AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Price: ಭಾರತದ ಪ್ರಮುಖ ನಗರಗಳಲ್ಲಿ ಏಪ್ರಿಲ್ 1ರ ಚಿನ್ನ, ಬೆಳ್ಳಿ ದರ ಇಲ್ಲಿದೆ

ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಭಾರತದ ವಿವಿಧ ನಗರಗಳಲ್ಲಿ ಏಪ್ರಿಲ್ 1ನೇ ತಾರೀಕಿನ ಶುಕ್ರವಾರ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold-Silver Price: ಭಾರತದ ಪ್ರಮುಖ ನಗರಗಳಲ್ಲಿ ಏಪ್ರಿಲ್ 1ರ ಚಿನ್ನ, ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 01, 2022 | 8:05 PM

Share

ಬೆಲೆಬಾಳುವ ಹಳದಿ ಲೋಹ ಚಿನ್ನ ಮತ್ತು ಬೆಳ್ಳಿಯ ಬೆಲೆ ಏಪ್ರಿಲ್ 1, 2022ರ ಶುಕ್ರವಾರ ಎಷ್ಟು ಎಂಬ ಮಾಹಿತಿ ತಿಳಿದುಕೊಳ್ಳಬೇಕಿದೆಯಾ? ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಮತ್ತಿತರ ಕಡೆಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆ ಕಾರಣಕ್ಕೋ ಶುಭ ಸಮಾರಂಭಕ್ಕೋ ಚಿನ್ನ ಅಥವಾ ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಈ ದರದ ಮಾಹಿತಿಯಿಂದ ನೆರವಾಗಬಹುದು. ಈಗಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ -ಬೇಡವಾ ಎಂಬುದನ್ನು ತೀರ್ಮಾನಿಸಿ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಮೈಸೂರು: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಮಂಗಳೂರು: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಚೆನ್ನೈ: 48,340 ರೂ. (22 ಕ್ಯಾರೆಟ್), 52,730 ರೂ. (24 ಕ್ಯಾರೆಟ್)

ಮುಂಬೈ: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ದೆಹಲಿ: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಕೋಲ್ಕತ್ತಾ: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಹೈದರಾಬಾದ್: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಕೇರಳ: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಪುಣೆ: 48,180 ರೂ. (22 ಕ್ಯಾರೆಟ್), 52,550 ರೂ. (24 ಕ್ಯಾರೆಟ್)

ಜೈಪುರ್: 48,250 ರೂ. (22 ಕ್ಯಾರೆಟ್), 52,620 ರೂ. (24 ಕ್ಯಾರೆಟ್)

ಮದುರೈ: 48,340 ರೂ. (22 ಕ್ಯಾರೆಟ್), 52,730 ರೂ. (24 ಕ್ಯಾರೆಟ್)

ವಿಜಯವಾಡ: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 71,700 ರೂ.

ಮೈಸೂರು: 71,700 ರೂ.

ಮಂಗಳೂರು: 71,700 ರೂ.

ಚೆನ್ನೈ: 71,700

ಮುಂಬೈ: 67,600

ದೆಹಲಿ: 67,600

ಕೋಲ್ಕತ್ತಾ: 67,600

ಹೈದರಾಬಾದ್: 71,700

ಕೇರಳ: 71,700

ಪುಣೆ: 67,600

ಜೈಪುರ್: 67,600

ಮದುರೈ: 71,700

ವಿಜಯವಾಡ: 71,700

ವಿಶಾಖಪಟ್ಟಣ: 71,700

(ಮೂಲ: Goodreturns.in)

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ