AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate: ಅಮೆರಿಕ ಡಾಲರ್ ಸೇರಿ ಜೂನ್ 7ಕ್ಕೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಎಷ್ಟಿದೆ?

Dollar to Rupee Exchange Rate (USD/INR): ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಜೂನ್ 7, 2022, ಮಂಗಳವಾರದ ಮಾಹಿತಿ ಇಲ್ಲಿದೆ.

INR USD Exchange Rate: ಅಮೆರಿಕ ಡಾಲರ್ ಸೇರಿ ಜೂನ್ 7ಕ್ಕೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಎಷ್ಟಿದೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jun 08, 2022 | 7:15 AM

ಉನ್ನತ ವ್ಯಾಸಂಗ, ಉದ್ಯೋಗ, ಪ್ರಯಾಣ, ಪ್ರವಾಸ, ಖರೀದಿ, ಆಮದು- ರಫ್ತು ಹೀಗೆ ವಿವಿಧ ವಿಚಾರಗಳಿಗೆ ವಿಶ್ವದ ಪ್ರಮುಖ ಕರೆನ್ಸಿಗಳ ಮೌಲ್ಯ ತುಂಬ ಮುಖ್ಯ. ಜೂನ್ 7ನೇ ತಾರೀಕಿನ ಮಂಗಳವಾರದಂದು ವಿವಿಧ ದೇಶಗಳ ಕರೆನ್ಸಿ (currency) ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ವಿವರ ನಿಮ್ಮೆದುರು ಇದ್ದು, ಈ ಮಾಹಿತಿಗಳಿಂದ ನಿಮಗೆ ನೆರವಾಗಬಹುದು.

ಅಮೆರಿಕ ಯುಎಸ್​ಡಿ 1ಕ್ಕೆ= 77.66 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 97.80 ಭಾರತದ ರೂಪಾಯಿ

ಯುರೋಗೆ= 83.15 ಭಾರತದ ರೂಪಾಯಿ

ಚೀನಾದ ಯುವಾನ್= 11.64 ಭಾರತದ ರೂಪಾಯಿ

ಜಪಾನ್​ನ ಯೆನ್= 0.59 (59 ಪೈಸೆ)

ಕುವೈತ್​ ದಿನಾರ್= 253.65 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.84 (84 ಪೈಸೆ)

ಶ್ರೀಲಂಕಾ ರೂಪಾಯಿ= 0.22 (22 ಪೈಸೆ)

ಪಾಕಿಸ್ತಾನದ ರೂಪಾಯಿ= 0.38 (38 ಪೈಸೆ)

ನೇಪಾಳದ ರೂಪಾಯಿ= 0.62 (62 ಪೈಸೆ)

ರಷ್ಯಾದ ರೂಬೆಲ್= 1.25 (1.25 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: RBI Clarification About Currency: ಕರೆನ್ಸಿಗಳಲ್ಲಿ ಗಾಂಧಿ ಚಿತ್ರವನ್ನು ಬದಲಿಸುವ ಪ್ರಸ್ತಾವ ಇಲ್ಲ ಎಂದ ಆರ್​ಬಿಐ

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್