Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಜೂನ್ 20ಕ್ಕೆ ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 20, 2022, ಸೋಮವಾರದ ಮಾಹಿತಿ ಇಲ್ಲಿದೆ.

INR USD Exchange Rate: ಜೂನ್ 20ಕ್ಕೆ ಅಮೆರಿಕ ಡಾಲರ್ ಸೇರಿ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jun 20, 2022 | 8:33 PM

ಉನ್ನತ ಶಿಕ್ಷಣ, ಕೆಲಸ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ಸಂಗತಿಗಳಿಗೆ ಜಗತ್ತಿನ ಪ್ರಮುಖ ಕರೆನ್ಸಿಗಳ ಮೌಲ್ಯ ಬಹಳ ಮುಖ್ಯವಾಗುತ್ತದೆ. ಜೂನ್ 20ನೇ ತಾರೀಕಿನ ಸೋಮವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ವಿವರಗಳಿಂದ ಸಹಾಯ ಆಗಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 77.91 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 95.40 ಭಾರತದ ರೂಪಾಯಿ

ಯುರೋಗೆ= 82.05 ಭಾರತದ ರೂಪಾಯಿ

ಚೀನಾದ ಯುವಾನ್= 11.65 ಭಾರತದ ರೂಪಾಯಿ

ಜಪಾನ್​ನ ಯೆನ್= 0.58 (58 ಪೈಸೆ)

ಕುವೈತ್​ ದಿನಾರ್= 253.74 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ರಷ್ಯಾದ ರೂಬೆಲ್= 1.40 (1.40 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್