Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ

ಚಿನ್ನ ಹಾಗೂ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿವೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 47,010 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,290 ರೂ. ಆಗಿದೆ. ಬೆಳ್ಳಿ ದರ 57,700 ರೂಪಾಯಿ ಆಗಿದೆ.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ
ಬೆಳ್ಳಿ ಮತ್ತು ಚಿನ್ನದ ಗಟ್ಟಿ (ಸಂಗ್ರಹ ಚಿತ್ರ)Image Credit source: ಪಿಟಿಐ
Follow us
| Updated By: ಗಣಪತಿ ಶರ್ಮ

Updated on: Oct 25, 2022 | 6:30 AM

Gold Silver Price on 23rd October 2022 | ಬೆಂಗಳೂರು: ದೀಪಾವಳಿ (Diwali) ಸಂಭ್ರಮದ ಮಧ್ಯೆಯೇ ದೇಶದಾದ್ಯಂತ ಚಿನ್ನ, ಬೆಳ್ಳಿ ಹಾಗೂ ಆಭರಣಗಳ ಮಾರಾಟ ಭರದಿಂದ ಸಾಗಿದೆ. ಧನತ್ರಯೋದಶಿ ಅಥವಾ ಧನ್​ತೇರಸ್ (Dhanteras) ಪ್ರಯುಕ್ತ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ (gold), ಬೆಳ್ಳಿ ಮತ್ತು ಆಭರಣ (jewellery) ಮಾರಾಟದಲ್ಲಿ ಕಳೆದ ಎರಡು ದಿನಗಳಲ್ಲಿ ಹೆಚ್ಚಳ ಕಂಡುಬಂದಿತ್ತು. ಕಳೆದ ವರ್ಷದ ದೀಪಾವಳಿ ಸಂದರ್ಭದ ಮಾರಾಟಕ್ಕೆ ಹೋಲಿಸಿದರೆ ಈ ಬಾರಿ ಮಾರಾಟದಲ್ಲಿ ಶೇಕಡಾ 35ರಷ್ಟು ಹೆಚ್ಚಳ ನಿರೀಕ್ಷಿಸಲಾಗಿದೆ ಎಂದು ಮಾರುಕಟ್ಟೆ ಮೂಲಗಳು ಸೋಮವಾರ ಬೆಳಿಗ್ಗೆ ತಿಳಿಸಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಚಿನ್ನ ಹಾಗೂ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿವೆ.

ದೇಶದ ಪ್ರಮುಖ ನಗರಗಳ ಚಿನ್ನ ಹಾಗೂ ಬೆಳ್ಳಿ ದರದ ಮಾಹಿತಿ ಇಲ್ಲಿದೆ;

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 47,010 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,290 ರೂ. ಆಗಿದೆ. ಬೆಳ್ಳಿ ದರ 57,700 ರೂಪಾಯಿ ಆಗಿದೆ.

ಇದನ್ನೂ ಓದಿ: Dhanteras 2022: ಭಾರತ-ಪಾಕ್ ಪಂದ್ಯದ ವೇಳೆ ಬಿಕೋ ಎಂದ ಆಭರಣ ಮಾರುಕಟ್ಟೆ; ನಂತರ ಚೇತರಿಸಿದ ಮಾರಾಟ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,410 ರೂ. ಮುಂಬೈ- 47,010 ರೂ, ದೆಹಲಿ- 47,150 ರೂ, ಕೊಲ್ಕತ್ತಾ- 47,010 ರೂ, ಬೆಂಗಳೂರು- 47,060 ರೂ, ಹೈದರಾಬಾದ್- 47,010 ರೂ, ಕೇರಳ- 47,010 ರೂ, ಪುಣೆ- 47,040 ರೂ, ಮಂಗಳೂರು- 47,060 ರೂ, ಮೈಸೂರು- 47,060 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,720 ರೂ, ಮುಂಬೈ- 51,290 ರೂ, ದೆಹಲಿ- 51,450 ರೂ, ಕೊಲ್ಕತ್ತಾ- 51,290 ರೂ, ಬೆಂಗಳೂರು- 51,340 ರೂ, ಹೈದರಾಬಾದ್- 51,290 ರೂ, ಕೇರಳ- 51,290 ರೂ, ಪುಣೆ- 51,320 ರೂ, ಮಂಗಳೂರು- 51,340 ರೂ, ಮೈಸೂರು- 51,340 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 63,200 ರೂ, ಮೈಸೂರು- 63,200 ರೂ., ಮಂಗಳೂರು- 63,200 ರೂ., ಮುಂಬೈ- 57,700 ರೂ, ಚೆನ್ನೈ- 63,200 ರೂ, ದೆಹಲಿ- 57,700 ರೂ, ಹೈದರಾಬಾದ್- 63,200 ರೂ, ಕೊಲ್ಕತ್ತಾ- 57,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?