AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FEATURED

ಸಂತೋಷ್ ಕಾಶಿದ್ ಅವರ ಯಶಸ್ವಿ ಉದ್ಯಮದ ಹಿಂದಿದೆ ಈ ಟಾಟಾ ಏಸ್ ಕೊಡುಗೆ

ಮಗನಾಗಿ ತನ್ನ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದರಿಂದ ಹಿಡಿದು ಯಶಸ್ವಿ ಲಾಜಿಸ್ಟಿಕ್ಸ್ ಉದ್ಯಮಿಯಾಗಿ ಹೊರಹೊಮ್ಮುವವರೆಗೆ ಸಂತೋಷ್ ಕಾಶಿದ್ ಅವರ ಪಯಣದಲ್ಲಿ ದೃಢನಿಶ್ಚಯ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆ ಹೇಗಿತ್ತು ಎನ್ನುವುದನ್ನು ಪ್ರತಿಬಿಂಬಿಸುತ್ತದೆ. ಈ ವ್ಯವಹಾರ ವಿಸ್ತರಣೆಗೆ ಕೈ ಜೋಡಿಸಿದ್ದು ಟಾಟಾ ಏಸ್. ಇದು ಬೆಳವಣಿಗೆಯನ್ನು ಉತ್ತೇಜಿಸಿ, ವಿಶ್ವಾಸಾರ್ಹ ಪಾಲುದಾರನಾಗಿ ಜೊತೆಗೆ ನಿಂತಿದೆ.

ಸಾಯಿನಂದಾ
|

Updated on: Aug 14, 2025 | 5:54 PM

Share

ಸಾಮಾನ್ಯ ಕುಟುಂಬದಲ್ಲಿ ಬೆಳೆದ ವ್ಯಕ್ತಿ ಸಂತೋಷ್ ಕಾಶಿದ್ (Santhosh Kashid), ಮುಂಬೈನ ಘನ್ಸೋಲಿಯವರು (Ghansoli of Navi Mumbai). ಆದರೆ ಸಂತೋಷ್ ಅವರ ತಂದೆಯ ಮರಣದ ನಂತರ ತನ್ನ ಕುಟುಂಬವನ್ನು ನೋಡಿಕೊಳ್ಳುವ ಜವಾಬ್ದಾರಿಯೊಂದಿಗೆ ಇವರ ಬದುಕು ಬಹುದೊಡ್ಡ ತಿರುವು ಪಡೆದುಕೊಂಡಿತು. ಬೆನ್ನ ಮೇಲೆ ಮನೆಯ ಜವಾಬ್ದಾರಿಯಿದ್ದ ಕಾರಣ ಏನಾದರೂ ಮಾಡಿ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ಇತ್ತು. ಹೀಗಾಗಿ ಜವಾಬ್ದಾರಿಗಳ ನಡುವೆ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದ ಎಲ್ಲಾ ಆಯಾಮಗಳನ್ನು ಅರ್ಥಮಾಡಿಕೊಳ್ಳುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು.

ಆರಂಭದಲ್ಲಿ ಸಂತೋಷ್‌ ಅವರ  ಕಾರ್ಯಾಚರಣೆಗಳು ದೊಡ್ಡ ಟ್ರಕ್‌ಗಳ ಖರೀದಿಯತ್ತ ಇತ್ತು. ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವುದರ ನಡುವೆ ಕಾಶಿದ್ ತಮ್ಮ ವಾಹನ ಸಮೂಹವನ್ನು ವೈವಿಧ್ಯಗೊಳಿಸುವ ಮಹತ್ವವನ್ನು ಅರಿತುಕೊಂಡರು. ಹೀಗಾಗಿ ಸರಿಯಾದ ಗಾತ್ರ, ದಕ್ಷತೆ, ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ನೀಡುವ ವಾಹನಗಳತ್ತ ಹುಡುಕಾಟ ನಡೆಸಿದರು. ಈ ವೇಳೆಯಲ್ಲಿ ಕಾಶಿದ್ ಅವರ ಉದ್ಯಮಕ್ಕೆ ಟಾಟಾ ಏಸ್ ಹೊಸ ಸೇರ್ಪಡೆಯಾಯಿತು.

ಟಾಟಾ ಏಸ್ ಸೇರ್ಪಡೆಯಿಂದ ವ್ಯಾಪಕ ಶ್ರೇಣಿಯ ಗ್ರಾಹಕರಿಗೆ ಸೇವೆ ಸಲ್ಲಿಸಲು, ವಿತರಣೆಗಳನ್ನು ಅತ್ಯುತ್ತಮವಾಗಿಸಲು, ವೆಚ್ಚವನ್ನು ಕಡಿಮೆ ಮಾಡಲು ಸಾಧ್ಯವಾಯಿತು. ಸಂತೋಷ್ ಅವರ ಪಾಲಿಗೆ ಕೇವಲ ವಾಹನವಾಗಿರದೇ ತಮ್ಮ ವ್ಯವಹಾರದ ಭಾಗವೇ ಆಗಿತ್ತು. ಬೆಳವಣಿಗೆಗೆ ಹೊಸ ಮಾರ್ಗಗಳನ್ನು ತೆರೆಯುವ ಕಾರ್ಯತಂತ್ರದ ಮೂಲ ಆಧಾರವಾಗಿತ್ತು. ಇಂದು, ಅವರ ಉದ್ಯಮ ಅನುಭವ ಮತ್ತು ಟಾಟಾ ಎಸಿಇ ಮೇಲೆ ಅವರು ಇಟ್ಟಿರುವ ನಂಬಿಕೆಯಿಂದ ಯಶಸ್ಸಿನತ್ತ ಸಾಗಿಸಿದ್ದಾರೆ. ಸರಿಯಾದ ಮನಸ್ಥಿತಿ ಮತ್ತು ಸರಿಯಾದ ಪಾಲುದಾರರಿದ್ದರೆ, ಪ್ರಗತಿ ಸಾಧ್ಯ ಎನ್ನುವುದಕ್ಕೆ ಇವರ ಯಶಸ್ಸಿನ ಹಾದಿಯೇ ಉತ್ತರವಾಗಿದೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ`

Follow Us
ಹಕ್ಕು ನಿರಾಕರಣೆ: ಇದು ಪ್ರಾಯೋಜಿತ ಲೇಖನ. ಇದರಲ್ಲಿ ನೀಡಲಾದ ಮಾಹಿತಿ ಮತ್ತು ಹಕ್ಕುಗಳು ಸಂಪೂರ್ಣವಾಗಿ ಜಾಹೀರಾತು ಕಂಪನಿಯದ್ದಾಗಿವೆ. ಈ ಲೇಖನದ ವಿಷಯ ಅಥವಾ ಹಕ್ಕುಗಳಿಗೆ tv9kannada.com ಜವಾಬ್ದಾರನಾಗಿರುವುದಿಲ್ಲ. ಯಾವುದೇ ಮಾಹಿತಿಯನ್ನು ಬಳಸುವ ಮೊದಲು, ದಯವಿಟ್ಟು ಅದನ್ನು ನೀವೇ ಪರಿಶೀಲಿಸಲು ಖಚಿತಪಡಿಸಿಕೊಳ್ಳಿ.
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ