AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm ಮತ್ತು PayUಗೆ ಸಂಬಂಧಿಸಿದ ಆವರಣಗಳಲ್ಲಿ ಇಡಿ ಪರಿಶೀಲನೆ

ಜಾರಿ ನಿರ್ದೇಶನಾಲಯ (ED)ವು One 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ Paytm ಮತ್ತು ಪಾವತಿ ಪರಿಹಾರಗಳನ್ನು ಒದಗಿಸುವ PayUಗೆ ಸಂಬಂಧಿಸಿದ ಕೆಲವು ಆವರಣಗಳಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇತ್ತೀಚಗೆ ಆನ್‌ಲೈನ್ ಪಾವತಿ ಗೇಟ್‌ವೇಗಳಾದ ರೇಜರ್‌ಪೇ, ಪೇಟಿಎಂ ಮತ್ತು ಕ್ಯಾಶ್‌ಫ್ರೀ ಪಾವತಿಗಳ ಬೆಂಗಳೂರಿನ ಆವರಣದಲ್ಲಿ ಇಡಿ ದಾಳಿ ನಡೆಸಿತ್ತು.

Paytm ಮತ್ತು PayUಗೆ ಸಂಬಂಧಿಸಿದ ಆವರಣಗಳಲ್ಲಿ ಇಡಿ ಪರಿಶೀಲನೆ
ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on:Sep 14, 2022 | 4:47 PM

Share

ಅಕ್ರಮ ತ್ವರಿತ ಸ್ಮಾರ್ಟ್‌ಫೋನ್ ಆಧಾರಿತ ಸಾಲಗಳ ವಿರುದ್ಧ ಅಖಾಡಕ್ಕೆ ಇಳಿದಿದ್ದ ಜಾರಿ ನಿರ್ದೇಶನಾಲಯವು ಇದೀಗ ತನಿಖೆಯ ಮುಂದುವರಿದ One 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ Paytm ಮತ್ತು ಪಾವತಿ ಪರಿಹಾರಗಳನ್ನು ಒದಗಿಸುವ PayUಗೆ ಸಂಬಂಧಿಸಿದ ಕೆಲವು ಆವರಣಗಳಲ್ಲಿ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದೆ. ಇತ್ತೀಚಗೆ ಆನ್‌ಲೈನ್ ಪಾವತಿ ಗೇಟ್‌ವೇಗಳಾದ ರೇಜರ್‌ಪೇ, ಪೇಟಿಎಂ ಮತ್ತು ಕ್ಯಾಶ್‌ಫ್ರೀ ಪಾವತಿಗಳ ಬೆಂಗಳೂರಿನ ಆವರಣದಲ್ಲಿ ಇಡಿ ದಾಳಿ ನಡೆಸಿತ್ತು. ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ 6 ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಚೀನಿ ಪ್ರಜೆಗಳ ಮಾಲೀಕತ್ವದಲ್ಲಿರುವ ಕಂಪನಿಗಳು ನಡೆಸುತ್ತಿರುವ ಮೋಸಜಾಲಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆಯ ಭಾಗವಾಗಿ ಅಧಿಕಾರಿಗಳು ಈ ಕಂಪನಿಗಳ ಕಚೇರಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ ಎಂದು ವರಿದಿಯಾಗಿತ್ತು.

Published On - 4:47 pm, Wed, 14 September 22

ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ