AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook: ಹೊಸ ಹೆಸರಿನೊಂದಿಗೆ ಮರುಬ್ರ್ಯಾಂಡ್ ಆಗಲಿದೆಯಂತೆ ಫೇಸ್​ಬುಕ್ ಎನ್ನುತ್ತಿವೆ ಮೂಲಗಳು

ದ ವರ್ಜ್ ಮಾಡಿರುವ ವರದಿ ಪ್ರಕಾರ ಫೇಸ್​ಬುಕ್ ತನ್ನ ಹೆಸರನ್ನು ಬದಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಮಾಧ್ಯಮ ಸಂಸ್ಥೆಗಳು ಪ್ರಯತ್ನಿಸಿದ್ದು, ಯಾವುದೇ ಸ್ಪಂದನೆ ಸಿಕ್ಕಿಲ್ಲ.

Facebook: ಹೊಸ ಹೆಸರಿನೊಂದಿಗೆ ಮರುಬ್ರ್ಯಾಂಡ್ ಆಗಲಿದೆಯಂತೆ ಫೇಸ್​ಬುಕ್ ಎನ್ನುತ್ತಿವೆ ಮೂಲಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 20, 2021 | 12:41 PM

Share

ಸಾಮಾಜಿಕ ಮಾಧ್ಯಮ ದೈತ್ಯ ಫೇಸ್​ಬುಕ್ ಇಂಕ್ ಮುಂದಿನ ವಾರ ಕಂಪೆನಿಯನ್ನು ಹೊಸ ಹೆಸರಿನೊಂದಿಗೆ ಮರುಬ್ರ್ಯಾಂಡ್ ಮಾಡಲು ಯೋಜಿಸುತ್ತಿದೆ, ಎಂದು ಈ ವಿಷಯದ ನೇರವಾದ ಮಾಹಿತಿ ಹೊಂದಿರುವ ಮೂಲವನ್ನು ಉಲ್ಲೇಖಿಸಿ ಅಕ್ಟೋಬರ್ 19 ರಂದು “ವರ್ಜ್” ವರದಿ ಮಾಡಿದೆ.

ಫೇಸ್‌ಬುಕ್​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಝುಕರ್‌ಬರ್ಗ್ ಅಕ್ಟೋಬರ್ 28ರಂದು ಕಂಪನಿಯ ವಾರ್ಷಿಕ ಕನೆಕ್ಟ್ ಕಾನ್ಫರೆನ್ಸ್‌ನಲ್ಲಿ ಹೆಸರು ಬದಲಾವಣೆಯ ಬಗ್ಗೆ ಮಾತನಾಡಲು ಯೋಜಿಸಿದ್ದಾರೆ, ಆದರೆ ಅದನ್ನು ಶೀಘ್ರದಲ್ಲೇ ಅನಾವರಣಗೊಳಿಸಬಹುದು ಎಂದು ವರ್ಜ್ ವರದಿ ಹೇಳಿದೆ.

ಮರುಬ್ರ್ಯಾಂಡ್ ಫೇಸ್‌ಬುಕ್‌ನ ಸಾಮಾಜಿಕ ಮಾಧ್ಯಮ ಅಪ್ಲಿಕೇಷನ್ ಅನ್ನು ಪೋಷಕ ಕಂಪೆನಿಯ ಅಡಿಯಲ್ಲಿರುವ ಅನೇಕ ಉತ್ಪನ್ನಗಳಲ್ಲಿ ಒಂದಾಗಿ ಇರಿಸುತ್ತದೆ. ಇದು Instagram, WhatsApp, Oculus ಮತ್ತು ಹೆಚ್ಚಿನವುಗಳಂತಹ ಗುಂಪುಗಳನ್ನು ಸಹ ಮೇಲ್ವಿಚಾರಣೆ ಮಾಡುತ್ತದೆ ಎಂದು ವರದಿಯಲ್ಲಿ ಸೇರಿಸಲಾಗಿದೆ.

ಪ್ರತಿಕ್ರಿಯೆಯ ಕೋರಿಕೆಗೆ ಫೇಸ್‌ಬುಕ್ ತಕ್ಷಣ ಸಂದನೆ  ನೀಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Facebook Outage: ಫೇಸ್​ಬುಕ್​ನ 6 ಗಂಟೆ ವ್ಯತ್ಯಯದಿಂದ ಝುಕರ್​ಬರ್ಗ್​ನ 44,713 ಕೋಟಿ ರೂಪಾಯಿ ಖಲ್ಲಾಸ್

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್