AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಲ್ಲಿ 110 ರೂ. ದಾಟಿದ ಪೆಟ್ರೋಲ್

Today's Petrol Diesel Rate - 21-10-2021: ಮತ್ತೊಮ್ಮೆ ತೈಲ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್​ ಬೆಲೆ ಲೀಟರ್​ಗೆ 110 ರೂಪಾಯಿ ದಾಟಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್- ಡೀಸೆಲ್ ದರ ಎಷ್ಟಿದೆ ಎಂಬ ವಿವರ ಇಲ್ಲಿದೆ.

Petrol Diesel Price: ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಲ್ಲಿ 110 ರೂ. ದಾಟಿದ ಪೆಟ್ರೋಲ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Oct 21, 2021 | 12:00 PM

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏರಿಕೆ ಆಗಿದ್ದರಿಂದ ಅಕ್ಟೋಬರ್ 21ನೇ ತಾರೀಕಿನ ಗುರುವಾರ ಪೆಟ್ರೋಲ್- ಡೀಸೆಲ್ ಬೆಲೆ ಮತ್ತೊಮ್ಮೆ ದಾಖಲೆ ಎತ್ತರಕ್ಕೆ ಏರಿತು. ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವಯ ಲೀಟರ್​ಗೆ 35 ಪೈಸೆ ಹೆಚ್ಚಳವಾಗಿ, ಕ್ರಮವಾಗಿ 106.54 ರೂಪಾಯಿ ಮತ್ತು 95.27 ರೂಪಾಯಿ ಆಗಿದೆ. ಇನ್ನು ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 112.44 ರೂಪಾಯಿ ಇದ್ದರೆ, ಡೀಸೆಲ್ ಲೀಟರ್​​​ಗೆ 103.26 ರೂಪಾಯಿ ಇದೆ. ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ 103.26 ರೂಪಾಯಿಗೆ ಮಾರಾಟ ಆಗುತ್ತಿದ್ದರೆ, ಡೀಸೆಲ್ 99.59 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್ 110.82, ಡೀಸೆಲ್ 103.94 ಇದೆ.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ ಇಂತಿದೆ: ಬೆಂಗಳೂರು- 110.25 ರೂ. ಮೈಸೂರು- 109.75 ಮಂಗಳೂರು- 109.40 ಬೆಳಗಾವಿ- 110.82 ಬಳ್ಳಾರಿ- 111.91 ವಿಜಯಪುರ- 110.61 ಚಾಮರಾಜನಗರ- 110.35 ದಕ್ಷಿಣ ಕನ್ನಡ- 109.43 ಚಿತ್ರದುರ್ಗ- 112.23 ದಾವಣಗೆರೆ- 111.59 ಧಾರವಾಡ- 110.12 ಕಲಬುರಗಿ- 110.17 ಹಾಸನ- 110.25 ಕೋಲಾರ- 110.39 ಮಂಡ್ಯ- 109.86 ಶಿವಮೊಗ್ಗ- 111.73 ಉತ್ತರ ಕನ್ನಡ- 112.48 ಉಡುಪಿ- 109.51

ಕರ್ನಾಟಕದ ಪ್ರಮುಖ ನಗರಗಳಲ್ಲಿ ಡೀಸೆಲ್​ ದರ ಲೀಟರ್​ಗೆ ಇಂತಿದೆ: ಬೆಂಗಳೂರು- 101.12 ರೂ. ಮೈಸೂರು- 100.66 ಮಂಗಳೂರು- 99.56 ಬೆಳಗಾವಿ- 101.66 ಬಳ್ಳಾರಿ- 102.65 ವಿಜಯಪುರ- 101.47 ಚಾಮರಾಜನಗರ- 101.20 ದಕ್ಷಿಣ ಕನ್ನಡ- 100.33 ಚಿತ್ರದುರ್ಗ- 102.80 ದಾವಣಗೆರೆ- 102.36 ಧಾರವಾಡ- 101.02 ಕಲಬುರಗಿ- 101.06 ಹಾಸನ- 101 ಕೋಲಾರ- 101.24 ಮಂಡ್ಯ- 100.76 ಶಿವಮೊಗ್ಗ- 102.39 ಉತ್ತರ ಕನ್ನಡ- 103.07 ಉಡುಪಿ- 100.40

ಇದನ್ನೂ ಓದಿ: ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಹಣ ಬೇಕು, ಅದಕ್ಕೇ ಪೆಟ್ರೋಲ್ ಬೆಲೆ ಹೆಚ್ಚಳವಾಗ್ತಿದೆ- ಉಮೇಶ್ ಕತ್ತಿ ಹೊಸ ವ್ಯಾಖ್ಯಾನ

Published On - 11:50 am, Thu, 21 October 21

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್