AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm ಮತ್ತು PayUಗೆ ಸಂಬಂಧಿಸಿದ ಆವರಣಗಳಲ್ಲಿ ಇಡಿ ಪರಿಶೀಲನೆ

ಜಾರಿ ನಿರ್ದೇಶನಾಲಯ (ED)ವು One 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ Paytm ಮತ್ತು ಪಾವತಿ ಪರಿಹಾರಗಳನ್ನು ಒದಗಿಸುವ PayUಗೆ ಸಂಬಂಧಿಸಿದ ಕೆಲವು ಆವರಣಗಳಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇತ್ತೀಚಗೆ ಆನ್‌ಲೈನ್ ಪಾವತಿ ಗೇಟ್‌ವೇಗಳಾದ ರೇಜರ್‌ಪೇ, ಪೇಟಿಎಂ ಮತ್ತು ಕ್ಯಾಶ್‌ಫ್ರೀ ಪಾವತಿಗಳ ಬೆಂಗಳೂರಿನ ಆವರಣದಲ್ಲಿ ಇಡಿ ದಾಳಿ ನಡೆಸಿತ್ತು.

Paytm ಮತ್ತು PayUಗೆ ಸಂಬಂಧಿಸಿದ ಆವರಣಗಳಲ್ಲಿ ಇಡಿ ಪರಿಶೀಲನೆ
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on:Sep 14, 2022 | 4:47 PM

Share

ಅಕ್ರಮ ತ್ವರಿತ ಸ್ಮಾರ್ಟ್‌ಫೋನ್ ಆಧಾರಿತ ಸಾಲಗಳ ವಿರುದ್ಧ ಅಖಾಡಕ್ಕೆ ಇಳಿದಿದ್ದ ಜಾರಿ ನಿರ್ದೇಶನಾಲಯವು ಇದೀಗ ತನಿಖೆಯ ಮುಂದುವರಿದ One 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ Paytm ಮತ್ತು ಪಾವತಿ ಪರಿಹಾರಗಳನ್ನು ಒದಗಿಸುವ PayUಗೆ ಸಂಬಂಧಿಸಿದ ಕೆಲವು ಆವರಣಗಳಲ್ಲಿ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದೆ. ಇತ್ತೀಚಗೆ ಆನ್‌ಲೈನ್ ಪಾವತಿ ಗೇಟ್‌ವೇಗಳಾದ ರೇಜರ್‌ಪೇ, ಪೇಟಿಎಂ ಮತ್ತು ಕ್ಯಾಶ್‌ಫ್ರೀ ಪಾವತಿಗಳ ಬೆಂಗಳೂರಿನ ಆವರಣದಲ್ಲಿ ಇಡಿ ದಾಳಿ ನಡೆಸಿತ್ತು. ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ 6 ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಚೀನಿ ಪ್ರಜೆಗಳ ಮಾಲೀಕತ್ವದಲ್ಲಿರುವ ಕಂಪನಿಗಳು ನಡೆಸುತ್ತಿರುವ ಮೋಸಜಾಲಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆಯ ಭಾಗವಾಗಿ ಅಧಿಕಾರಿಗಳು ಈ ಕಂಪನಿಗಳ ಕಚೇರಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ ಎಂದು ವರಿದಿಯಾಗಿತ್ತು.

Published On - 4:47 pm, Wed, 14 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ