AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಲ್ಲಿ 110 ರೂ. ದಾಟಿದ ಪೆಟ್ರೋಲ್

Today's Petrol Diesel Rate - 21-10-2021: ಮತ್ತೊಮ್ಮೆ ತೈಲ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್​ ಬೆಲೆ ಲೀಟರ್​ಗೆ 110 ರೂಪಾಯಿ ದಾಟಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್- ಡೀಸೆಲ್ ದರ ಎಷ್ಟಿದೆ ಎಂಬ ವಿವರ ಇಲ್ಲಿದೆ.

Petrol Diesel Price: ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಲ್ಲಿ 110 ರೂ. ದಾಟಿದ ಪೆಟ್ರೋಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 21, 2021 | 12:00 PM

Share

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏರಿಕೆ ಆಗಿದ್ದರಿಂದ ಅಕ್ಟೋಬರ್ 21ನೇ ತಾರೀಕಿನ ಗುರುವಾರ ಪೆಟ್ರೋಲ್- ಡೀಸೆಲ್ ಬೆಲೆ ಮತ್ತೊಮ್ಮೆ ದಾಖಲೆ ಎತ್ತರಕ್ಕೆ ಏರಿತು. ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವಯ ಲೀಟರ್​ಗೆ 35 ಪೈಸೆ ಹೆಚ್ಚಳವಾಗಿ, ಕ್ರಮವಾಗಿ 106.54 ರೂಪಾಯಿ ಮತ್ತು 95.27 ರೂಪಾಯಿ ಆಗಿದೆ. ಇನ್ನು ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 112.44 ರೂಪಾಯಿ ಇದ್ದರೆ, ಡೀಸೆಲ್ ಲೀಟರ್​​​ಗೆ 103.26 ರೂಪಾಯಿ ಇದೆ. ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ 103.26 ರೂಪಾಯಿಗೆ ಮಾರಾಟ ಆಗುತ್ತಿದ್ದರೆ, ಡೀಸೆಲ್ 99.59 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್ 110.82, ಡೀಸೆಲ್ 103.94 ಇದೆ.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ ಇಂತಿದೆ: ಬೆಂಗಳೂರು- 110.25 ರೂ. ಮೈಸೂರು- 109.75 ಮಂಗಳೂರು- 109.40 ಬೆಳಗಾವಿ- 110.82 ಬಳ್ಳಾರಿ- 111.91 ವಿಜಯಪುರ- 110.61 ಚಾಮರಾಜನಗರ- 110.35 ದಕ್ಷಿಣ ಕನ್ನಡ- 109.43 ಚಿತ್ರದುರ್ಗ- 112.23 ದಾವಣಗೆರೆ- 111.59 ಧಾರವಾಡ- 110.12 ಕಲಬುರಗಿ- 110.17 ಹಾಸನ- 110.25 ಕೋಲಾರ- 110.39 ಮಂಡ್ಯ- 109.86 ಶಿವಮೊಗ್ಗ- 111.73 ಉತ್ತರ ಕನ್ನಡ- 112.48 ಉಡುಪಿ- 109.51

ಕರ್ನಾಟಕದ ಪ್ರಮುಖ ನಗರಗಳಲ್ಲಿ ಡೀಸೆಲ್​ ದರ ಲೀಟರ್​ಗೆ ಇಂತಿದೆ: ಬೆಂಗಳೂರು- 101.12 ರೂ. ಮೈಸೂರು- 100.66 ಮಂಗಳೂರು- 99.56 ಬೆಳಗಾವಿ- 101.66 ಬಳ್ಳಾರಿ- 102.65 ವಿಜಯಪುರ- 101.47 ಚಾಮರಾಜನಗರ- 101.20 ದಕ್ಷಿಣ ಕನ್ನಡ- 100.33 ಚಿತ್ರದುರ್ಗ- 102.80 ದಾವಣಗೆರೆ- 102.36 ಧಾರವಾಡ- 101.02 ಕಲಬುರಗಿ- 101.06 ಹಾಸನ- 101 ಕೋಲಾರ- 101.24 ಮಂಡ್ಯ- 100.76 ಶಿವಮೊಗ್ಗ- 102.39 ಉತ್ತರ ಕನ್ನಡ- 103.07 ಉಡುಪಿ- 100.40

ಇದನ್ನೂ ಓದಿ: ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಹಣ ಬೇಕು, ಅದಕ್ಕೇ ಪೆಟ್ರೋಲ್ ಬೆಲೆ ಹೆಚ್ಚಳವಾಗ್ತಿದೆ- ಉಮೇಶ್ ಕತ್ತಿ ಹೊಸ ವ್ಯಾಖ್ಯಾನ

Published On - 11:50 am, Thu, 21 October 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ