AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸಾರ್ವಕಾಲಿನ ಎತ್ತರದಲ್ಲಿ ದಿನಾಂತ್ಯದ ವಹಿವಾಟು ಮುಗಿಸಿದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ದಾಖಲೆ ಪ್ರಮಾಣದ ಎತ್ತರದಲ್ಲಿ ಅಕ್ಟೋಬರ್ 18, 2021ರಂದು ವಹಿವಾಟು ಚುಕ್ತಾ ಮಾಡಿದೆ. ನಿಫ್ಟಿಯಲ್ಲಿ ಹೆಚ್ಚಿನ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Closing Bell: ಸಾರ್ವಕಾಲಿನ ಎತ್ತರದಲ್ಲಿ ದಿನಾಂತ್ಯದ ವಹಿವಾಟು ಮುಗಿಸಿದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ
ಷೇರು ಮಾರುಕಟ್ಟೆ ಏರಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 18, 2021 | 4:08 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಅಕ್ಟೋಬರ್ 18ನೇ ತಾರೀಕಿನ ಸೋಮವಾರ ಏರಿಕೆಯನ್ನು ದಾಖಲಿಸಿವೆ. ಸೆನ್ಸೆಕ್ಸ್ 459.64 ಅಥವಾ ಶೇ 0.75ರಷ್ಟ ಹೆಚ್ಚಳವಾಗಿ 61,765.59 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಕ್ತಾಯಗೊಳಿಸಿದರೆ, ನಿಫ್ಟಿ 138.50 ಪಾಯಿಂಟ್ಸ್ ಅಥವಾ ಶೇ 0.76ರಷ್ಟು ಹೆಚ್ಚಳವಾಗಿ 18,477 ಪಾಯಿಂಟ್ಸ್​​ನೊಂದಿಗೆ ವ್ಯವಹಾರವನ್ನು ಚುಕ್ತಾಗೊಳಿಸಿದೆ. ಇಂದಿನ ವಹಿವಾಟಿನಲ್ಲಿ 1677 ಕಂಪೆನಿಯ ಷೇರುಗಳು ಮೇಲೇರಿದರೆ, 1563 ಕಂಪೆನಿಯ ಷೇರುಗಳು ಇಳಿಕೆ ದಾಖಲಿಸಿದವು. ಇನ್ನು 127 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ.

ಫಾರ್ಮಾಸ್ಯುಟಿಕಲ್ಸ್ ಹೊರತುಪಡಿಸಿದಂತೆ ಇತರ ಎಲ್ಲ ವಲಯಗಳು ಏರಿಕೆಯಲ್ಲೇ ದಿನಾಂತ್ಯದ ವ್ಯವಹಾರವನ್ನು ಮುಕ್ತಾಯಗೊಳಿಸಿದವು. ಲೋಹ, ವಿದ್ಯುತ್, ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಸೂಚ್ಯಂಕಗಳು ಶೇ 2ರಿಂದ ಶೇ 4ರಷ್ಟು ಏರಿಕೆ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್​ ಮತ್ತು ಸ್ಮಾಲ್​ಕ್ಯಾಪ್​ ತಲಾ ಶೇ 1ರಷ್ಟು ಸೇರ್ಪಡೆಗೊಳಿಸಿದವು.

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಹಿಂಡಾಲ್ಕೋ ಶೇ 5.17 ಇನ್ಫೋಸಿಸ್​ ಶೇ 4.45 ಟೆಕ್​ ಮಹೀಂದ್ರಾ ಶೇ 3.41 ಜೆಎಸ್​ಡಬ್ಲ್ಯು ಸ್ಟೀಲ್ ಶೇ 3.31 ಟಾಟಾ ಸ್ಟೀಲ್ ಶೇ 2.62

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಎಚ್​ಸಿಎಲ್​ ಟೆಕ್ನಾಲಜೀಸ್ ಶೇ -2.38 ಮಹೀಂದ್ರಾ ಅಂಡ್ ಮಹೀಂದ್ರಾ ಶೇ -2.20‘ ಏಷ್ಯನ್ ಪೇಂಟ್ಸ್ ಶೇ -1.71 ಡಾ. ರೆಡ್ಡೀಸ್ ಲ್ಯಾಬ್ಸ್ ಶೇ -1.64 ಬ್ರಿಟಾನಿಯಾ ಶೇ -1.48

ಇದನ್ನೂ ಓದಿ: Do’s And Don’ts In Share Market: ಷೇರು ಮಾರ್ಕೆಟ್​ನಲ್ಲಿ ಮಾಡುವ ಹಾಗೂ ಮಾಡಬಾರದು ಕೆಲಸಗಳಿವು

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು