AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ

ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು 2022ರ ತನಕ ಕೇಂದ್ರದಿಂದಲೇ ಪಾವತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 21, 2021 | 8:25 PM

Share

ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅಡಿಯಲ್ಲಿ ಕಳೆದ ವರ್ಷ ಘೋಷಣೆ ಮಾಡಿ ವಿಚಾರವನ್ನು ಮತ್ತೊಮ್ಮೆ ತಿಳಿಸುತ್ತಾ, ಕೇಂದ್ರ ಹಣಕಾಸು ಸಚಿವೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಎಎನ್ಐ ಟ್ವೀಟ್​ನಲ್ಲಿ ಸ್ಪಷ್ಟಪಡಿಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಣ್ಣ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರಿಗೆ ಹಾಗೂ ಸಣ್ಣ ಸಂಸ್ಥೆಗಳನ್ನು ನಡೆಸುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಕೆಲವು ಷರತ್ತುಗಳೊಂದಿಗೆ, ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು ಸರ್ಕಾರದಿಂದಲೇ ಪಾವತಿ ಮಾಡಲಾಗುವುದು ಎಂದು ತಿಳಿಸಲಾಗಿತ್ತು.

ಇದಕ್ಕೂ ಮುನ್ನ, ಕೆಲಸ ಕಳೆದುಕೊಂಡು, ಆ ನಂತರ ಅವರನ್ನು ಮತ್ತೆ ಕೆಲಸಕ್ಕೆ ಕರೆಸಿಕೊಂಡಿದ್ದಲ್ಲಿ ಅಂತಹ ಸಂಘಟಿತ ವಲಯದ ಇಪಿಎಫ್​ಒ ನೋಂದಾಯಿತ ಸಣ್ಣ ಪ್ರಮಾಣದ ಘಟಕಗಳ ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಪಾಲನ್ನು 2022ರ ತನಕ ಕೇಂದ್ರ ಸರ್ಕಾರವೇ ಪಾವತಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ ಎಂದು ಎಎನ್​ಐ ತಿಳಿಸಿತ್ತು.

ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್​ಡೌನ್ ಹೇರಿದ್ದ ಕಾರಣಕ್ಕೆ ಉತ್ಪಾದನೆ, ಪೂರೈಕೆ ಜಾಲ ಹಾಗೂ ಬೇಡಿಕೆಯಲ್ಲಿ ಭಾರೀ ಏರುಪೇರಾಗಿತ್ತು. ಸಣ್ಣ- ಪುಟ್ಟ ಸಂಸ್ಥೆಗಳು ಲಾಕ್​ಡೌನ್​ನಿಂದ ಭಾರೀ ಹೊಡೆತ ತಿನ್ನುವಂತಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Oil Bonds: ಯುಪಿಎ ಆಳ್ವಿಕೆಯ ಆಯಿಲ್​ ಬಾಂಡ್ಸ್​ ಅಂದರೇನು? ಬಿಜೆಪಿ ಸರ್ಕಾರ ಹೇಳುತ್ತಿರುವ ಪರಿಣಾಮಗಳೇನು?

(Central Government Will Pay Employer Employees PF Contribution Till 2022 Said Nirmala Sitharaman According to ANI)

Published On - 7:57 pm, Sat, 21 August 21

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ