AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Digital Rupee: ಶೀಘ್ರದಲ್ಲೇ ಬರಲಿದೆ ಡಿಜಿಟಲ್ ರೂಪಾಯಿ, ಆರ್​ಬಿಐಯಿಂದ ಮಹತ್ವದ ನಿರ್ಧಾರ

ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಮಯದಿಂದ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಕೆಲಸ ಮಾಡುತ್ತಿದೆ.

Digital Rupee: ಶೀಘ್ರದಲ್ಲೇ ಬರಲಿದೆ ಡಿಜಿಟಲ್ ರೂಪಾಯಿ, ಆರ್​ಬಿಐಯಿಂದ ಮಹತ್ವದ ನಿರ್ಧಾರ
RBI
TV9 Web
| Edited By: |

Updated on:Oct 07, 2022 | 5:58 PM

Share

ಭಾರತೀಯ ರಿಸರ್ವ್ ಬ್ಯಾಂಕ್  (RBI)ಅಕ್ರಮ ಹಣಗಳನ್ನು ಮತ್ತು ಹಣದ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರೀಯ ಬ್ಯಾಂಕ್ ಬೆಂಬಲಿತ ಡಿಜಿಟಲ್ ರೂಪಾಯಿಯನ್ನು ಪ್ರಾಯೋಗಿಕವಾಗಿ ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಶುಕ್ರವಾರ ತಿಳಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಮಯದಿಂದ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ.

ಹಣಕಾಸಿನ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗದ ರೀತಿಯಲ್ಲಿ ಇ-ರೂಪಾಯಿ ಬಳಕೆ ಮಾಡಲಾಗುವುದು ಮತ್ತು ಇದಕ್ಕೆ ಸಂಬಂಧಿದ ಕಾರ್ಯವ್ಯಾಪ್ತಿಯನ್ನು ನಿರ್ಧಾರಿಸಲಾಗುವುದು, ಇದೀಗ ಇದನ್ನು ತರುವ ಕಾರ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್‌ಬಿಐ ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಡಿಜಿಟಲ್ ರೂಪಾಯಿಯನ್ನು ಪ್ರಾರಂಭಿಸಲಾಗುವುದು ಎಂದು ಫೆಬ್ರವರಿಯಲ್ಲಿ ಭಾರತ ಸರ್ಕಾರ ಹೇಳಿತ್ತು.

Published On - 5:56 pm, Fri, 7 October 22

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ