AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 327 ಪಾಯಿಂಟ್ಸ್, ನಿಫ್ಟಿ 83 ಪಾಯಿಂಟ್ಸ್ ಏರಿಕೆ; ಹಿಂದೂಸ್ತಾನ್ ಯುನಿಲಿವರ್ ಶೇ 4ರಷ್ಟು ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜುಲೈ 4ನೇ ತಾರೀಕಿನ ಸೋಮವಾರದಂದು ಏರಿಕೆ ದಾಖಲಿಸಿದ್ದು, ಪ್ರಮುಖವಾಗಿ ಏರಿಕೆ- ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್ 327 ಪಾಯಿಂಟ್ಸ್, ನಿಫ್ಟಿ 83 ಪಾಯಿಂಟ್ಸ್ ಏರಿಕೆ; ಹಿಂದೂಸ್ತಾನ್ ಯುನಿಲಿವರ್ ಶೇ 4ರಷ್ಟು ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 04, 2022 | 4:27 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳು ಜುಲೈ 4ನೇ ತಾರೀಕಿನ ಸೋಮವಾರದಂದು ಏರಿಕೆಯಲ್ಲಿ ಮುಕ್ತಾಯ ಕಂಡಿವೆ. ನಿಫ್ಟಿ ಸೂಚ್ಯಂಕವು 15,800 ಪಾಯಿಂಟ್ಸ್ ಮೇಲ್ಪಟ್ಟು ವ್ಯವಹಾರವನ್ನು ಚುಕ್ತಾ ಮಾಡಿದೆ. ಬಿಎಸ್​ಇ ಸೆನ್ಸೆಕ್ಸ್ 326.84 ಪಾಯಿಂಟ್ಸ್ ಅಥವಾ ಶೇ 0.62ರಷ್ಟು ಹೆಚ್ಚಳವಾಗಿ 53,234.77 ಪಾಯಿಂಟ್ಸ್​​ನಲ್ಲಿ ವಹಿವಾಟು ಮುಗಿಸಿದ್ದರೆ, ನಿಫ್ಟಿ 83.40 ಅಥವಾ ಶೇ 0.53ರಷ್ಟು ಮೇಲೇರಿ 15,835.40 ಪಾಯಿಂಟ್ಸ್​ನಲ್ಲಿ ಕೊನೆಗೊಂಡಿದೆ. ಇಂದಿನ ವಹಿವಾಟಿನಲ್ಲಿ 1976 ಕಂಪೆನಿ ಷೇರುಗಳು ಏರಿಕೆಯೊಂದಿಗೆ ಮುಕ್ತಾಯ ಕಂಡಿದ್ದರೆ, 1330 ಕಂಪೆನಿ ಷೇರುಗಳು ಇಳಿಕೆಯಲ್ಲಿ ವ್ಯವಹಾರ ಕೊನೆಗೊಳಿಸಿದವು. ಇನ್ನು 171 ಕಂಪೆನಿ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ.

ವಲಯವಾರು ಗಮನಿಸುವುದಾದರೆ, ಎಫ್​ಎಂಸಿಜಿ, ಬ್ಯಾಂಕ್, ಕ್ಯಾಪಿಟಲ್ ಗೂಡ್ಸ್ ಶೇ 1ರಿಂದ 2ರಷ್ಟು ಹೆಚ್ಚಳವನ್ನು ದಾಖಲಿಸಿದವು. ಆದರೆ ಲೋಹದ ಸೂಚ್ಯಂಕವು ಶೇ 1.5ರಷ್ಟು ಇಳಿಕೆಯನ್ನು ದಾಖಲಿಸಿತು. ಬಿಎಸ್ಇ ಮಿಡ್​ಕ್ಯಾಪ್ ಸೂಚ್ಯಂಕವು ಶೇ 0.8ರಷ್ಟು ಮೇಲೇರಿದ್ದರೆ, ಸ್ಮಾಲ್​ಕ್ಯಾಪ್ ಸೂಚ್ಯಂಕವು ಶೇ 0.6ರಷ್ಟು ನೆಲ ಕಚ್ಚಿತು.

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಹಿಂದೂಸ್ತಾನ್ ಯುನಿಲಿವರ್ ಶೇ 4.07

ಬ್ರಿಟಾನಿಯಾ ಶೇ 3.24

ಇಂಡಸ್​ಇಂಡ್ ಬ್ಯಾಂಕ್ ಶೇ 3.07

ಐಟಿಸಿ ಶೇ 2.66

ಐಸಿಐಸಿಐ ಬ್ಯಾಂಕ್ ಶೇ 2.30

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಜೆಎಸ್​ಡಬ್ಲ್ಯು ಸ್ಟೀಲ್ ಶೇ -4.72

ಒಎನ್​ಜಿಸಿ ಶೇ -3.85

ಟಿಸಿಎಸ್​ ಶೇ -2.41

ಟಾಟಾ ಸ್ಟೀಲ್ ಶೇ -2.10

ಸಿಪ್ಲಾ ಶೇ -1.96

ಇದನ್ನೂ ಓದಿ: Stock Market Prediction For July: ಷೇರು ಮಾರುಕಟ್ಟೆಯಲ್ಲಿ ಜುಲೈನಲ್ಲಿ ಏನೇನಾಗಲಿದೆ? ಇಲ್ಲಿದೆ ಖ್ಯಾತ ಟಾರೋ ಕಾರ್ಡ್ ರೀಡರ್ ಭವಿಷ್ಯ

Published On - 4:27 pm, Mon, 4 July 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ