AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook: ಹೊಸ ಹೆಸರಿನೊಂದಿಗೆ ಮರುಬ್ರ್ಯಾಂಡ್ ಆಗಲಿದೆಯಂತೆ ಫೇಸ್​ಬುಕ್ ಎನ್ನುತ್ತಿವೆ ಮೂಲಗಳು

ದ ವರ್ಜ್ ಮಾಡಿರುವ ವರದಿ ಪ್ರಕಾರ ಫೇಸ್​ಬುಕ್ ತನ್ನ ಹೆಸರನ್ನು ಬದಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಮಾಧ್ಯಮ ಸಂಸ್ಥೆಗಳು ಪ್ರಯತ್ನಿಸಿದ್ದು, ಯಾವುದೇ ಸ್ಪಂದನೆ ಸಿಕ್ಕಿಲ್ಲ.

Facebook: ಹೊಸ ಹೆಸರಿನೊಂದಿಗೆ ಮರುಬ್ರ್ಯಾಂಡ್ ಆಗಲಿದೆಯಂತೆ ಫೇಸ್​ಬುಕ್ ಎನ್ನುತ್ತಿವೆ ಮೂಲಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 20, 2021 | 12:41 PM

Share

ಸಾಮಾಜಿಕ ಮಾಧ್ಯಮ ದೈತ್ಯ ಫೇಸ್​ಬುಕ್ ಇಂಕ್ ಮುಂದಿನ ವಾರ ಕಂಪೆನಿಯನ್ನು ಹೊಸ ಹೆಸರಿನೊಂದಿಗೆ ಮರುಬ್ರ್ಯಾಂಡ್ ಮಾಡಲು ಯೋಜಿಸುತ್ತಿದೆ, ಎಂದು ಈ ವಿಷಯದ ನೇರವಾದ ಮಾಹಿತಿ ಹೊಂದಿರುವ ಮೂಲವನ್ನು ಉಲ್ಲೇಖಿಸಿ ಅಕ್ಟೋಬರ್ 19 ರಂದು “ವರ್ಜ್” ವರದಿ ಮಾಡಿದೆ.

ಫೇಸ್‌ಬುಕ್​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಝುಕರ್‌ಬರ್ಗ್ ಅಕ್ಟೋಬರ್ 28ರಂದು ಕಂಪನಿಯ ವಾರ್ಷಿಕ ಕನೆಕ್ಟ್ ಕಾನ್ಫರೆನ್ಸ್‌ನಲ್ಲಿ ಹೆಸರು ಬದಲಾವಣೆಯ ಬಗ್ಗೆ ಮಾತನಾಡಲು ಯೋಜಿಸಿದ್ದಾರೆ, ಆದರೆ ಅದನ್ನು ಶೀಘ್ರದಲ್ಲೇ ಅನಾವರಣಗೊಳಿಸಬಹುದು ಎಂದು ವರ್ಜ್ ವರದಿ ಹೇಳಿದೆ.

ಮರುಬ್ರ್ಯಾಂಡ್ ಫೇಸ್‌ಬುಕ್‌ನ ಸಾಮಾಜಿಕ ಮಾಧ್ಯಮ ಅಪ್ಲಿಕೇಷನ್ ಅನ್ನು ಪೋಷಕ ಕಂಪೆನಿಯ ಅಡಿಯಲ್ಲಿರುವ ಅನೇಕ ಉತ್ಪನ್ನಗಳಲ್ಲಿ ಒಂದಾಗಿ ಇರಿಸುತ್ತದೆ. ಇದು Instagram, WhatsApp, Oculus ಮತ್ತು ಹೆಚ್ಚಿನವುಗಳಂತಹ ಗುಂಪುಗಳನ್ನು ಸಹ ಮೇಲ್ವಿಚಾರಣೆ ಮಾಡುತ್ತದೆ ಎಂದು ವರದಿಯಲ್ಲಿ ಸೇರಿಸಲಾಗಿದೆ.

ಪ್ರತಿಕ್ರಿಯೆಯ ಕೋರಿಕೆಗೆ ಫೇಸ್‌ಬುಕ್ ತಕ್ಷಣ ಸಂದನೆ  ನೀಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Facebook Outage: ಫೇಸ್​ಬುಕ್​ನ 6 ಗಂಟೆ ವ್ಯತ್ಯಯದಿಂದ ಝುಕರ್​ಬರ್ಗ್​ನ 44,713 ಕೋಟಿ ರೂಪಾಯಿ ಖಲ್ಲಾಸ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್