AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm ಮತ್ತು PayUಗೆ ಸಂಬಂಧಿಸಿದ ಆವರಣಗಳಲ್ಲಿ ಇಡಿ ಪರಿಶೀಲನೆ

ಜಾರಿ ನಿರ್ದೇಶನಾಲಯ (ED)ವು One 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ Paytm ಮತ್ತು ಪಾವತಿ ಪರಿಹಾರಗಳನ್ನು ಒದಗಿಸುವ PayUಗೆ ಸಂಬಂಧಿಸಿದ ಕೆಲವು ಆವರಣಗಳಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇತ್ತೀಚಗೆ ಆನ್‌ಲೈನ್ ಪಾವತಿ ಗೇಟ್‌ವೇಗಳಾದ ರೇಜರ್‌ಪೇ, ಪೇಟಿಎಂ ಮತ್ತು ಕ್ಯಾಶ್‌ಫ್ರೀ ಪಾವತಿಗಳ ಬೆಂಗಳೂರಿನ ಆವರಣದಲ್ಲಿ ಇಡಿ ದಾಳಿ ನಡೆಸಿತ್ತು.

Paytm ಮತ್ತು PayUಗೆ ಸಂಬಂಧಿಸಿದ ಆವರಣಗಳಲ್ಲಿ ಇಡಿ ಪರಿಶೀಲನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 14, 2022 | 4:47 PM

Share

ಅಕ್ರಮ ತ್ವರಿತ ಸ್ಮಾರ್ಟ್‌ಫೋನ್ ಆಧಾರಿತ ಸಾಲಗಳ ವಿರುದ್ಧ ಅಖಾಡಕ್ಕೆ ಇಳಿದಿದ್ದ ಜಾರಿ ನಿರ್ದೇಶನಾಲಯವು ಇದೀಗ ತನಿಖೆಯ ಮುಂದುವರಿದ One 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ Paytm ಮತ್ತು ಪಾವತಿ ಪರಿಹಾರಗಳನ್ನು ಒದಗಿಸುವ PayUಗೆ ಸಂಬಂಧಿಸಿದ ಕೆಲವು ಆವರಣಗಳಲ್ಲಿ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದೆ. ಇತ್ತೀಚಗೆ ಆನ್‌ಲೈನ್ ಪಾವತಿ ಗೇಟ್‌ವೇಗಳಾದ ರೇಜರ್‌ಪೇ, ಪೇಟಿಎಂ ಮತ್ತು ಕ್ಯಾಶ್‌ಫ್ರೀ ಪಾವತಿಗಳ ಬೆಂಗಳೂರಿನ ಆವರಣದಲ್ಲಿ ಇಡಿ ದಾಳಿ ನಡೆಸಿತ್ತು. ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ 6 ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಚೀನಿ ಪ್ರಜೆಗಳ ಮಾಲೀಕತ್ವದಲ್ಲಿರುವ ಕಂಪನಿಗಳು ನಡೆಸುತ್ತಿರುವ ಮೋಸಜಾಲಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆಯ ಭಾಗವಾಗಿ ಅಧಿಕಾರಿಗಳು ಈ ಕಂಪನಿಗಳ ಕಚೇರಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ ಎಂದು ವರಿದಿಯಾಗಿತ್ತು.

Published On - 4:47 pm, Wed, 14 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ