AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Interest Rate: ಇಪಿಎಫ್​ ಬಡ್ಡಿ ದರ ಶೇ 8.1ಕ್ಕೆ ಇಳಿಕೆ; 45 ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ

ಎಂಪ್ಲಾಯೀಸ್​ ಪ್ರಾವಿಡೆಂಟ್​ ಫಂಡ್​ ಬಡ್ಡಿ ದರವನ್ನು ಶೇ 7.1ಕ್ಕೆ ನಿಗದಿ ಮಾಡಲಾಗಿದ್ದು, ಈ ಮೂಲಕವಾಗಿ 45 ವರ್ಷಗಳಲ್ಲೇ ಕನಿಷ್ಠ ಮಟ್ಟವನ್ನು ಮುಟ್ಟಿದೆ.

PF Interest Rate: ಇಪಿಎಫ್​ ಬಡ್ಡಿ ದರ ಶೇ 8.1ಕ್ಕೆ ಇಳಿಕೆ; 45 ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 12, 2022 | 2:34 PM

Share

2021-22ರ ಉದ್ಯೋಗಿಗಳ ಭವಿಷ್ಯ ನಿಧಿ (EPF) ಬಡ್ಡಿ ದರವನ್ನು ಈಗಿನ ಅಸ್ತಿತ್ವದಲ್ಲಿರುವ ಶೇಕಡಾ 8.5ರಿಂದ ಶೇ 8.1ಕ್ಕೆ ಶನಿವಾರ ಕಡಿತಗೊಳಿಸಲಾಗಿದೆ. 1977-78ರಲ್ಲಿ ಶೇ 8ರಷ್ಟಿದ್ದ ನಂತರದಲ್ಲಿ ಅತ್ಯಂತ ಕಡಿಮೆ ದರ ಇದಾಗಿದೆ ಎಂದು ಕಾರ್ಮಿಕ ಸಚಿವಾಲಯದ ಮೂಲಗಳು ತಿಳಿಸಿವೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಗೆ (ಇಪಿಎಫ್‌ಒ) ಸುಮಾರು ಐದು ಕೋಟಿ ಚಂದಾದಾರರಿದ್ದಾರೆ. ಗುವಾಹತಿಯಲ್ಲಿ ನಡೆದ ಇಪಿಎಫ್‌ಒ ಕೇಂದ್ರೀಯ ಮಂಡಳಿ ಟ್ರಸ್ಟಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಂಡಳಿಯ ಶಿಫಾರಸನ್ನು ಶೀಘ್ರದಲ್ಲೇ ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಗುವುದು. 2020-21ರಲ್ಲಿ ಬಡ್ಡಿ ದರವು ಶೇಕಡಾ 8.5ರಷ್ಟಿತ್ತು. ಒಮ್ಮೆ ಹಣಕಾಸು ಸಚಿವಾಲಯವು ಮಂಡಳಿಯ ನಿರ್ಧಾರವನ್ನು ಅನುಮೋದಿಸಿದ ನಂತರ, ಇಪಿಎಫ್​ಒ ​​ತನ್ನ ಕ್ಷೇತ್ರ ಕಚೇರಿಗಳಿಗೆ 2021-22ರ ಹೊಸ ದರದಲ್ಲಿ ಶೇ 8.1ರ ಬಡ್ಡಿ ಆದಾಯವನ್ನು ಚಂದಾದಾರರ ಖಾತೆಗಳಲ್ಲಿ ಕ್ರೆಡಿಟ್ ಮಾಡಲು ನಿರ್ದೇಶಿಸುತ್ತದೆ.

2020ರ ಮಾರ್ಚ್​ನಲ್ಲಿ ಇಪಿಎಫ್‌ಒ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು 2018-19ಕ್ಕೆ ಒದಗಿಸಿದ ಶೇ 8.65ರಿಂದ 2019-20ಕ್ಕೆ ಏಳು ವರ್ಷಗಳ ಕನಿಷ್ಠ ಶೇ 8.5ಕ್ಕೆ ಇಳಿಸಿದೆ. 2019-20ಕ್ಕೆ ಒದಗಿಸಲಾದ ಇಪಿಎಫ್ ಬಡ್ಡಿ ದರವು 2012-13ರ ನಂತರ ಅತ್ಯಂತ ಕಡಿಮೆಯಾಗಿದ್ದು, ಅದನ್ನು ಶೇ.8.5ಕ್ಕೆ ಇಳಿಸಲಾಗಿದೆ.

ಇದನ್ನೂ ಓದಿ: LIC Premium: ಇಪಿಎಫ್​ನಿಂದ ಎಲ್​ಐಸಿ ಪ್ರೀಮಿಯಂ ಪಾವತಿಸುವುದು ಹೇಗೆ ಎಂಬ ವಿವರ ಇಲ್ಲಿದೆ

Published On - 2:00 pm, Sat, 12 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ