AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FMCBG Meeting Bengaluru: ಜಾಗತಿಕ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸಲು ಮೋದಿ ಕರೆ

 ಹವಾಮಾನ ಬದಲಾವಣೆ ಮತ್ತು ಹೆಚ್ಚಿನ ಮಟ್ಟದ ಸಾಲದಂತಹ ಜಾಗತಿಕ ಸವಾಲುಗಳನ್ನು ಎದುರಿಸಲು, ನಾವು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕು(MDB)ಗಳನ್ನು ಬಲಪಡಿಸಬೇಕಾಗಿದೆ ಮತ್ತು ಇದಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕು  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

FMCBG Meeting Bengaluru: ಜಾಗತಿಕ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸಲು ಮೋದಿ ಕರೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Feb 24, 2023 | 1:05 PM

Share

 ಹವಾಮಾನ ಬದಲಾವಣೆ ಮತ್ತು ಹೆಚ್ಚಿನ ಮಟ್ಟದ ಸಾಲದಂತಹ ಜಾಗತಿಕ ಸವಾಲುಗಳನ್ನು ಎದುರಿಸಲು, ನಾವು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕು(MDB)ಗಳನ್ನು ಬಲಪಡಿಸಬೇಕಾಗಿದೆ ಮತ್ತು ಇದಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕು  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಿಶ್ವದ ಜನಸಂಖ್ಯೆ ಎಂಟು ಶತಕೋಟಿ ದಾಟಿದೆ, ಆದರೆ ಸುಸ್ಥಿರ ಅಭಿವೃದ್ಧಿ ಗುರಿಗಳ ಪ್ರಗತಿಯು ನಿಧಾನವಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ಜಿ 20 ರಾಷ್ಟ್ರಗಳ ಕೂಟಕ್ಕೆ ಭಾರತ ಅಧ್ಯಕ್ಷತೆವಹಿಸಿಕೊಂಡ ಬಳಿಕ ಹಣಕಾಸು ಸಚಿವರ ಹಾಗೂ ಕೇಂದ್ರೀಯ ಬ್ಯಾಂಕ್ ಗವರ್ನರ್​ಗಳ ಸಭೆ ಬೆಂಗಳೂರಿನಲ್ಲಿ ಇಂದಿನಿಂದ ಶುರುವಾಗಿದ್ದು, ಎರಡು ದಿನಗಳ ಕಾಲ ನಡೆಯುತ್ತಿದೆ. ಜಗತ್ತು ಎದುರಿಸುತ್ತಿರುವ ಸವಾಲುಗಳನ್ನು, ವಿಶೇಷವಾಗಿ ಹವಾಮಾನ ಬದಲಾವಣೆಯನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸುವ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಒತ್ತಿ ಹೇಳಿದರು.

ಮತ್ತಷ್ಟು ಓದಿ: FMCBG Meeting Bengaluru: ಹಣಕಾಸು ಸಚಿವರು, ಸೆಂಟ್ರಲ್ ಬ್ಯಾಂಕ್ ಗವರ್ನರ್​ಗಳ ಜಿ-20 ಸಭೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

ಜಗತ್ತು ಗಂಭೀರ ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ನೀವು ಜಾಗತಿಕ ಹಣಕಾಸು ಮತ್ತು ಆರ್ಥಿಕತೆಯನ್ನು ಪ್ರತಿನಿಧಿಸುತ್ತಿದ್ದೀರಿ ಎಂದು ಮೋದಿ ಹೇಳಿದರು.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕೋವಿಡ್-19 ಸಾಂಕ್ರಾಮಿಕ ರೋಗವು ಜಾಗತಿಕ ಆರ್ಥಿಕತೆಗೆ ಉಂಟುಮಾಡಿದ ಆಘಾತವು ಶತಮಾನಕ್ಕೊಮ್ಮೆ ಸಂಭವಿಸುವ ಘಟನೆಯಾಗಿದೆ. ಅನೇಕ ದೇಶಗಳು, ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳು, ಅದರ ನಂತರದ ಪರಿಣಾಮಗಳಿಂದ ಇನ್ನೂ ಚೇತರಿಸಿಕೊಂಡಿಲ್ಲ. ಪ್ರಪಂಚದ ವಿವಿಧ ಭಾಗಗಳಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಯೂ ಹೆಚ್ಚುತ್ತಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Fri, 24 February 23

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು