AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಲ್ಲಿ 110 ರೂ. ದಾಟಿದ ಪೆಟ್ರೋಲ್

Today's Petrol Diesel Rate - 21-10-2021: ಮತ್ತೊಮ್ಮೆ ತೈಲ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್​ ಬೆಲೆ ಲೀಟರ್​ಗೆ 110 ರೂಪಾಯಿ ದಾಟಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್- ಡೀಸೆಲ್ ದರ ಎಷ್ಟಿದೆ ಎಂಬ ವಿವರ ಇಲ್ಲಿದೆ.

Petrol Diesel Price: ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಲ್ಲಿ 110 ರೂ. ದಾಟಿದ ಪೆಟ್ರೋಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 21, 2021 | 12:00 PM

Share

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏರಿಕೆ ಆಗಿದ್ದರಿಂದ ಅಕ್ಟೋಬರ್ 21ನೇ ತಾರೀಕಿನ ಗುರುವಾರ ಪೆಟ್ರೋಲ್- ಡೀಸೆಲ್ ಬೆಲೆ ಮತ್ತೊಮ್ಮೆ ದಾಖಲೆ ಎತ್ತರಕ್ಕೆ ಏರಿತು. ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವಯ ಲೀಟರ್​ಗೆ 35 ಪೈಸೆ ಹೆಚ್ಚಳವಾಗಿ, ಕ್ರಮವಾಗಿ 106.54 ರೂಪಾಯಿ ಮತ್ತು 95.27 ರೂಪಾಯಿ ಆಗಿದೆ. ಇನ್ನು ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 112.44 ರೂಪಾಯಿ ಇದ್ದರೆ, ಡೀಸೆಲ್ ಲೀಟರ್​​​ಗೆ 103.26 ರೂಪಾಯಿ ಇದೆ. ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ 103.26 ರೂಪಾಯಿಗೆ ಮಾರಾಟ ಆಗುತ್ತಿದ್ದರೆ, ಡೀಸೆಲ್ 99.59 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್ 110.82, ಡೀಸೆಲ್ 103.94 ಇದೆ.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ ಇಂತಿದೆ: ಬೆಂಗಳೂರು- 110.25 ರೂ. ಮೈಸೂರು- 109.75 ಮಂಗಳೂರು- 109.40 ಬೆಳಗಾವಿ- 110.82 ಬಳ್ಳಾರಿ- 111.91 ವಿಜಯಪುರ- 110.61 ಚಾಮರಾಜನಗರ- 110.35 ದಕ್ಷಿಣ ಕನ್ನಡ- 109.43 ಚಿತ್ರದುರ್ಗ- 112.23 ದಾವಣಗೆರೆ- 111.59 ಧಾರವಾಡ- 110.12 ಕಲಬುರಗಿ- 110.17 ಹಾಸನ- 110.25 ಕೋಲಾರ- 110.39 ಮಂಡ್ಯ- 109.86 ಶಿವಮೊಗ್ಗ- 111.73 ಉತ್ತರ ಕನ್ನಡ- 112.48 ಉಡುಪಿ- 109.51

ಕರ್ನಾಟಕದ ಪ್ರಮುಖ ನಗರಗಳಲ್ಲಿ ಡೀಸೆಲ್​ ದರ ಲೀಟರ್​ಗೆ ಇಂತಿದೆ: ಬೆಂಗಳೂರು- 101.12 ರೂ. ಮೈಸೂರು- 100.66 ಮಂಗಳೂರು- 99.56 ಬೆಳಗಾವಿ- 101.66 ಬಳ್ಳಾರಿ- 102.65 ವಿಜಯಪುರ- 101.47 ಚಾಮರಾಜನಗರ- 101.20 ದಕ್ಷಿಣ ಕನ್ನಡ- 100.33 ಚಿತ್ರದುರ್ಗ- 102.80 ದಾವಣಗೆರೆ- 102.36 ಧಾರವಾಡ- 101.02 ಕಲಬುರಗಿ- 101.06 ಹಾಸನ- 101 ಕೋಲಾರ- 101.24 ಮಂಡ್ಯ- 100.76 ಶಿವಮೊಗ್ಗ- 102.39 ಉತ್ತರ ಕನ್ನಡ- 103.07 ಉಡುಪಿ- 100.40

ಇದನ್ನೂ ಓದಿ: ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಹಣ ಬೇಕು, ಅದಕ್ಕೇ ಪೆಟ್ರೋಲ್ ಬೆಲೆ ಹೆಚ್ಚಳವಾಗ್ತಿದೆ- ಉಮೇಶ್ ಕತ್ತಿ ಹೊಸ ವ್ಯಾಖ್ಯಾನ

Published On - 11:50 am, Thu, 21 October 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?