FMCBG Meeting Bengaluru: ಜಾಗತಿಕ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸಲು ಮೋದಿ ಕರೆ

 ಹವಾಮಾನ ಬದಲಾವಣೆ ಮತ್ತು ಹೆಚ್ಚಿನ ಮಟ್ಟದ ಸಾಲದಂತಹ ಜಾಗತಿಕ ಸವಾಲುಗಳನ್ನು ಎದುರಿಸಲು, ನಾವು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕು(MDB)ಗಳನ್ನು ಬಲಪಡಿಸಬೇಕಾಗಿದೆ ಮತ್ತು ಇದಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕು  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

FMCBG Meeting Bengaluru: ಜಾಗತಿಕ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸಲು ಮೋದಿ ಕರೆ
ಪ್ರಧಾನಿ ನರೇಂದ್ರ ಮೋದಿ
Follow us
| Updated By: ನಯನಾ ರಾಜೀವ್

Updated on:Feb 24, 2023 | 1:05 PM

 ಹವಾಮಾನ ಬದಲಾವಣೆ ಮತ್ತು ಹೆಚ್ಚಿನ ಮಟ್ಟದ ಸಾಲದಂತಹ ಜಾಗತಿಕ ಸವಾಲುಗಳನ್ನು ಎದುರಿಸಲು, ನಾವು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕು(MDB)ಗಳನ್ನು ಬಲಪಡಿಸಬೇಕಾಗಿದೆ ಮತ್ತು ಇದಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕು  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಿಶ್ವದ ಜನಸಂಖ್ಯೆ ಎಂಟು ಶತಕೋಟಿ ದಾಟಿದೆ, ಆದರೆ ಸುಸ್ಥಿರ ಅಭಿವೃದ್ಧಿ ಗುರಿಗಳ ಪ್ರಗತಿಯು ನಿಧಾನವಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ಜಿ 20 ರಾಷ್ಟ್ರಗಳ ಕೂಟಕ್ಕೆ ಭಾರತ ಅಧ್ಯಕ್ಷತೆವಹಿಸಿಕೊಂಡ ಬಳಿಕ ಹಣಕಾಸು ಸಚಿವರ ಹಾಗೂ ಕೇಂದ್ರೀಯ ಬ್ಯಾಂಕ್ ಗವರ್ನರ್​ಗಳ ಸಭೆ ಬೆಂಗಳೂರಿನಲ್ಲಿ ಇಂದಿನಿಂದ ಶುರುವಾಗಿದ್ದು, ಎರಡು ದಿನಗಳ ಕಾಲ ನಡೆಯುತ್ತಿದೆ. ಜಗತ್ತು ಎದುರಿಸುತ್ತಿರುವ ಸವಾಲುಗಳನ್ನು, ವಿಶೇಷವಾಗಿ ಹವಾಮಾನ ಬದಲಾವಣೆಯನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸುವ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಒತ್ತಿ ಹೇಳಿದರು.

ಮತ್ತಷ್ಟು ಓದಿ: FMCBG Meeting Bengaluru: ಹಣಕಾಸು ಸಚಿವರು, ಸೆಂಟ್ರಲ್ ಬ್ಯಾಂಕ್ ಗವರ್ನರ್​ಗಳ ಜಿ-20 ಸಭೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

ಜಗತ್ತು ಗಂಭೀರ ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ನೀವು ಜಾಗತಿಕ ಹಣಕಾಸು ಮತ್ತು ಆರ್ಥಿಕತೆಯನ್ನು ಪ್ರತಿನಿಧಿಸುತ್ತಿದ್ದೀರಿ ಎಂದು ಮೋದಿ ಹೇಳಿದರು.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕೋವಿಡ್-19 ಸಾಂಕ್ರಾಮಿಕ ರೋಗವು ಜಾಗತಿಕ ಆರ್ಥಿಕತೆಗೆ ಉಂಟುಮಾಡಿದ ಆಘಾತವು ಶತಮಾನಕ್ಕೊಮ್ಮೆ ಸಂಭವಿಸುವ ಘಟನೆಯಾಗಿದೆ. ಅನೇಕ ದೇಶಗಳು, ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳು, ಅದರ ನಂತರದ ಪರಿಣಾಮಗಳಿಂದ ಇನ್ನೂ ಚೇತರಿಸಿಕೊಂಡಿಲ್ಲ. ಪ್ರಪಂಚದ ವಿವಿಧ ಭಾಗಗಳಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಯೂ ಹೆಚ್ಚುತ್ತಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Fri, 24 February 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ