AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಲ್ಲಿ 110 ರೂ. ದಾಟಿದ ಪೆಟ್ರೋಲ್

Today's Petrol Diesel Rate - 21-10-2021: ಮತ್ತೊಮ್ಮೆ ತೈಲ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್​ ಬೆಲೆ ಲೀಟರ್​ಗೆ 110 ರೂಪಾಯಿ ದಾಟಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್- ಡೀಸೆಲ್ ದರ ಎಷ್ಟಿದೆ ಎಂಬ ವಿವರ ಇಲ್ಲಿದೆ.

Petrol Diesel Price: ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಲ್ಲಿ 110 ರೂ. ದಾಟಿದ ಪೆಟ್ರೋಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 21, 2021 | 12:00 PM

Share

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏರಿಕೆ ಆಗಿದ್ದರಿಂದ ಅಕ್ಟೋಬರ್ 21ನೇ ತಾರೀಕಿನ ಗುರುವಾರ ಪೆಟ್ರೋಲ್- ಡೀಸೆಲ್ ಬೆಲೆ ಮತ್ತೊಮ್ಮೆ ದಾಖಲೆ ಎತ್ತರಕ್ಕೆ ಏರಿತು. ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವಯ ಲೀಟರ್​ಗೆ 35 ಪೈಸೆ ಹೆಚ್ಚಳವಾಗಿ, ಕ್ರಮವಾಗಿ 106.54 ರೂಪಾಯಿ ಮತ್ತು 95.27 ರೂಪಾಯಿ ಆಗಿದೆ. ಇನ್ನು ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 112.44 ರೂಪಾಯಿ ಇದ್ದರೆ, ಡೀಸೆಲ್ ಲೀಟರ್​​​ಗೆ 103.26 ರೂಪಾಯಿ ಇದೆ. ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ 103.26 ರೂಪಾಯಿಗೆ ಮಾರಾಟ ಆಗುತ್ತಿದ್ದರೆ, ಡೀಸೆಲ್ 99.59 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್ 110.82, ಡೀಸೆಲ್ 103.94 ಇದೆ.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ ಇಂತಿದೆ: ಬೆಂಗಳೂರು- 110.25 ರೂ. ಮೈಸೂರು- 109.75 ಮಂಗಳೂರು- 109.40 ಬೆಳಗಾವಿ- 110.82 ಬಳ್ಳಾರಿ- 111.91 ವಿಜಯಪುರ- 110.61 ಚಾಮರಾಜನಗರ- 110.35 ದಕ್ಷಿಣ ಕನ್ನಡ- 109.43 ಚಿತ್ರದುರ್ಗ- 112.23 ದಾವಣಗೆರೆ- 111.59 ಧಾರವಾಡ- 110.12 ಕಲಬುರಗಿ- 110.17 ಹಾಸನ- 110.25 ಕೋಲಾರ- 110.39 ಮಂಡ್ಯ- 109.86 ಶಿವಮೊಗ್ಗ- 111.73 ಉತ್ತರ ಕನ್ನಡ- 112.48 ಉಡುಪಿ- 109.51

ಕರ್ನಾಟಕದ ಪ್ರಮುಖ ನಗರಗಳಲ್ಲಿ ಡೀಸೆಲ್​ ದರ ಲೀಟರ್​ಗೆ ಇಂತಿದೆ: ಬೆಂಗಳೂರು- 101.12 ರೂ. ಮೈಸೂರು- 100.66 ಮಂಗಳೂರು- 99.56 ಬೆಳಗಾವಿ- 101.66 ಬಳ್ಳಾರಿ- 102.65 ವಿಜಯಪುರ- 101.47 ಚಾಮರಾಜನಗರ- 101.20 ದಕ್ಷಿಣ ಕನ್ನಡ- 100.33 ಚಿತ್ರದುರ್ಗ- 102.80 ದಾವಣಗೆರೆ- 102.36 ಧಾರವಾಡ- 101.02 ಕಲಬುರಗಿ- 101.06 ಹಾಸನ- 101 ಕೋಲಾರ- 101.24 ಮಂಡ್ಯ- 100.76 ಶಿವಮೊಗ್ಗ- 102.39 ಉತ್ತರ ಕನ್ನಡ- 103.07 ಉಡುಪಿ- 100.40

ಇದನ್ನೂ ಓದಿ: ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಹಣ ಬೇಕು, ಅದಕ್ಕೇ ಪೆಟ್ರೋಲ್ ಬೆಲೆ ಹೆಚ್ಚಳವಾಗ್ತಿದೆ- ಉಮೇಶ್ ಕತ್ತಿ ಹೊಸ ವ್ಯಾಖ್ಯಾನ

Published On - 11:50 am, Thu, 21 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ