AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜುಲೈ 11ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಮತ್ತಿತರ ಕಡೆ ಜುಲೈ 11ರ ಸೋಮವಾರದ ಚಿನ್ನ- ಬೆಳ್ಳಿ ದರದ ವಿವರ ಈ ಲೇಖನದಲ್ಲಿದೆ.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜುಲೈ 11ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 11, 2022 | 7:48 PM

Share

ಬೆಲೆಬಾಳುವ ಹಳದಿ ಲೋಹವಾದ ಚಿನ್ನ ಹಾಗೂ ಬೆಳ್ಳಿ ದರ ಜುಲೈ 11, 2022ರ ಸೋಮವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆ ಉದ್ದೇಶಕ್ಕೋ ಶುಭ ಸಮಾರಂಭಕ್ಕೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಅಥವಾ ಬೇಡವೋ ಎಂಬ ನಿರ್ಧಾರ ಮಾಡುವುದಕ್ಕೆ ಈ ಲೇಖನದಿಂದ ನೆರವಾಗಲಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 46,980 ರೂ. (22 ಕ್ಯಾರೆಟ್), 51,250 ರೂ. (24 ಕ್ಯಾರೆಟ್)

ಮೈಸೂರು: 46,980 ರೂ. (22 ಕ್ಯಾರೆಟ್), 51,250 ರೂ. (24 ಕ್ಯಾರೆಟ್)

ಮಂಗಳೂರು: 46,980 ರೂ. (22 ಕ್ಯಾರೆಟ್), 51,250 ರೂ. (24 ಕ್ಯಾರೆಟ್)

ಚೆನ್ನೈ: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಮುಂಬೈ: 46,950 ರೂ. (22 ಕ್ಯಾರೆಟ್), 51,210 ರೂ. (24 ಕ್ಯಾರೆಟ್)

ದೆಹಲಿ: 46,950 ರೂ. (22 ಕ್ಯಾರೆಟ್), 51,210 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,950 ರೂ. (22 ಕ್ಯಾರೆಟ್), 51,210 ರೂ. (24 ಕ್ಯಾರೆಟ್)

ಹೈದರಾಬಾದ್: 46,950 ರೂ. (22 ಕ್ಯಾರೆಟ್), 51,210 ರೂ. (24 ಕ್ಯಾರೆಟ್)

ಕೇರಳ: 46,950 ರೂ. (22 ಕ್ಯಾರೆಟ್), 51,210 ರೂ. (24 ಕ್ಯಾರೆಟ್)

ಪುಣೆ: 46,970 ರೂ. (22 ಕ್ಯಾರೆಟ್), 51,240 ರೂ. (24 ಕ್ಯಾರೆಟ್)

ಜೈಪುರ್: 47,100 ರೂ. (22 ಕ್ಯಾರೆಟ್), 51,360 ರೂ. (24 ಕ್ಯಾರೆಟ್)

ಮದುರೈ: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ವಿಜಯವಾಡ: 46,950 ರೂ. (22 ಕ್ಯಾರೆಟ್), 51,210 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,950 ರೂ. (22 ಕ್ಯಾರೆಟ್), 51,210 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 63,000 ರೂ.

ಮೈಸೂರು: 63,000 ರೂ.

ಮಂಗಳೂರು: 63,000 ರೂ.

ಚೆನ್ನೈ: 63,000

ಮುಂಬೈ: 57,200

ದೆಹಲಿ: 57,200

ಕೋಲ್ಕತ್ತಾ: 57,200

ಹೈದರಾಬಾದ್: 63,000

ಕೇರಳ: 63,000

ಪುಣೆ: 57,200

ಜೈಪುರ್: 57,200

ಮದುರೈ: 63,000

ವಿಜಯವಾಡ: 63,000

ವಿಶಾಖಪಟ್ಟಣ: 63,000

(ಮೂಲ: Goodreturns.in)

Published On - 7:48 pm, Mon, 11 July 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ