AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 327 ಪಾಯಿಂಟ್ಸ್, ನಿಫ್ಟಿ 83 ಪಾಯಿಂಟ್ಸ್ ಏರಿಕೆ; ಹಿಂದೂಸ್ತಾನ್ ಯುನಿಲಿವರ್ ಶೇ 4ರಷ್ಟು ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜುಲೈ 4ನೇ ತಾರೀಕಿನ ಸೋಮವಾರದಂದು ಏರಿಕೆ ದಾಖಲಿಸಿದ್ದು, ಪ್ರಮುಖವಾಗಿ ಏರಿಕೆ- ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್ 327 ಪಾಯಿಂಟ್ಸ್, ನಿಫ್ಟಿ 83 ಪಾಯಿಂಟ್ಸ್ ಏರಿಕೆ; ಹಿಂದೂಸ್ತಾನ್ ಯುನಿಲಿವರ್ ಶೇ 4ರಷ್ಟು ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 04, 2022 | 4:27 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳು ಜುಲೈ 4ನೇ ತಾರೀಕಿನ ಸೋಮವಾರದಂದು ಏರಿಕೆಯಲ್ಲಿ ಮುಕ್ತಾಯ ಕಂಡಿವೆ. ನಿಫ್ಟಿ ಸೂಚ್ಯಂಕವು 15,800 ಪಾಯಿಂಟ್ಸ್ ಮೇಲ್ಪಟ್ಟು ವ್ಯವಹಾರವನ್ನು ಚುಕ್ತಾ ಮಾಡಿದೆ. ಬಿಎಸ್​ಇ ಸೆನ್ಸೆಕ್ಸ್ 326.84 ಪಾಯಿಂಟ್ಸ್ ಅಥವಾ ಶೇ 0.62ರಷ್ಟು ಹೆಚ್ಚಳವಾಗಿ 53,234.77 ಪಾಯಿಂಟ್ಸ್​​ನಲ್ಲಿ ವಹಿವಾಟು ಮುಗಿಸಿದ್ದರೆ, ನಿಫ್ಟಿ 83.40 ಅಥವಾ ಶೇ 0.53ರಷ್ಟು ಮೇಲೇರಿ 15,835.40 ಪಾಯಿಂಟ್ಸ್​ನಲ್ಲಿ ಕೊನೆಗೊಂಡಿದೆ. ಇಂದಿನ ವಹಿವಾಟಿನಲ್ಲಿ 1976 ಕಂಪೆನಿ ಷೇರುಗಳು ಏರಿಕೆಯೊಂದಿಗೆ ಮುಕ್ತಾಯ ಕಂಡಿದ್ದರೆ, 1330 ಕಂಪೆನಿ ಷೇರುಗಳು ಇಳಿಕೆಯಲ್ಲಿ ವ್ಯವಹಾರ ಕೊನೆಗೊಳಿಸಿದವು. ಇನ್ನು 171 ಕಂಪೆನಿ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ.

ವಲಯವಾರು ಗಮನಿಸುವುದಾದರೆ, ಎಫ್​ಎಂಸಿಜಿ, ಬ್ಯಾಂಕ್, ಕ್ಯಾಪಿಟಲ್ ಗೂಡ್ಸ್ ಶೇ 1ರಿಂದ 2ರಷ್ಟು ಹೆಚ್ಚಳವನ್ನು ದಾಖಲಿಸಿದವು. ಆದರೆ ಲೋಹದ ಸೂಚ್ಯಂಕವು ಶೇ 1.5ರಷ್ಟು ಇಳಿಕೆಯನ್ನು ದಾಖಲಿಸಿತು. ಬಿಎಸ್ಇ ಮಿಡ್​ಕ್ಯಾಪ್ ಸೂಚ್ಯಂಕವು ಶೇ 0.8ರಷ್ಟು ಮೇಲೇರಿದ್ದರೆ, ಸ್ಮಾಲ್​ಕ್ಯಾಪ್ ಸೂಚ್ಯಂಕವು ಶೇ 0.6ರಷ್ಟು ನೆಲ ಕಚ್ಚಿತು.

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಹಿಂದೂಸ್ತಾನ್ ಯುನಿಲಿವರ್ ಶೇ 4.07

ಬ್ರಿಟಾನಿಯಾ ಶೇ 3.24

ಇಂಡಸ್​ಇಂಡ್ ಬ್ಯಾಂಕ್ ಶೇ 3.07

ಐಟಿಸಿ ಶೇ 2.66

ಐಸಿಐಸಿಐ ಬ್ಯಾಂಕ್ ಶೇ 2.30

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಜೆಎಸ್​ಡಬ್ಲ್ಯು ಸ್ಟೀಲ್ ಶೇ -4.72

ಒಎನ್​ಜಿಸಿ ಶೇ -3.85

ಟಿಸಿಎಸ್​ ಶೇ -2.41

ಟಾಟಾ ಸ್ಟೀಲ್ ಶೇ -2.10

ಸಿಪ್ಲಾ ಶೇ -1.96

ಇದನ್ನೂ ಓದಿ: Stock Market Prediction For July: ಷೇರು ಮಾರುಕಟ್ಟೆಯಲ್ಲಿ ಜುಲೈನಲ್ಲಿ ಏನೇನಾಗಲಿದೆ? ಇಲ್ಲಿದೆ ಖ್ಯಾತ ಟಾರೋ ಕಾರ್ಡ್ ರೀಡರ್ ಭವಿಷ್ಯ

Published On - 4:27 pm, Mon, 4 July 22

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?