ತೈಲಕ್ಕೆ ಭಾರೀ ತೆರಿಗೆ

ಕೇಂದ್ರ ಸರ್ಕಾರವು ಎಟಿಎಫ್, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಫ್ತು ತೆರಿಗೆಯನ್ನು ಹೆಚ್ಚಿಸಿ ಆದೇಶ ನೀಡಿದೆ. ಆ ಬಗ್ಗೆ ವಿವರ ಇಲ್ಲಿದೆ.

ಎಟಿಎಫ್, ಡೀಸೆಲ್, ಪೆಟ್ರೋಲ್ ರಫ್ತಿನ ಮೇಲೆ ಸರ್ಕಾರದ ತೆರಿಗೆ ಹೆಚ್ಚಳ; ದೇಶೀಯ ಕಚ್ಚಾ ತೈಲಕ್ಕೆ ಭಾರೀ ತೆರಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 01, 2022 | 11:31 AM

Share

ಪೆಟ್ರೋಲ್ ಮತ್ತು ಎಟಿಎಫ್ ರಫ್ತಿನ ಮೇಲೆ ಲೀಟರ್‌ಗೆ ರೂ. 6 ಮತ್ತು ಡೀಸೆಲ್ ರಫ್ತಿನ ಮೇಲೆ ರೂ. 13 ತೆರಿಗೆಯನ್ನು ಸರ್ಕಾರ ಶುಕ್ರವಾರ ವಿಧಿಸಿದೆ. ಹೆಚ್ಚಿನ ಅಂತಾರಾಷ್ಟ್ರೀಯ ತೈಲ ಬೆಲೆಗಳಿಂದ ಉತ್ಪಾದಕರಿಗೆ ಉಂಟಾಗುವ ಭಾರೀ ಲಾಭವನ್ನು ಕಡಿಮೆ ಮಾಡಲು ಸರ್ಕಾರವು ದೇಶೀಯವಾಗಿ ಉತ್ಪಾದಿಸಲಾದ ಕಚ್ಚಾ ತೈಲದ (Crude Oil) ಮೇಲೆ ಪ್ರತಿ ಟನ್‌ಗೆ ರೂ. 23,230 ಹೆಚ್ಚುವರಿ ತೆರಿಗೆಯನ್ನು ವಿಧಿಸಿದೆ ಎಂದು ಸರ್ಕಾರದ ಪ್ರತ್ಯೇಕ ಅಧಿಸೂಚನೆಯು ತೋರಿಸಿದೆ.

ರಫ್ತುಗಳ ಮೇಲಿನ ತೆರಿಗೆಯು ತೈಲ ರಿಫೈನರ್​ಗಳನ್ನು ಅನುಸರಿಸುತ್ತದೆ. ವಿಶೇಷವಾಗಿ ಖಾಸಗಿ ವಲಯವು ಯುರೋಪ್ ಮತ್ತು ಅಮೆರಿಕದಂತಹ ಮಾರುಕಟ್ಟೆಗಳಿಗೆ ಇಂಧನವನ್ನು ರಫ್ತು ಮಾಡುವುದರಿಂದ ಭಾರೀ ಲಾಭವನ್ನು ಪಡೆಯುತ್ತದೆ.

ದೇಶೀಯವಾಗಿ ಉತ್ಪಾದಿಸಲಾದ ಕಚ್ಚಾ ತೈಲದ ಮೇಲಿನ ತೆರಿಗೆಯು ಸ್ಥಳೀಯ ಉತ್ಪಾದಕರು ಅಂತಾರಾಷ್ಟ್ರೀಯ ತೈಲ ಬೆಲೆಗಳ ಏರಿಕೆಯಿಂದ ಹೆಚ್ಚಿನ ಲಾಭವನ್ನು ಪಡೆಯುವುದನ್ನು ಅನುಸರಿಸುತ್ತದೆ.

ಆದರೆ, ರಫ್ತು-ಕೇಂದ್ರಿತ ರಿಫೈನರಿಗಳು ದೇಶೀಯ ಮಾರಾಟಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಅಧಿಸೂಚನೆಯಿಂದ ವಿನಾಯಿತಿ ಪಡೆದಿವೆ. ರಫ್ತುದಾರರು ತಮ್ಮ ಡೀಸೆಲ್ ಉತ್ಪಾದನೆಯ ಶೇ 30ರಷ್ಟು ಮೊದಲು ಸ್ಥಳೀಯವಾಗಿ ಮಾರಾಟ ಮಾಡಬೇಕೆಂದು ಆದೇಶವು ಒತ್ತಾಯಿಸುತ್ತದೆ.

ಇದನ್ನೂ ಓದಿ: India Exports: ಒಟ್ಟಾರೆ ಮಾರುಕಟ್ಟೆ ವಸ್ತುಗಳು ಮತ್ತು ಸೇವೆಗಳ ರಫ್ತು 2022ರ ಮೇ ತಿಂಗಳಲ್ಲಿ ಶೇ 24ರಷ್ಟು ಜಿಗಿತ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ