AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Digital Rupee: ಶೀಘ್ರದಲ್ಲೇ ಬರಲಿದೆ ಡಿಜಿಟಲ್ ರೂಪಾಯಿ, ಆರ್​ಬಿಐಯಿಂದ ಮಹತ್ವದ ನಿರ್ಧಾರ

ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಮಯದಿಂದ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಕೆಲಸ ಮಾಡುತ್ತಿದೆ.

Digital Rupee: ಶೀಘ್ರದಲ್ಲೇ ಬರಲಿದೆ ಡಿಜಿಟಲ್ ರೂಪಾಯಿ, ಆರ್​ಬಿಐಯಿಂದ ಮಹತ್ವದ ನಿರ್ಧಾರ
RBI
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 07, 2022 | 5:58 PM

ಭಾರತೀಯ ರಿಸರ್ವ್ ಬ್ಯಾಂಕ್  (RBI)ಅಕ್ರಮ ಹಣಗಳನ್ನು ಮತ್ತು ಹಣದ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರೀಯ ಬ್ಯಾಂಕ್ ಬೆಂಬಲಿತ ಡಿಜಿಟಲ್ ರೂಪಾಯಿಯನ್ನು ಪ್ರಾಯೋಗಿಕವಾಗಿ ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಶುಕ್ರವಾರ ತಿಳಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಮಯದಿಂದ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ.

ಹಣಕಾಸಿನ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗದ ರೀತಿಯಲ್ಲಿ ಇ-ರೂಪಾಯಿ ಬಳಕೆ ಮಾಡಲಾಗುವುದು ಮತ್ತು ಇದಕ್ಕೆ ಸಂಬಂಧಿದ ಕಾರ್ಯವ್ಯಾಪ್ತಿಯನ್ನು ನಿರ್ಧಾರಿಸಲಾಗುವುದು, ಇದೀಗ ಇದನ್ನು ತರುವ ಕಾರ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್‌ಬಿಐ ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಡಿಜಿಟಲ್ ರೂಪಾಯಿಯನ್ನು ಪ್ರಾರಂಭಿಸಲಾಗುವುದು ಎಂದು ಫೆಬ್ರವರಿಯಲ್ಲಿ ಭಾರತ ಸರ್ಕಾರ ಹೇಳಿತ್ತು.

Published On - 5:56 pm, Fri, 7 October 22

ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ