AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಏರಿದ ಚಿನ್ನ, ಇಳಿದ ಬೆಳ್ಳಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಏರಿದ ಚಿನ್ನ, ಇಳಿದ ಬೆಳ್ಳಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ
ಚಿನ್ನದ ಬೆಲೆ
TV9 Web
| Edited By: |

Updated on: Dec 08, 2022 | 5:06 AM

Share

Gold Silver Price in Bangalore | ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ದರ ಏರಿಳಿಕೆಯ ಟ್ರೆಂಡ್ ಈ ವಾರವೂ ಮುಂದುವರಿದಿದೆ. ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಹಿಂದಿನ ದಿನ ಕುಸಿತ ಕಂಡಿದ್ದ ಚಿನ್ನದ ದರ ಇಂದು ಏರಿಕೆಯಾದರೆ, ಬೆಳ್ಳಿ ದರ ಕುಸಿತ ಕಂಡಿತು. ಕಳೆದ ವಾರವೂ ಉಭಯ ಲೋಹಗಳ ದರದಲ್ಲಿ ಏರಿಳಿತ ಕಂಡುಬಂದಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 200 ರೂ. ಏರಿಕೆಯಾಗಿ 49,500 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 220 ರೂ. ಹೆಚ್ಚಳವಾಗಿ 54,000 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂ. ಇಳಿಕೆಯಾಗಿ 65,500 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಚಿನ್ನ, ಬೆಳ್ಳಿ ದರ ಇಳಿಕೆ; ಏರಿಕೆ ಓಟಕ್ಕೆ ಬಿತ್ತು ತಡೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,160 ರೂ. ಮುಂಬೈ- 49,500 ರೂ, ದೆಹಲಿ- 49,650 ರೂ, ಕೊಲ್ಕತ್ತಾ- 49,500 ರೂ, ಬೆಂಗಳೂರು- 49,550 ರೂ, ಹೈದರಾಬಾದ್- 49,500 ರೂ, ಕೇರಳ- 49,500 ರೂ, ಪುಣೆ- 49,500 ರೂ, ಮಂಗಳೂರು- 49,550 ರೂ, ಮೈಸೂರು- 49,550 ರೂ. ಆಗಿದೆ.

ಚೆನ್ನೈ- 54,720 ರೂ, ಮುಂಬೈ- 54,000 ರೂ, ದೆಹಲಿ- 54,150 ರೂ, ಕೊಲ್ಕತ್ತಾ- 54,000 ರೂ, ಬೆಂಗಳೂರು- 54,050 ರೂ, ಹೈದರಾಬಾದ್- 54,000 ರೂ, ಕೇರಳ- 54,000 ರೂ, ಪುಣೆ- 54,000 ರೂ, ಮಂಗಳೂರು- 54,050 ರೂ, ಮೈಸೂರು- 54,050 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 71,000 ರೂ, ಮೈಸೂರು- 71,000 ರೂ., ಮಂಗಳೂರು- 71,000 ರೂ., ಮುಂಬೈ- 65,500 ರೂ, ಚೆನ್ನೈ- 71,000 ರೂ, ದೆಹಲಿ- 65,500 ರೂ, ಹೈದರಾಬಾದ್- 71,000 ರೂ, ಕೊಲ್ಕತ್ತಾ- 65,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ